ಶ್ರೀಲಂಕಾ ಏರ್‌ಲೈನ್ಸ್‌ ಮಾರಲು ಹೊರಟ ಪ್ರಧಾನಿ ವಿಕ್ರಮ ಸಿಂಘೆ

ಸರ್ಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಕ್ರಮ

Team Udayavani, May 18, 2022, 6:55 AM IST

thumb 4

ಕೊಲಂಬೊ: ಶ್ರೀಲಂಕಾದಲ್ಲಿ ಉಂಟಾದ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯಲು; ನೂತನ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಸರ್ಕಾರಿ ಒಡೆತನದ ವಿಮಾನಯಾನ ಕಂಪನಿಯನ್ನೇ ಮಾರಲು ನಿರ್ಧರಿಸಿದ್ದಾರೆ!

ಮಾತ್ರವಲ್ಲ ಸರ್ಕಾರಿ ಉದ್ಯೋಗಿಗಳಿಗೆ ಸಂಬಳ ನೀಡಲು, ನೋಟುಗಳನ್ನು ಮುದ್ರಿಸಲು ಚಿಂತಿಸಿದ್ದಾರೆ. ವಸ್ತುಸ್ಥಿತಿಯಲ್ಲಿ ಕೃತಕವಾಗಿ ಹಣ ಮುದ್ರಿಸುವುದರಿಂದ ದೇಶದ ಕರೆನ್ಸಿ ಮೌಲ್ಯ ಇನ್ನಷ್ಟು ಕುಸಿಯುತ್ತದೆ. ಇದು ಗೊತ್ತಿದ್ದರೂ ಈ ನಿಟ್ಟಿನಲ್ಲಿ ರಾನಿಲ್‌ ಸರ್ಕಾರ ಮುಂದಡಿಯಿಟ್ಟಿದೆ.

ಈ ಬಗ್ಗೆ ಮಾತನಾಡಿದ ರಾನಿಲ್‌ ವಿಕ್ರಮಸಿಂಘೆ, ಶ್ರೀಲಂಕನ್‌ ಏರ್‌ಲೈನ್ಸ್‌ 2021 ಮಾರ್ಚ್‌ ಅಂತ್ಯದ ಹೊತ್ತಿಗೆ 4,500 ಶ್ರೀಲಂಕಾ ರೂಪಾಯಿ ನಷ್ಟ ಅನುಭವಿಸಿದೆ.

ಮುಂದಿನ ಎರಡು ತಿಂಗಳು ದೇಶದ ಭವಿಷ್ಯ ಭೀಕರವಾಗಿದೆ. ದೇಶ ಕೇವಲ ಒಂದು ದಿನಕ್ಕಾಗುವಷ್ಟು ಗ್ಯಾಸೋಲಿನ್‌ ಸಂಗ್ರಹ ಹೊಂದಿದೆ. ದೇಶದ ಮೂರು ಹಡಗುಗಳ ಮೂಲಕ ಕಚ್ಚಾತೈಲ ತರಿಸಿಕೊಳ್ಳಲು, ಮುಕ್ತ ಮಾರುಕಟ್ಟೆಯಲ್ಲಿ ಡಾಲರ್‌ ಖರೀದಿಸಬೇಕಾದ ಸ್ಥಿತಿ ಎದುರಾಗಿದೆ ಎಂದಿದ್ದಾರೆ. ಹಾಗೆಯೇ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ಅಭಿವೃದ್ಧಿ ಬಜೆಟ್‌ಗೆ ಪರ್ಯಾಯವಾಗಿ ಪರಿಹಾರ ಬಜೆಟ್‌ ಮಂಡಿಸಲು ಮುಂದಾಗಿದ್ದಾರೆ. ಇದರಿಂದ ದೇಶದ ಹಣದುಬ್ಬರ ಕುಸಿತ ತಡೆಯುವ ನಿರೀಕ್ಷೆಯಿದೆ.

ಅಶೋಕ ವನ, ಸೀತಾ ದೇವಸ್ಥಾನಕ್ಕೂ ಹಣಕಾಸಿನ ಮುಗ್ಗಟ್ಟು ರಾಮಾಯಣದಲ್ಲಿ ಅತ್ಯಂತ ಮಹತ್ವದ ಸ್ಥಾನವಿರುವುದು ಅಶೋಕ ವನಕ್ಕೆ, ಈಗ ಅದನ್ನು ಅಶೋಕ ವಾಟಿಕ ಎಂದು ಕರೆಯುತ್ತಾರೆ. ಇಲ್ಲಿ ಸೀತೆಯ ದೇವಸ್ಥಾನವೂ ಇದೆ. ಈ ಸ್ಥಳವಿರುವುದು ಶ್ರೀಲಂಕಾದ ನುವರ ಎಲಿಯದಲ್ಲಿ. ಈಗ ಇಲ್ಲಿಗೆ ಭಾರತೀಯ ಪ್ರವಾಸಿಗರು ತೆರಳುತ್ತಿಲ್ಲ. ಅದರಿಂದ ದೇವಸ್ಥಾನ ನಡೆಸುವುದೇ ಆಡಳಿತ ಮಂಡಳಿಗೆ ದುಸ್ತರವಾಗಿದೆ. ಅದನ್ನು ಅಲ್ಲಿನ ಸಂಸದ ವಿ.ರಾಧಾಕೃಷ್ಣನ್‌ ಶ್ರೀಲಂಕಾ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.