ಮಾರಿಯುಪೋಲ್ ನಿವಾಸಿಗಳನ್ನು ಬಲವಂತವಾಗಿ ಕರೆದೊಯ್ದ ರಷ್ಯಾ!


Team Udayavani, Mar 20, 2022, 8:44 AM IST

Mariupol residents forcibly being taken to Russia

ಕೀವ್: ಉಕ್ರೇನ್‌ ನ ಮಾರಿಯುಪೋಲ್‌ ನ ಸಾವಿರಾರು ನಿವಾಸಿಗಳನ್ನು ಬಲವಂತವಾಗಿ ರಷ್ಯಾದ ದೂರದ ನಗರಗಳಿಗೆ ಕರೆದೊಯ್ಯಲಾಗಿದೆ. ನಾಗರಿಕರನ್ನು ಶಿಬಿರಗಳಿಗೆ ಕರೆದೊಯ್ಯಲಾಗಿತ್ತು, ಅಲ್ಲಿ ರಷ್ಯಾದ ಪಡೆಗಳು ಅವರ ಫೋನ್‌ಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಅವರಲ್ಲಿ ಕೆಲವರನ್ನು ರಷ್ಯಾದ ನಗರಗಳಿಗೆ ಸ್ಥಳಾಂತರಿಸಲಾಯಿತು ಎಂದು ಮಾರಿಯುಪೋಲ್ ಸಿಟಿ ಕೌನ್ಸಿಲ್ ಹೇಳಿಕೊಂಡಿದೆ.

ನಗರದ ಮಧ್ಯಭಾಗದಲ್ಲಿ ಕಾಳಗ ಮುಂದುವರಿದಿದ್ದು, ಫಿರಂಗಿ ಶೆಲ್ ದಾಳಿ ನಿರಂತರವಾಗಿ ಮುಂದುವರೆದಿದೆ ಎಂದು ಮೇಯರ್ ಹೇಳಿದರು. ರಷ್ಯಾದ ಪಡೆಗಳಿಂದ ಸುತ್ತುವರಿದ ನಗರದಲ್ಲಿ 300,000 ಜನರು ಒಳಗೆ ಸಿಕ್ಕಿಬಿದ್ದಿದ್ದಾರೆ, ವಿದ್ಯುತ್, ನೀರು ಮತ್ತು ಗ್ಯಾಸ್ ಸಂಪರ್ಕಗಳನ್ನು ತಡೆಯಲಾಗಿದೆ.

ಮಾರಿಯುಪೋಲ್ ಸಿಟಿ ಕೌನ್ಸಿಲ್ ಶನಿವಾರದ ಹೇಳಿಕೆಯ ಪ್ರಕಾರ, ನಗರದ ಸಾವಿರಾರು ನಿವಾಸಿಗಳನ್ನು ರಷ್ಯಾದ ಪಡೆಗಳು ಅವರ ಇಚ್ಛೆಗೆ ವಿರುದ್ಧವಾಗಿ ರಷ್ಯಾದ ಪ್ರದೇಶಕ್ಕೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ರಷ್ಯಾದಿಂದ ಕಚ್ಚಾ ತೈಲ : 30 ಲಕ್ಷ ಬ್ಯಾರೆಲ್‌ ತೈಲ ಖರೀದಿಗೆ ಐಒಸಿ ಒಪ್ಪಂದ

“ಕಳೆದ ವಾರದಲ್ಲಿ, ಹಲವಾರು ಸಾವಿರ ಮಾರಿಯುಪೋಲ್ ನಿವಾಸಿಗಳನ್ನು ರಷ್ಯಾದ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ಆಕ್ರಮಣಕಾರರು ಲಿವೊಬೆರೆಜ್ನಿ ಜಿಲ್ಲೆಯಿಂದ ಮತ್ತು ಸ್ಪೋರ್ಟ್ಸ್ ಕ್ಲಬ್ ಕಟ್ಟಡದ ಆಶ್ರಯದಿಂದ ಜನರನ್ನು ಅಕ್ರಮವಾಗಿ ಕರೆದೊಯ್ದರು. ನಿರಂತರ ಬಾಂಬ್ ದಾಳಿಯ ಕಾರಣದಿಂದ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು (ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು) ಅಡಗಿಕೊಂಡಿದ್ದರು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಾರಿಯುಪೋಲ್ ಮೇಯರ್ ವಾಡಿಮ್ ಬೊಯಿಚೆಂಕೊ ಮಾತನಾಡಿ, “ನಾಜಿಗಳು ಎರಡನೇ ಮಹಾಯುದ್ಧದ ಸಮಯದಲ್ಲಿ ಮಾಡಿದ ಘೋರ ಕೃತ್ಯಗಳನ್ನು ಇಂದು ರಷ್ಯನ್ ಆಕ್ರಮಣಕಾರರು ಮಾಡುತ್ತಿದ್ದಾರೆ. 21 ನೇ ಶತಮಾನದಲ್ಲಿ ಜನರು ಹಾಗೆ ಮಾಡಬಹುದು ಎಂದು ಊಹಿಸುವುದು ಕಷ್ಟ” ಎಂದು ಘಟನೆಯ ಕರಾಳತೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.