ಲಂಡನ್‌ ಕಡು ಸಸ್ಯಾಹಾರಿಗಳಿಗೆ ಅತ್ಯಂತ ಫ್ರೆಂಡ್ಲಿ ಸಿಟಿ!


Team Udayavani, Dec 3, 2019, 7:56 PM IST

london

ಲಂಡನ್‌: ಸಾಮಾನ್ಯವಾಗಿ ಸಸ್ಯಾಹಾರಿಗಳಿಗೆ ಉತ್ತಮ ಊಟ-ತಿಂಡಿಗೆ ಅತಿ ಪ್ರಶಸ್ತ ಜಾಗ ಯಾವುದು ಎಂದರೆ ಹಲವರು ಅದು ಏನಿದ್ದರೂ ಭಾರತವೇ.

ಭಾರತದ ಯಾವುದೇ ನಗರ, ಇನ್ನಿತರ ಪ್ರದೇಶದಲ್ಲಿ ಸಸ್ಯಾಹಾರಿ ಚೆನ್ನಾಗಿ ಊಟ-ತಿಂಡಿ ಮಾಡಿಕೊಂಡು ಹಾಯಾಗಿ ಇರಬಹುದು ಎನ್ನುವುದು ನಿಮ್ಮ ಭಾವನೆಯಾಗಿರಬಹುದು. ಆದರೆ, ಇಲ್ಲೊಂದು ಸಮೀಕ್ಷೆ ಪ್ರಕಾರ ಜಗತ್ತಿನಲ್ಲಿ ಕಡು ಸಸ್ಯಾಹಾರಿಗಳಿಗೆ ಅತಿ ಸೂಕ್ತವಾದ ನಗರ ಅಂದರೆ ಲಂಡನ್‌ ಎಂದು ಹೇಳಿದೆ.

ಹ್ಯಾಪಿಕೌ ಎನ್ನುವ ಆನ್‌ಲೈನ್‌ ತಾಣ ಈ ಸಮೀಕ್ಷೆ ನಡೆಸಿದ್ದ, ಲಂಡನ್‌ನಲ್ಲಿ ಅತಿ ದೊಡ್ಡ ಮತ್ತು ಅತಿ ಹೆಚ್ಚು ಕಡು ಸಸ್ಯಾಹಾರಿ ರೆಸ್ಟೋರೆಂಟ್‌ಗಳಿವೆ ಎಂದು ಹೇಳಿದೆ. ಅಲ್ಲದೇ ಲಂಡನ್‌ನ ಹಲವು ಹೋಟೆಲ್‌ಗ‌ಳು 2017ರಲ್ಲಿ ಜಗತ್ತಿನ ಕಡು ಸಸ್ಯಾಹಾರಿ ಸ್ನೇಹಿ ರೆಸ್ಟೋರೆಂಟ್‌ಗಳಲ್ಲಿ ಸ್ಥಾನ ಪಡೆದಿವೆಯಂತೆ. ಸದ್ಯ ಲಂಡನ್‌ನಲ್ಲಿ 125 (8 ಕಿ.ಮೀ. ಆಸುಪಾಸಿನಲ್ಲಿ) ಕಡು ಸಸ್ಯಾಹಾರಿ ರೆಸ್ಟೋರೆಂಟ್‌ಗಳಿವೆಯಂತೆ. ಇಡೀ ಲಂಡನ್‌ ಪರಿಗಣಿಸಿದರೆ 152 ರೆಸ್ಟೋರೆಂಟ್‌ಗಳು ಇವೆಯಂತೆ.

ಇನ್ನು ಕಡು ಸಸ್ಯಾಹಾರಿಗಳ ಸಂಖ್ಯೆ ಲಂಡನ್‌ನಲ್ಲಿ ಹೆಚ್ಚುತ್ತಿದ್ದು, ಈಗ ಸುಮಾರು 6 ಲಕ್ಷ ಮಂದಿ ಇದ್ದಾರೆ ಎಂದು ಹೇಳುತ್ತಾರೆ. ಕಡು ಸಸ್ಯಾಹಾರ ಈಗ ಲಂಡನ್‌ನಲ್ಲಿ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಆದ್ದರಿಂದ ರೆಸ್ಟೋರೆಂಟ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.

ಜಗತ್ತಿನಲ್ಲಿ ಈಗ ಸಸ್ಯಾಹಾರಕ್ಕಿಂತಲೂ ಕಡು ಸಸ್ಯಾಹಾರ ಮಾದರಿ ಹೆಚ್ಚು ಪ್ರಸಿದ್ಧವಾಗುತ್ತಿದೆ. ಕಡು ಸಸ್ಯಾಹಾರಿಗಳು ಪ್ರಾಣಿಜನ್ಯವಾದ ಯಾವುದೇ ಉತ್ಪನ್ನಗಳನ್ನು, ಕೃತಕ ಬಣ್ಣ, ಹೆಚ್ಚು ಪಾಲಿಶ್‌ ಮಾಡಿದ, ಕೃತಕ ವಿಧಾನದಲ್ಲಿ ಮಾಡಿದ ಆಹಾರವನ್ನು ಸೇವಿಸುವುದಿಲ್ಲ. ಇದಕ್ಕೆ “ವೆಗಾನಿಸಮ್‌’ ಎಂದು ಕರೆಯುತ್ತಾರೆ. ಕಡು ಸಸ್ಯಾಹಾರಿಗಳನ್ನು “ವೆಗಾನ್‌’ಗಳು ಎಂದು ಕರೆಯುತ್ತಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.