ಲಂಕೆ ಈಗ ಸುರಕ್ಷಿತ; Easter bombing ಉಗ್ರರ ಹತ್ಯೆ ಇಲ್ಲವೇ ಬಂಧನ: ಭದ್ರತಾ ಅಧಿಕಾರಿಗಳು
Team Udayavani, May 7, 2019, 12:16 PM IST
ಕೊಲಂಬೋ : ಕಳೆದ ಎಪ್ರಿಲ್ 21ರಂದು ಇಲ್ಲಿ ನಡೆದಿದ್ದ ಈಸ್ಟರ್ ಭಾನುವಾರದ ಆತ್ಮಾಹುತಿ ಬಾಂಬಿಂಗ್ ನಲ್ಲಿ ಶಾಮೀಲಾಗಿದ್ದ ಎಲ್ಲ ಇಸ್ಲಾಮಿಕ್ ಉಗ್ರರನ್ನು ಕೊಲ್ಲಲಾಗಿದೆ ಇಲ್ಲವೇ ಬಂಧಿಸಲಾಗಿದೆ; ಅಂತೆಯೇ ಶ್ರೀಲಂಕಾ ಈಗ ಸುರಕ್ಷಿತವಾಗಿದೆ ಮತ್ತು ಅದು ಮಾಮೂಲಿ ಸ್ಥಿತಿಗೆ ಮರಳಬಹುದಾಗಿದೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.
ಲಂಕೆಯ ಮೂರೂ ಪಡೆಗಳ ಕಮಾಂಡರ್ಗಳು ಮತ್ತು ಪೊಲೀಸ್ ಮುಖ್ಯಸ್ಥರು ನಿನ್ನೆ ಸೋಮವಾರ ರಾತ್ರಿ ಇಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಈಸ್ಟರ್ ಬಾಂಬಿಂಗ್ ನಲ್ಲಿ ಶಾಮೀಲಾಗಿದ್ದ ಎಲ್ಲ ಇಸ್ಲಾಮಿಕ್ ಉಗ್ರರನ್ನು ಕೊಲ್ಲಲಾಗಿದೆ ಇಲ್ಲವೇ ಬಂಧಿಸಲಾಗಿದ್ದು ಇನ್ನು ಪುನಃ ಆ ರೀತಿಯ ಘೋರ ದಾಳಿಗಳು ನಡೆಯದಂತೆ ಸರ್ವ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಭಾರ ಐಜಿಪಿ ಚಂದನ ವಿಕ್ರಮಸಿಂಘ ಅವರು ಗೋಷ್ಠಿಯಲ್ಲಿ ಮಾತನಾಡುತ್ತಾ ಕೊಲಂಬೋದ ಮೂರು ಚರ್ಚುಗಳಲ್ಲಿ ಮತ್ತು ಮೂರು ಲಕ್ಷುರಿ ಹೊಟೇಲ್ಗಳ ಮೇಲೆ ದಾಳಿ ನಡೆಸಿದ್ದ ಎಲ್ಲ ಉಗ್ರರನ್ನು ಕೊಲ್ಲಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ