North Korea: ಯುದ್ಧಕ್ಕೆ ಸಿದ್ದರಾಗಿ..: ಮಿಲಿಟರಿ ಅಧಿಕಾರಿಗಳಿಗೆ ಕಿಮ್ ಜಾಂಗ್ ಸೂಚನೆ


Team Udayavani, Aug 10, 2023, 11:06 AM IST

Kim Jong Un Calls For War Preparations

ಸಿಯೋಲ್: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಅವರು ತನ್ನ ಮಿಲಿಟರಿಯ ಹಿರಿಯ ಜನರಲ್ ನನ್ನು ವಜಾಗೊಳಿಸಿದ್ದು, ಮುಂದೆ ಬರಬಹುದಾದ ಯುದ್ಧಕ್ಕೆ ಹೆಚ್ಚಿನ ಸಿದ್ದತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಸ್ತ್ರಾಸ್ತ್ರಗಳ ಉತ್ಪಾದನೆ ಹೆಚ್ಚಿಸಿ ಮತ್ತು ಮಿಲಿಟರಿ ಡ್ರಿಲ್ಸ್ ಗಳನ್ನು ವಿಸ್ತರಿಸಿ ಎಂದು ಕಿಮ್ ಜಾಂಗ್ ಹೇಳಿದ್ದಾರೆ.

ಉತ್ತರ ಕೊರಿಯಾದ ಶತ್ರುಗಳನ್ನು ತಡೆಯಲು ಕ್ರಮಗಳ ಯೋಜನೆಗಳನ್ನು ಚರ್ಚಿಸಿದ ಕೇಂದ್ರೀಯ ಮಿಲಿಟರಿ ಆಯೋಗದ ಸಭೆಯಲ್ಲಿ ಕಿಮ್ ಈ ಮಾತುಗಳನ್ನು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಿಲಿಟರಿಯ ಉನ್ನತ ಜನರಲ್ ಜನರಲ್ ಸ್ಟಾಫ್ ಪಾಕ್ ಸು ಇಲ್ ಬದಲಿಗೆ ಜನರಲ್ ರಿ ಯೋಂಗ್ ಗಿಲ್ ಅವರನ್ನು ಹೆಸರಿಸಲಾಗಿದೆ ಎಂದು ಕೆಸಿಎನ್ಎ ವರದಿ ಮಾಡಿದೆ. ರಿ ರಕ್ಷಣಾ ಸಚಿವರಾಗಿ ತಮ್ಮ ಪಾತ್ರವನ್ನು ಉಳಿಸಿಕೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ:NADA test: ರವೀಂದ್ರ ಜಡೇಜಗೆ ಐದು ತಿಂಗಳಲ್ಲಿ ಮೂರು ಬಾರಿ ಉದ್ದೀಪನ ಟೆಸ್ಟ್!

ಶಸ್ತ್ರಾಸ್ತ್ರಗಳ ಉತ್ಪಾದನೆ ಹೆಚ್ಚಿಸಿ ಎಂದೂ ಕಿಮ್ ಜಾಂಗ್ ಸೂಚನೆ ನೀಡಿದ್ದಾರೆ. ಕಳೆದ ವಾರ ಅವರು ವೆಪನ್ ಫ್ಯಾಕ್ಟರಿಗೆ ಭೇಟಿ ನೀಡಿದ್ದು, ಅಲ್ಲಿ ಹೆಚ್ಚು ಕ್ಷಿಪಣಿ ಎಂಜಿನ್‌ ಗಳು, ಫಿರಂಗಿ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ನಿರ್ಮಿಸಲು ಸೂಚಿಸಿದ್ದರು.

ಉತ್ತರ ಕೊರಿಯಾ ದೇಶವು ಉಕ್ರೇನ್ ವಿರುದ್ಧದ ಯುದ್ದಕ್ಕೆ ರಷ್ಯಾಕ್ಕೆ ಫಿರಂಗಿ ಶೆಲ್ ಗಳು, ರಾಕೆಟ್‌ ಗಳು ಮತ್ತು ಕ್ಷಿಪಣಿಗಳನ್ನು ಸರಬರಾಜು ಮಾಡುತ್ತಿದೆ ಎಂದು ಯುಎಸ್ ಎ ಆರೋಪಿಸಿತ್ತು. ರಷ್ಯಾ ಮತ್ತು ಉತ್ತರ ಕೊರಿಯಾ ಆ ಆರೋಪಗಳನ್ನು ನಿರಾಕರಿಸಿವೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.