ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ ನಿಂದ ತತ್ತರಿಸಿ‌ರುವ 150 ರಾಷ್ಟ್ರಗಳಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಭಾರತ ಶಕ್ತವಾಗಿದೆ.

Team Udayavani, Sep 28, 2020, 11:57 AM IST

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಜೊಹಾನ್ಸ್‌ಬರ್ಗ್‌: ಇಡೀ ಜಗತ್ತನ್ನು ಅಲ್ಲೋಲ ಕಲ್ಲೋಲಗೊಳಿಸಿರುವ ಕೋವಿಡ್ ನಮ್ಮನ್ನು ಕೊಲ್ಲದಿದ್ದರೂ , ಜಾಗತಿಕ ತಾಪಮಾನದ ದುಷ್ಪರಿಣಾಮಗಳು ನಮ್ಮನ್ನು ಖಂಡಿತವಾಗಿಯೂ ಕೊಲ್ಲುತ್ತವೆ ‌ ಎಂದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ತೀವ್ರಕಳವಳ ವ್ಯಕ್ತಪಡಿಸಿವೆ.

ವಿಶ್ವಸಂಸ್ಥೆಯ ಐತಿಹಾಸಿಕ 75ನೇ ಮಹಾ ಸಮ್ಮೇಳನದಲ್ಲಿ ಮಾತನಾಡಿದ ಫಿಜಿ ಪ್ರಧಾನಿ ಫ್ರಾಂಕ್‌ ಬೈನಿಮರಮ, “ಪಶ್ಚಿಮ ಅಂಟಾರ್ಟಿಕದಲ್ಲಿ ಸಮುದ್ರ ಮಟ್ಟ ಈಗಾಗಲೇ 16 ಅಡಿ ಹೆಚ್ಚಾಗಿದೆ. ಸೈಬೀರಿಯಾಸೇರಿದಂತೆಕೆಲವು ರಾಷ್ಟ್ರಗಳ ಸಣ್ಣ ಸಣ್ಣ ದ್ವೀಪಗಳು ಮುಳುಗಡೆಯಾಗಿವೆ. ಜಗತ್ತಿನ ಲಕ್ಷ್ಯ ಇಂದು ಕೋವಿಡ್ ಕಡೆಗೆ ತಿರುಗಿದ್ದು, ಜಾಗತಿಕ ತಾಪಮಾನ ಸಮಸ್ಯೆ ಹಾಗೆಯೇ ಮುಂದುವರಿದಿದೆ.

ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ 75 ವರ್ಷಗಳಲ್ಲಿ ವಿಶ್ವಸಂಸ್ಥೆಯಲ್ಲಿ ಈಗಿರುವ ಅನೇಕ ರಾಷ್ಟ್ರಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳಲಿವೆ” ಎಂದಿದ್ದಾರೆ. ಇನ್ನೂ ಅನೇಕ ವಿಶ್ವನಾಯಕರು ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮೋದಿ ದಿಟ್ಟತನಕ್ಕೆ ಮೆಚ್ಚುಗೆ
ಕೋವಿಡ್ ವಿಚಾರದಲ್ಲಾಗಲೀ, ಭಯೋತ್ಪಾದನೆ ನಿಗ್ರಹದಲ್ಲಾಗಲೀ ವಿಶ್ವಸಂಸ್ಥೆ ಏನು ಮಾಡಿದೆ ಎಂದು ನೇರವಾಗಿ ಪ್ರಶ್ನೆ ಮಾಡಿರುವ ಪ್ರಧಾನಿ ಮೋದಿಯವರ
ನಡೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರಾಸ್‌ ಅಧೊನೊಮ್‌ ಘೆಬ್ರಯೆಸಸ್‌ ಮೆಚ್ಚಿಕೊಂಡಿದ್ದಾರೆ. ಶನಿವಾರ ಮಾತನಾಡಿದ್ದ ಮೋದಿ, “”ಲಸಿಕೆ ತಯಾರಿಕೆಯಲ್ಲಿ ಭಾರತ ಮುಂದಿದೆ.

ಕೋವಿಡ್ ನಿಂದ ತತ್ತರಿಸಿ‌ರುವ 150 ರಾಷ್ಟ್ರಗಳಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಭಾರತ ಶಕ್ತವಾಗಿದೆ. ಆದರೆ, ಈ ಸಹಾಯವು ಕೇವಲ ಜಾಗತಿಕ ಮನುಕುಲದ ನೆರವಾಗಿಯೇ ವಿನಾ ಯಾವುದೇ ದೇಶದ ವಿರುದ್ಧ ಸ್ಪರ್ಧೆಗಾಗಿ ಅಲ್ಲ” ಎಂದಿದ್ದರು. ಈಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಘೆಬ್ರೆಯೇಸಸ್‌, “ಕೋವಿಡ್ ಅನ್ನು ಒಗ್ಗಟ್ಟಿ ‌ನಿಂದ ಎದುರಿಸಲು ಸ್ಫೂರ್ತಿಯಾಗುವಂಥ ಸಂದೇಶ ನೀಡಿದ್ದಕ್ಕೆ ಮೋದಿಯವರಿಗೆ ಧನ್ಯವಾದ’ ಎಂದು ಹೇಳಿದ್ದಾರೆ.

ಜಾಗತಿಕ ಸಮುದಾಯಕ್ಕೆ ಮೋದಿಯವರು ನೀಡಿರುವ ಭರವಸೆ ಭಾರತೀಯರಿಗೆ ಹೆಮ್ಮೆ ತರಿಸಿದೆ. ಲಸಿಕೆ ಬಗ್ಗೆ ಅವರು ಹೊಂದಿರುವ ಕಾಳಜಿಯೇ ಭಾರತೀಯರನ್ನು ಕೋವಿಡ್ ನಿಂದ ನಿಗ್ರಹ ಪಡೆಯಲು ಸಹಾಯಕವಾಗಲಿದೆ.

● ಅಡರ್‌ ಪೂನಾವಾಲಾ, ಸೇರಮ್‌ ಇನ್‌ಸ್ಟಿಟ್ಯೂಟ್‌ ಮುಖ್ಯಸ್ಥ

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.