ಈ ವಾಹನಕ್ಕೆ ಮೀನೇ ಚಾಲಕ! ಮೀನಿಗೆ ನೆಲದ ಮೇಲೂ ಸಂಚರಿಸುವುದು ಕಲಿಸಿದ ವಿಜ್ಞಾನಿಗಳು


Team Udayavani, Jan 11, 2022, 7:45 AM IST

ಈ ವಾಹನಕ್ಕೆ ಮೀನೇ ಚಾಲಕ! ಮೀನಿಗೆ ನೆಲದ ಮೇಲೂ ಸಂಚರಿಸುವುದು ಕಲಿಸಿದ ವಿಜ್ಞಾನಿಗಳು

ಜೆರುಸಲೇಂ: ಮೀನು ಜಲಚರ. ಅದಕ್ಕೆ ನೆಲದ ಮೇಲೆ ಸಂಚರಿಸಲು ಸಾಧ್ಯವಿಲ್ಲ. ಹೀಗೆಂದು ನೀವೆಂದು ಕೊಂಡಿದ್ದರೆ ಈಗಲೇ ಆ ಆಲೋಚನೆ ಯನ್ನು ಬಿಟ್ಟುಬಿಡಿ. ಏಕೆಂದರೆ ಇಸ್ರೇಲ್‌ನ ವಿಜ್ಞಾನಿ ಗಳು ಮೀನಿಗೆ ನೆಲದ ಮೇಲೂ ಸಂಚರಿಸಲು ಅವಕಾಶ ಮಾಡಿಕೊಡಲೆಂದೇ ಹೊಸ ಇಸ್ರೇಲ್‌ದೊಂದು ರೊಬೋಟಿಕ್‌ ವಾಹನವನ್ನು ತಯಾರಿಸಿದ್ದಾರೆ.

ಇಸ್ರೇಲ್‌ನ ಬೆನ್‌-ಗುರಿಯಾನ್‌ ವಿಶ್ವವಿದ್ಯಾ ನಿಲಯದ ವಿಜ್ಞಾನಿಗಳು ಹೊಸದೊಂದು ರೊಬೋ ಟಿಕ್‌ ವಾಹನ ವನ್ನು ತಯಾರಿಸಿದ್ದಾರೆ. ಇದರಲ್ಲಿ ಮಧ್ಯಭಾಗದಲ್ಲಿ ಫಿಶ್‌ ಟ್ಯಾಂಕ್‌ ಇದ್ದರೆ ಮೇಲೆ ಲಿಡಾರ್‌ ಅಳವಡಿಸಲಾಗಿದೆ.

ಕೆಮರಾ, ಓಮ್ನಿ ವೀಲ್ಸ್‌, ಕಂಪ್ಯೂಟರ್‌, ಎಲೆಕ್ಟ್ರಿಕ್‌ ಮೋಟಾರ್ಗಳನ್ನೂ ಇದರಲ್ಲಿ ಜೋಡಿಸಲಾಗಿದೆ.ಈ ವಾಹನದಲ್ಲಿ ಪಲ್ಸಡ್‌ ಲೇಸರ್‌ ಲೈಟ್‌ ಸೆನ್ಸರ್‌ಗಳನ್ನು ಬಳಸಲಾಗಿದ್ದು, ವಾಹನದಲ್ಲಿರುವ ಫಿಶ್‌ ಟ್ಯಾಂಕ್‌ನೊಳಗಿನ ಮೀನಿನ ಚಲನವಲನವನ್ನು ಗಮನಿಸಿ, ಅದರ ಅನುಸಾರ ಚಕ್ರ ತಿರುಗುತ್ತದೆ. ಅದರಿಂದಾಗಿ ವಾಹನ ತನ್ನಿಂತಾನಾಗೇ ಮುಂದೆ ಸಾಗುತ್ತದೆ.

ಇದನ್ನೂ ಓದಿ:ಗಳಿಕೆ ರಜೆ ಮಂಜೂರಿಗೆ ಆಗ್ರಹಿಸಿ ಶಿಕ್ಷ ಕರಿಂದ ಮನವಿ

ಮೀನೇ ನಿಯಂತ್ರಕ: ಅಂದ ಹಾಗೆ, ಈ ವಾಹನದ ನಿಜ ನಿಯಂತ್ರಣ ವಿರುವುದು ಮೀನಿನ ಬಳಿ. ಅದು ಯಾವ ಕಡೆ ಹೋಗಬೇಕೆಂದು ನಿರ್ಧರಿಸಿ, ಆ ಕಡೆಯ ಗ್ಲಾಸ್‌ನ್ನು ಮುಟ್ಟಿದರೆ ಮಾತ್ರವೇ ಚಕ್ರ ತಿರುಗುವುದು.

ಬೆಸ್ಟ್‌ ಡ್ರೈವರ್‌: ವಿಜ್ಞಾನಿಗಳು ಈ ವಾಹನದ ಪರೀಕ್ಷೆಗೆಂದು ಆರು ಗೋಲ್ಡನ್‌ ಫಿಶ್‌ಗಳನ್ನು ಬಳಸಿಕೊಂಡಿದ್ದಾರೆ. ನಿರ್ದಿಷ್ಟ ಗುರಿ ನಿಗದಿಪಡಿಸಿ, ಅಲ್ಲಿ ಮೀನಿನ ತಿಂಡಿ ಇಟ್ಟಾಗ, ಮೀನುಗಳು ತಾವಾಗಿಯೇ ವಾಹನವನ್ನು ಚಲಾಯಿಸಿಕೊಂಡು ತಿಂಡಿಯ ಬಳಿ ಬಂದಿವೆ ಯಂತೆ. ಕೇವಲ 10 ತರಬೇತಿಯಲ್ಲಿ ಈ ಮೀನುಗಳು ಉತ್ತಮ ಚಾಲಕರಾಗಿ ಹೊರ ಹೊಮ್ಮಿದವು ಎನ್ನುತ್ತಾರೆ ವಿಜ್ಞಾನಿಗಳು.

 

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.