ಕೆನಡಾದಲ್ಲಿ ಭಾರತಕ್ಕೆ ಬೇಕಾಗಿದ್ದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ


Team Udayavani, Jun 19, 2023, 11:15 AM IST

Khalistani terrorist Hardeep Singh Nijjar shot at canada

ಸರ್ರೆ: ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಿಜ್ಜರ್‌ ನ ಹೆಸರನ್ನು ಸೇರಿಸಲಾಗಿದ್ದು, ಇತರ 40 ನಿಯೋಜಿತ ಭಯೋತ್ಪಾದಕರನ್ನು ಹೆಸರಿಸಲಾಗಿತ್ತು.

2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ ನ ಜಲಂಧರ್‌ ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದ ಬಳಿಕ ನಿಜ್ಜರ್‌ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತು.

ಕೆನಡಾದಲ್ಲಿ ನೆಲೆಸಿದ್ದ ಹರ್ದೀಪ್ ಸಿಂಗ್ ಕೆಟಿಎಫ್ ನ ಮುಖ್ಯಸ್ಥರಾಗಿದ್ದ.

ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.