ಕುಲಭೂಷಣ್ ಜಾಧವ್ ಕೇಸ್ : ಗುರುವಾರ ಹೇಗ್ ಕೋರ್ಟ್ ತೀರ್ಪು
Team Udayavani, May 17, 2017, 7:34 PM IST
ದ ಹೇಗ್ : ಭಾರತೀಯ ಬೇಹುಗಾರನೆಂದು ಪರಿಗಣಿಸಿ ಪಾಕಿಸ್ಥಾನದಲ್ಲಿ ಭಯೋತ್ಪಾದಕ ಹಾಗೂ ಬುಡಮೇಲು ಕೃತ್ಯಗಳನ್ನು ಆಯೋಜಿಸಿದ್ದ ಆರೋಪದ ಮೇಲೆ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ 46ರ ಹರೆಯದ ಕುಲಭೂಷಣ ಜಾಧವ್ಗೆ ಪಾಕ್ ಮಿಲಿಟರಿ ಕೋರ್ಟ್ ವಿಧಿಸಿದ್ದ ಮರಣದಂಡನೆಯನ್ನು ಅಮಾನತು ಗೊಳಿಸುವಂತೆ ಆಗ್ರಹಿಸಿ ಭಾರತ ಸಲ್ಲಿಸಿದ ಅರ್ಜಿಯ ಮೇಲೆ ವಿಚಾರಣೆ ನಡೆಸುತ್ತಿರುವ ದ ಹೇಗ್ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯವು ನಾಳೆ ಗುರುವಾರ ತೀರ್ಪು ನೀಡಲಿದೆ ಎಂದು ಭಾರತ ಸರಕಾರದ ಮೂಲಗಳು ತಿಳಿಸಿವೆ.
ಭಾರತ ಹಾಗೂ ಪಾಕಿಸ್ಥಾನ ಈ ಮೊದಲು ಜಾಧವ್ ವಿಷಯ ಕುರಿತಾಗಿ ತಮ್ಮ ವಾದ – ಪ್ರತಿವಾದವನ್ನು ಈಗಾಗಲೇ ಮಂಡಿಸಿದ್ದು ನ್ಯಾಯಾಲಯವು ಅದನ್ನು ಪೂರ್ತಿಯಾಗಿ ಆಲಿಸಿದೆ.
ತಾತ್ಕಾಲಿಕ ತುರ್ತು ಕ್ರಮವಾಗಿ ಅಂತಾರಾಷ್ಟ್ರೀಯ ನ್ಯಾಯಾಲಯವು ಕುಲಭೂಷಣ್ ಜಾಧವ್ಗೆ ಪಾಕ್ ಮಿಲಿಟರಿ ಕೋರ್ಟ್ ವಿಧಿಸಿರುವ ಮರಣದಂಡನೆಯ ಶಿಕ್ಷೆಯನ್ನು ತತ್ಕ್ಷಣ ಅಮಾನತು ಮಾನವ ಹಕ್ಕನ್ನು ಎತ್ತಿ ಹಿಡಿಯುವಂತೆ ಭಾರತ ಕೋರಿದ್ದು ಆ ಕುರಿತಾಗಿ ಅಂತಾರಾಷ್ಟ್ರೀಯ ನ್ಯಾಯಾಲಯವು ನಾಳೆ ಗುರುವಾರ ತೀರ್ಪು ನೀಡಲಿದೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ