1,20,000 ರೂ. ಮ್ಯಾಕ್​ಬುಕ್ ಪ್ರೊ ಆರ್ಡರ್ ಮಾಡಿದಾತನಿಗೆ ಬಂದದ್ದು ನಾಯಿಗೆ ಹಾಕುವ ಪೆಡಿಗ್ರಿ.!


Team Udayavani, Dec 20, 2022, 11:33 AM IST

1,20,000 ರೂ. ಮ್ಯಾಕ್​ಬುಕ್ ಪ್ರೋ ಆರ್ಡರ್ ಮಾಡಿದಾತನಿಗೆ ಬಂದದ್ದು ನಾಯಿಗೆ ಹಾಕುವ ಪೆಡಿಗ್ರಿ.!

ವಾಷಿಂಗ್ಟನ್:‌ ಆನ್ಲೈನ್‌ ನಲ್ಲಿ ನಾವು ಏನನ್ನು ಬುಕ್‌ ಮಾಡುತ್ತೇವೆ ಅದೇ ವಸ್ತು ಡೆಲಿವರಿ ಆಗುತ್ತದೆ ಎಂದು ಪ್ರತಿ ಬಾರಿ ಅಂದುಕೊಳ್ಳಬಾರದು. ಈ ಮಾತು ಹೇಳಲು ಕಾರಣವೇನೆಂದರೆ ವ್ಯಕ್ತಿಯೊಬ್ಬ 1,20,000 ರೂ. ಪಾವತಿಸಿ ಆ್ಯಪಲ್ ಮ್ಯಾಕ್​ಬುಕ್ ಗಾಗಿ ಕಾದು ಕುಳಿತಿದ್ದರು. ಆದರೆ ಆತನಿಗೆ ಆದದ್ದು ಮಾತ್ರ…

ಇತ್ತೀಚೆಗೆ ಯುಕೆ ಡರ್ಬಿಶೈರ್ ಮೂಲದ ಅಲನ್ ವುಡ್ ತನ್ನ ಮಗಳಿಗೆ ಕನಸಿನ ಆ್ಯಪಲ್ ಮ್ಯಾಕ್​ಬುಕ್ ಖರೀದಿಸಲು ಬರೋಬ್ಬರಿ 1,20,000 ರೂ. ಒಟ್ಟು ಮಾಡಿ ಅಮೆಜಾನ್‌ ನಿಂದ ಆರ್ಡರ್‌ ಮಾಡಿದ್ದಾನೆ. ಅಮೆಜಾನ್‌ ನಿಂದ ಎರಡು ಬಾಕ್ಸ್‌ ಗಳು ಬಂದಿವೆ. ಇನ್ನೇನು ಆ್ಯಪಲ್ ಮ್ಯಾಕ್​ಬುಕ್ ತೆಗೆದು ನೋಡಬೇಕು ಆ ವೇಳೆಗಾಗಲೇ ಬಾಕ್ಸ್‌ ಒಳಗೆ ಇದ್ದದ್ದನ್ನು ನೋಡಿ ಶಾಕ್‌ ಆಗಿದ್ದಾರೆ.

ಇದನ್ನೂ ಓದಿ:8ನೇ ಕ್ಲಾಸ್‌ ಫೇಲ್, ಐಪಿಎಸ್‌ ಅಧಿಕಾರಿಯ ಪೋಸ್.. ಮಹಿಳೆಯರನ್ನು ವಂಚಿಸಿ ಹಣ ಲೂಟಿ

ಅಮೆಜಾನ್‌ನ ಪ್ಯಾಕೇಜ್‌ನಲ್ಲಿ ಮ್ಯಾಕ್​ಬುಕ್ ಪ್ರೊ ಬದಲಿಗೆ ಎರಡು ಬಾಕ್ಸ್‌ಗಳ ನಾಯಿಗೆ ಹಾಕುವ ಪೆಡಿಗ್ರಿ ಆಹಾರವಿರುತ್ತದೆ. ಇದರಲ್ಲಿ 24 ಪ್ಯಾಕೆಟ್‌ಗಳ “ಮಿಕ್ಸ್ಡ್ ಸೆಲೆಕ್ಷನ್ ಇನ್ ಜೆಲ್ಲಿ” ಫ್ಲೇವರ್‌ಗಳಿರುತ್ತವೆ. ಇದು ಅಲನ್‌ ಅವರಿಗೆ ಅಚ್ಚರಿ ತರುತ್ತದೆ.

“ಮೊದಲಿಗೆ ನಾನು ಗೊಂದಲವನ್ನು ಪರಿಹರಿಸಬಹುದೆಂದು ನಂಬಿದ್ದೆ, ಆದರೆ ಅಮೆಜಾನ್ ಗ್ರಾಹಕ ಸೇವೆಯೊಂದಿಗೆ ಮಾತನಾಡಿದ ನಂತರ, ಅವರು ನನಗೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.  ನಾಯಿಯ ಆಹಾರವನ್ನು ಗೋದಾಮಿಗೆ ಹಿಂತಿರುಗಿಸಿದೆ, ಆದರೆ ಅದು ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ”ವುಡ್ ಹೇಳಿದರು.

15 ಗಂಟೆಗೂ ಹೆಚ್ಚು ಕಾಲ ಗ್ರಾಹಕ ಸಿಬ್ಬಂದಿಯೊಂದಿಗೆ ಅಲನ್‌ ಮಾತನಾಡಿದ್ದಾರೆ. ಪ್ರತಿ ಬಾರಿಯೂ ಅವರಿಗೆ ಅಲ್ಲಿಂದ ಯಾವುದೇ ಸರಿಯಾದ ಉತ್ತರ ಸಿಕ್ಕಿಲ್ಲ. ಇದುವೆರಗೂ ಈ ರೀತಿಯ ಸಮಸ್ಯೆ ಅಲನ್‌ ಅವರಿಗೆ ಆಗಿಲ್ಲ. ಕಂಪೆನಿ ಶೀಘ್ರದಲ್ಲಿ ಅಲನ್‌ ಸಮಸ್ಯೆಯನ್ನು ಬಗೆಹರಿಸುವುದಾಗಿ ಹೇಳಿದೆ. ಆದರೆ ಇದುವರೆಗೆ ಅದು ಆಗಿಲ್ಲ ಎಂದು ವರದಿ ತಿಳಿಸಿದೆ.

 

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.