ನ.16ರವರೆಗೆ ಲಂಕಾ ಸಂಸತ್ತು ಅಮಾನತು


Team Udayavani, Oct 28, 2018, 6:00 AM IST

14.jpg

ಕೊಲಂಬೊ: ಶ್ರೀಲಂಕಾ ಪ್ರಧಾನಿಯಾಗಿದ್ದ ರಣಿಲ್‌ ವಿಕ್ರಮಸಿಂಘೆ ಅವರನ್ನು ಉಚ್ಛಾಟಿಸಿ, ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯಾಗಿಸಿದ ಅಧ್ಯಕ್ಷ ಮೈತಿಪಾಲ ಸಿರಿಸೇನಾ ಅವರ ಕ್ರಮ ಆ ದೇಶದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ.  ಪರಿಸ್ಥಿತಿ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಶ್ರೀಲಂಕಾ ಸಂಸತ್ತನ್ನು ನ. 16ರವರೆಗೆ ಸಿರಿಸೇನಾ ಅಮಾನತುಗೊಳಿಸಿದ್ದಾರೆ. ಈ ಮೂಲಕ, ರಾಜಪಕ್ಸೆಗೆ ಸಂಸತ್ತಿನಲ್ಲಿ ವಿಶ್ವಾಸ ಮತ ಸಾಬೀತುಪಡಿಸಲು ಬೇಕಾದ ಕಾಲಾ ವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಧಾನಿಯ ಕಾರ್ಯದರ್ಶಿ ಸಮನ್‌ ಏಕನಾಯಕೆ ಅವರನ್ನೂ ಸೇವೆಯಿಂದ ವಜಾಗೊಳಿಸಲಾಗಿದೆ. 

ಸಿಂಘೆಗೆ ಬೆಂಬಲ: ಸದ್ಯದಲ್ಲೇ ಪುನರಾರಂಭವಾಗುವ ಸಂಸತ್ತಿನಲ್ಲಿ ತಾವೇ ವಿಶ್ವಾಸಮತ ಸಾಬೀತುಪಡಿಸುವ ವಿಶ್ವಾಸ ವನ್ನು ಉಚ್ಛಾಟಿತ ಪ್ರಧಾನಿ ವಿಕ್ರಮಸಿಂಘೆ ವ್ಯಕ್ತಪಡಿಸಿದ್ದು, ಕೂಡಲೇ ಸಂಸತ್ತಿನಲ್ಲಿ ತುರ್ತು ಅಧಿವೇಶನ ಕರೆಯಬೇಕೆಂದು ಅಧ್ಯಕ್ಷ ಸಿರಿಸೇನಾ ಅವರನ್ನು ಆಗ್ರಹಿಸಿದ್ದಾರೆ. ಅವರ ಹೇಳಿಕೆಗೆ ಸರ್ಕಾರದಲ್ಲಿ ಭಾಗಿಯಾಗಿರುವ ತಮಿಳು, ಮುಸ್ಲಿಂ ತತ್ವಾಧಾರಿತ ಪಕ್ಷಗಳು ಬೆಂಬಲ ಸೂಚಿಸಿವೆ. 

225 ಶ್ರೀಲಂಕಾ ಸಂಸತ್ತಿನ ಒಟ್ಟು ಬಲಾಬಲ 
113 ವಿಶ್ವಾಸಮತಕ್ಕೆ ಬೇಕಾದ ಬೆಂಬಲ
95 ರಾಜಪಕ್ಸೆ-ಸಿರಿಸೇನಾ ಪರ ಸಂಸದರು
106 ಸಿಂಘೆಯವರ ಯುಎನ್‌ಪಿ ಸಂಸದರ ಸಂಖ್ಯೆ
 

ಭಾರತದ ಮೇಲಾಗುವ ಪರಿಣಾಮ
ಚೀನಾ ಜತೆಗೆ ರಾಜಪಕ್ಸೆ ಆಪ್ತ ಸಂಬಂಧ ಹೊಂದಿರುವ ಪರಿಣಾಮ ಲಂಕಾ ಮೇಲೆ ಚೀನಾದ ಪ್ರಭಾವ ಹೆಚ್ಚಾಗಲಿದೆ. 
ಶ್ರೀಲಂಕಾದ ಮೂಲ ಸೌಕರ್ಯ ಹಾಗೂ ಇನ್ನಿತರ ಕ್ಷೇತ್ರಗಳಿಗೆ ಚೀನಾದಿಂದ ಅಪಾರ ಪ್ರಮಾಣದ ಧನ ಸಹಾಯ. 
ಈವರೆಗೆ ಶ್ರೀಲಂಕಾದ ಆಂತರಿಕ ರಾಜಕಾರಣದ ಮೇಲೆ ಭಾರತ ಹೊಂದಿದ್ದ ಪ್ರಭಾವ ತಗ್ಗಲಿದೆ.
ಚೀನಾವನ್ನು ಪಕ್ಕಕ್ಕಿರಿಸಿ, ಭಾರತ, ಜಪಾನ್‌ ಜತೆಗಿನ ಸ್ನೇಹ ಮತ್ತಷ್ಟು ಗಾಢವಾಗಿಸುವ ವಿಕ್ರಮಸಿಂಘೆ ವಿದೇಶಾಂಗ ನೀತಿಗೆ ಹಿನ್ನಡೆ.

ಪ್ರಧಾನಿಯಾಗಿ ರಾಜಪಕ್ಸೆ ನೇಮಕ ದಶಕಗಳಿಂದ ತಮ್ಮ ಹಕ್ಕುಗಳನ್ನು ಕಳೆದು ಕೊಂಡಿರುವ ಲಂಕಾ ತಮಿಳರಿಗೆ ಆಘಾತ ತಂದಿದೆ. 
ಸ್ಟಾಲಿನ್‌, ಡಿಎಂಕೆ ಅಧ್ಯಕ್ಷ 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.