ಅನ್ವರ್‌ ಇಬ್ರಾಹಿಂ ಬಂಧಮುಕ್ತಿ: ಮಲೇಶ್ಯದಲ್ಲಿ ಹೊಸ ಬೆಳಗು


Team Udayavani, May 16, 2018, 3:34 PM IST

anwar-ibrahim-700.jpg

ಕೌಲಾಲಂಪುರ : ಸುಧಾರಣಾವಾದಿ ಅನ್ವರ್‌ ಇಬ್ರಾಹಿಂ ಅವರಿಗೆ ರಾಜ ಕ್ಷಮಾದಾನ ದೊರಕಿರುವ ಹಿನ್ನೆಲೆಯಲ್ಲಿ ಮಲೇಶ್ಯದಲ್ಲಿ ಹೊಸ ಬೆಳಗು ಆರಂಭಗೊಂಡಿದೆ. 

ರಾಜಕೀಯ ಕೈದಿಯಾಗಿದ್ದ ಅನ್ವರ್‌ ಇಬ್ರಾಹಿಂ ಅವರ ಮೈತ್ರಿ ಕೂಟ ಈಚಿನ ಮಹಾ ಚುನಾವಣೆಯಲ್ಲಿ ಅಚ್ಚರಿಯ ವಿಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಅವರನ್ನು ಇಂದು ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ. 

70ರ ಹರೆಯದ ಅನ್ವರ್‌ ಅವರನ್ನು 2015ರಲ್ಲಿ ಅನೈಸರ್ಗಿಕ ಲೈಂಗಿಕ ಅಪರಾಧಕ್ಕಾಗಿ ಶಿಕ್ಷಿಸಲಾಗಿತ್ತು. ಆದರೆ ಅವರಿಗೆ ಶಿಕ್ಷೆ ಕೊಡಿಸುವ ಮೂಲಕ ಅವರ ಮೈತ್ರಿಕೂಟವನ್ನು ಚಚ್ಚಿ ಹಾಕುವುದು ಎದುರಾಳಿಗಳ ರಾಜಕೀಯ ದುರುದ್ದೇಶವಾಗಿತ್ತು ಎಂದು ಹೇಳಲಾಗಿದೆ.

ಅನ್ವರ್‌ ಅವರ ಮೈತ್ರಿಕೂಟ ಮಲೇಶ್ಯವನ್ನು ದೀರ್ಘ‌ ಕಾಲದಿಂದ ಆಳುತ್ತಿರುವ ಸಮ್ಮಿಶ್ರ ಸರಕಾರದ ವಿರುದ್ಧ ಈಚಿನ ಚುನಾವಣೆಯಲ್ಲಿ ಅಚ್ಚರಿಯ ವಿಜಯ ದಾಖಲಿಸಿತ್ತು. ಅಂತೆಯೇ ಭಾವೀ ಪ್ರಧಾನಿ ಅನ್ವರ್‌ ಅವರನ್ನು ಬಂಧ ಮುಕ್ತಗೊಳಿಸಲಾಗಿತ್ತು. ಅವರ ಜೈಲು ಶಿಕ್ಷೆಯು ಜೂನ್‌ 8ರಂದು ಮುಗಿಯುವುದಿತ್ತು. 

ಅನ್ವರ್‌ ಮೈತ್ರಿಕೂಟದ ವಿಜಯದಿಂದಾಗಿ ಮಲೇಶ್ಯವನ್ನು  60 ವರ್ಷಗಳಿಂದ ಆಳುತ್ತಿದ್ದ ನ್ಯಾಶನಲ್‌ ಫ್ರಂಟ್‌ ಆಡಳಿತೆ ಕೊನೆಗೊಂಡಿದೆ. 

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.