![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮಾನವನ ದೇಹಕ್ಕೆ ಪ್ರಯೋಗಾಲಯದಲ್ಲಿ ತಯಾರಿಸಿದ ರಕ್ತ ಕಣಗಳು!
Team Udayavani, Nov 8, 2022, 7:35 AM IST
![ಮಾನವನ ದೇಹಕ್ಕೆ ಪ್ರಯೋಗಾಲಯದಲ್ಲಿ ತಯಾರಿಸಿದ ರಕ್ತ ಕಣಗಳು!](https://www.udayavani.com/wp-content/uploads/2022/11/blood-620x349.jpg)
ಲಂಡನ್: ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಬ್ರಿಟನ್ ವಿಜ್ಞಾನಿಗಳು ವೈದ್ಯಕೀಯ ಪ್ರಯೋಗದ ಭಾಗವಾಗಿ, ಪ್ರಯೋಗಾಲಯದಲ್ಲಿ ತಯಾರಿಸಿದ ರಕ್ತ ಕಣಗಳನ್ನು ಮಾನವರ ದೇಹಕ್ಕೆ ವರ್ಗಾಯಿಸಿದ್ದಾರೆ.
ಬ್ರಿಟನ್ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಸಂಶೋಧಕರ ತಂಡ ಈ ಪ್ರಯೋಗ ಕೈಗೊಂಡಿದೆ.
“ಈ ಪ್ರಯೋಗವು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತಾದರೆ, ರಕ್ತಕ್ಕೆ ಸಂಬಂಧಿಸಿದ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರ ಚಿಕಿತ್ಸೆಯಲ್ಲಿ ಪ್ರಯೋಗಾಲಯದಲ್ಲಿ ತಯಾರಿಸಿದ ರಕ್ತ ಕಣಗಳು ಕ್ರಾಂತಿಕಾರಿ ಪರಿಣಾಮ ಉಂಟುಮಾಡಲಿದೆ,’ ಎಂದು ವಿಜ್ಞಾನಿಗಳು ಹೇಳಿದ್ದಾರೆ.
“ಈ ರೀತಿಯ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅವರದೇ ಗುಂಪಿನ ರಕ್ತ ಸಿಗುವುದು ಕಷ್ಟಸಾಧ್ಯ. ರಕ್ತ ಕಣಗಳನ್ನು ದಾನಿಗಳ ಕಾಂಡಕೋಶದಿಂದ ಬೆಳಸಲಾಯಿತು. ನಂತರ ಕೆಂಪು ರಕ್ತ ಕಣಗಳನ್ನು ಆರೋಗ್ಯಕರ ಸ್ವಯಂ ಸೇವಕರ ದೇಹಕ್ಕೆ ವರ್ಗಾಯಿಸಲಾಯಿತು. ಈ ರೀತಿಯ ಪ್ರಯೋಗವು ವಿಶ್ವದಲ್ಲೇ ಇದೇ ಮೊದಲು,’ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.