Octopus: ವಾಂತಿಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ವ್ಯಕ್ತಿಯ ಗಂಟಲಲ್ಲಿ ಆಕ್ಟೋಪಸ್ ಪತ್ತೆ!

ವೈದ್ಯಕೀಯ ಲೋಕವನ್ನೇ ಬೆಚ್ಚಿ ಬೀಳಿಸಿದ ಘಟನೆ...

Team Udayavani, Jul 6, 2023, 2:22 PM IST

Octopus… ವಾಂತಿಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ವ್ಯಕ್ತಿಯ ಗಂಟಲಲ್ಲಿ ಆಕ್ಟೋಪಸ್ ಪತ್ತೆ

ಸಿಂಗಾಪುರ: ಸಮುದ್ರದಲ್ಲಿ ಸ್ನಾನ ಮಾಡುವಾಗ ಬಾಯಿ ತೆರೆಯಬಾರದು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಒಂದು, ಸಮುದ್ರದ ಉಪ್ಪು ನೀರು ಒಳಗೆ ಹೋಗುತ್ತದೆ ಎಂದು, ಇದು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು. ಅದೂ ಅಲ್ಲದೆ ನೀರಿನಲ್ಲಿ ಕಣ್ಣಿಗೆ ಕಾಣದ ಅದೆಷ್ಟೋ ಸೂಕ್ಷ್ಮ ಜೀವಿಗಳು ವಾಸಿಸಿರುತ್ತವೆ ಅದು ಯಾವುದೇ ಸಮಯದಲ್ಲಿ ಬಾಯಿಯ ಮೂಲಕ ದೇಹವನ್ನು ಪ್ರವೇಶಿಸಬಹುದು. ಇದರಿಂದ ದೇಹದ ಮೇಲೆ ಪರಿಣಾಮ ಬೀರಬಹುದು ಎಂದು. ಆದರೆ ಇಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದ್ದು ವ್ಯಕ್ತಿಯೊಬ್ಬನಿಗೆ ನಿರಂತರವಾಗಿ ವಾಂತಿಯಾಗುತ್ತಿದ್ದು ಜೀವದಲ್ಲಿ ನಿಸ್ತ್ರಾಣಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ವೇಳೆ ತಪಾಸಣೆ ನಡೆಸಿದ ವೈದ್ಯರೇ ಒಮ್ಮೆ ಹೌ ಹಾರಿದ್ದಾರೆ… ಹೌದು ವೈದ್ಯರು ಬೆಚ್ಚಿ ಬೀಳಲು ಒಂದು ಕಾರಣವಿದೆ ವೈದ್ಯರ ಲೋಕಕ್ಕೂ ಅಪರೂಪವೆಂಬ ಪ್ರಕರಣ ಇಲ್ಲಿ ಪತ್ತೆಯಾಗಿದ್ದು ಆಸ್ಪತ್ರೆಗೆ ಬಂದ ವ್ಯಕ್ತಿಯ ಗಂಟಲಲ್ಲಿ ಆಕ್ಟೋಪಸ್ ಪತ್ತೆಯಾಗಿರುವುದು.

ಪ್ರಕರಣ ಏನು: ಡೈಲಿ ಮೇಲ್ ವರದಿಯ ಪ್ರಕಾರ, ಸಿಂಗಾಪುರದನ 55 ವರ್ಷದ ವ್ಯಕ್ತಿ ಸಮುದ್ರ ಸ್ನಾನ ಮಾಡುವ ವೇಳೆ ಆತನಿಗೆ ಗೊತ್ತಿಲ್ಲದೇ ಆಕ್ಟೋಪಸ್ ಅನ್ನು ನುಂಗಿದ್ದಾನೆ. ಎಂಟು ಕಾಲಿನ ಆಕ್ಟೋಪಸ್ ಆ ವ್ಯಕ್ತಿಯ ಗಂಟಲಿನಲ್ಲಿ ಸಿಕ್ಕಿಕೊಂಡಿತು. ಆದರೆ ಇದು ಆತನಿಗೆ ಗೊತ್ತಿರಲಿಲ್ಲ ದಿನ ಕೆಲವೇ ಹೊತ್ತಿನಲ್ಲಿ ಆತನ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ವಾಂತಿ ಮಾಡಲು ಶುರು ಮಾಡಿದ್ದಾನೆ ಕೆಲವು ಸಲ ವಾಂತಿ ಮಾಡಿದ ವ್ಯಕ್ತಿ ನಿತ್ರಾಣಗೊಂಡಿದ್ದಾನೆ. ಇದನ್ನು ಕಂಡು ಗಾಬರಿಗೊಂಡ ಮನೆಯವರು ಆತನನ್ನು ಸಿಂಗಪುರದ ಟ್ಯಾನ್ ಟಾಕ್ ಸೆಂಗ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ವೈದ್ಯರು ವಿವಿಧ ತಪಾಸಣೆ ನಡೆಸಿ ಬಳಿಕ ಸ್ಕ್ಯಾನ್ ಮಾಡಿದ್ದಾರೆ. ಈ ವೇಳೆ ವೈದ್ಯರಿಗೆ ವ್ಯಕ್ತಿಯ ಮೇದೋಜ್ಜೀರಕ ಗ್ರಂಥಿಗೆ ಆಹಾರವನ್ನು ಸಾಗಿಸುವ ನಾಳದಲ್ಲಿ ಆಕ್ಟೋಪಸ್ ಸಿಲುಕಿಕೊಂಡಿರುವುದು ಪತ್ತೆಯಾಗಿದೆ. ಇದನ್ನು ಕಂಡ ವೈದ್ಯರೇ ಒಮ್ಮೆ ಗಾಬರಿಗೊಂಡಿದ್ದರೆ. ಪರೀಕ್ಷೆ ನಡೆಸಿದ ವೇಳೆ ಆಕ್ಟೋಪಸ್ ವ್ಯಕ್ತಿಯ ಗಂಟಲಿನಲ್ಲಿ ಮುಂದಕ್ಕೆ ಚಲಿಸುತ್ತಿರುವುದು ಪತ್ತೆಯಾಗಿದೆ.

ಆಕ್ಟೋಪಸ್ ಹೊರತೆಗೆಯಲು ಹರಸಾಹಸ ಪಟ್ಟ ವೈದ್ಯರು:
ವ್ಯಕ್ತಿಯ ಗಂಟಲಲ್ಲಿದ್ದ ಅಕ್ಟೋಪಸನ್ನು ಹೊರ ತೆಗೆಯಲು ಹರಸಾಹಸವೇ ಪಟ್ಟಿದ್ದಾರೆ, ಗಂಟಲಲ್ಲಿ ಸಿಲುಕಿದ ಅಕ್ಟೋಪಸನ್ನು ಹೊರತೆಗೆಯಲು ನಾನಾ ಪ್ರಯತ್ನ ಮಾಡಿದ್ದಾರೆ ಆದರೆ ಅದು ಯಾವುದು ಫಲ ನೀಡಲಿಲ್ಲ ಬಳಿಕ ಹೊಟ್ಟೆಯೊಳಗೆ ಆಹಾರದ ಬೋಲಸ್‌ನ ಹಿಂದೆ ಸ್ಕೋಪ್ ಅನ್ನು ಎಚ್ಚರಿಕೆಯಿಂದ ನಿರ್ವಹಿಸಲಾಯಿತು ಮತ್ತು ರೆಟ್ರೋಫ್ಲೆಕ್ಸ್ ಮಾಡಿ ಆಕ್ಟೋಪಸ್ ತಲೆಯ ಭಾಗವನ್ನು ಬಲವಾಗಿ ವಸ್ತುವಿನ ಮೂಲಕ ಹಿಡಿದು ನಿಧಾನವಾಗಿ ಹೊರ ಎಳೆದ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಇದಾದ ಎರಡು ದಿನದ ಬಳಿಕ ಆಸ್ಪತ್ರೆಯಿಂದ ವ್ಯಕ್ತಿ ಡಿಸ್ಚಾರ್ಜ್ ಆಗಿದ್ದು ಸದ್ಯ ಆರೋಗ್ಯವಾಗಿದ್ದಾನೆ ಎಂದು ವೈದ್ಯರ ಮೂಲಗಳು ತಿಳಿಸಿವೆ.

ಈ ಘಟನೆಯು 2018 ರಲ್ಲಿ ನಡೆದಿದ್ದು, ಪ್ರಮುಖ ವೈದ್ಯಕೀಯ ನಿಯತಕಾಲಿಕಗಳಿಂದ ವರದಿಯಾಗಿದೆ.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.