ಪಿಣರಾಯಿಗೆ ಕೊಲೆ ಬೆದರಿಕೆ
Team Udayavani, Jun 8, 2018, 8:15 AM IST
ದುಬೈ: ದುಬೈನಲ್ಲಿರುವ ಭಾರತೀಯ ನಿವಾಸಿಯೊಬ್ಬರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಫೇಸ್ ಬುಕ್ ವಿಡಿಯೋ ಮೂಲಕ ಕೊಲೆ ಬೆದರಿಕೆ ಒಡ್ಡಿದ್ದು, ಈ ವಿಷಯ ಬಹಿರಂಗವಾಗುತ್ತಲೇ ಉದ್ಯೋಗ ನಿರ್ವಹಿಸುತ್ತಿದ್ದ ಸಂಸ್ಥೆ ಅವರನ್ನು ಕೆಲಸದಿಂದ ವಜಾಗೊಳಿಸಿದೆ. ಕೃಷ್ಣ ಕುಮಾರ್ ಎಸ್ಎನ್ ನಾಯರ್ ಕೆಲಸ ಕಳೆದುಕೊಂಡ ವ್ಯಕ್ತಿ. ತಾವು ಆರ್.ಎಸ್.ಎಸ್. ಬೆಂಬಲಿಗ ಎಂದು ಹೇಳಿಕೊಂಡಿರುವ ಅವರು, ಅಬುಧಾಬಿ ಮೂಲದ ನಿರ್ಮಾಣ ಸಂಸ್ಥೆಯಲ್ಲಿ ಹಿರಿಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. 4 ನಿಮಿಷದ ವಿಡಿಯೋವನ್ನು ಫೇಸ್ ಬುಕ್ ನಲ್ಲಿ ಹರಿಬಿಟ್ಟಿರುವ ಇವರು, ನಾನು ಪಿಣರಾಯಿಯನ್ನು ಕೊಲೆ ಮಾಡಲೆಂದೇ ಕೇರಳಕ್ಕೆ ಬರಲಿದ್ದೇನೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ