ಲಂಕಾ ಸಂಸತ್ತಿನ ಸ್ಪೀಕರ್ಗೆ ಸಲಹೆ ನೀಡಲು ನಿರಾಕರಿಸಿದ ಅಟಾರ್ನಿ ಜನರಲ್
Team Udayavani, Oct 31, 2018, 4:04 PM IST
ಕೊಲಂಬೋ : ಪ್ರಧಾನಿ ರಣಿಲ್ ವಿಕ್ರಮಸಿಂಘ ಅವರನ್ನು ಹುದ್ದೆಯಿಂದ ಕಿತ್ತು ಹಾಕಲಾದ ಕಾರಣಕ್ಕೆ ಉಂಟಾಗಿರುವ ಹಾಲಿ ರಾಜಕೀಯ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಸಂಸತ್ತಿನ ಸ್ಪೀಕರ್ ಕರೂ ಜಯಸೂರ್ಯ ಅವರಿಗೆ ಯಾವುದೇ ಪರಿಣತ ಅಭಿಪ್ರಾಯ ನೀಡಲು ಲಂಕೆಯ ಅಟಾರ್ನಿ ಜನರಲ್ ಜಯಂತ ಜಯಸೂರ್ಯ ನಿರಾಕರಿಸಿದ್ದಾರೆ.
ಈ ಸಂದರ್ಭದಲ್ಲಿ ತಾನು ಯಾವುದೇ ರೀತಿಯ ಪರಿಣತ ಅಭಿಪ್ರಾಯ ನೀಡುವುದು ಅನುಚಿತವಾಗುವುದೆಂದು ಅಟಾರ್ನಿ ಜನರಲ್ ಹೇಳಿದ್ದಾರೆ.
ರಾಷ್ಟ್ರಾಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಪ್ರಧಾನಿ ವಿಕ್ರಮ ಸಿಂಘ ಅವರನ್ನು ವಜಾ ಮಾಡಿರುವುದೂ ಸೇರಿದಂತೆ ಸ್ಪೀಕರ್ ಅವರು ಕಾನೂನು ಸಿಂಧುತ್ವಕ್ಕೆ ಸಂಬಂಧಿಸಿ ಐದು ಪ್ರಶ್ನೆಗಳನ್ನು ಕೇಳಿದ್ದರು.
“ಸಂವಿಧಾನದಡಿ ಅಟಾರ್ನಿ ಜನರಲ್ ಆಗಿ ಪಾತ್ರ ನಿರ್ವಹಿಸುತ್ತಿರುವ ನಾನು ಆ ಐದು ಪ್ರಶ್ನೆಗಳಿಗೆ ಪರಿಣತ ಉತ್ತರ ನೀಡುವುದು ಅನುಚಿತವಾಗುವುದು’ ಎಂದು ಅಟಾರ್ನಿ ಜನರಲ್ ಸ್ಪೀಕರ್ಗೆ ಲಿಖೀತವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ