Cricket, Masterchef ಭಾರತ- ಆಸ್ಟ್ರೇಲಿಯಾ ಬಾಂಧವ್ಯವನ್ನು ಒಂದುಗೂಡಿಸಿದೆ: ನರೇಂದ್ರ ಮೋದಿ


Team Udayavani, May 23, 2023, 4:22 PM IST

Masterchef, cricket unite us, says PM Modi at grand Australia event

ಸಿಡ್ನಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ‘ಮಾಸ್ಟರ್ ಚೆಫ್ ಮತ್ತು ಕ್ರಿಕೆಟ್’ ಭಾರತ ಮತ್ತು ಆಸ್ಟ್ರೇಲಿಯಾದ ನಡುವಿನ ಬಾಂಧವ್ಯವನ್ನು ಒಂದುಗೂಡಿಸಿದೆ ಎಂದು ಹೇಳಿದರು.

ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ನೀಡಿದ ಕೊಡುಗೆಗಾಗಿ ಅವರು ಭಾರತೀಯ ಡಯಾಸ್ಪೊರಾವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.

“ನಮ್ಮ ಜೀವನಶೈಲಿ ಬೇರೆ ಇರಬಹುದು. ಆದರೆ ಈಗ ಯೋಗ ನಮ್ಮದ್ದು ಒಂದುಗೂಡಿಸಿದೆ. ಹಲವು ಸಮಯದಿಂದ ನಾವು ಕ್ರಿಕೆಟ್ ಕಾರಣದಿಂದ ಒಂದಾಗಿದ್ದೆವು. ಆದರೆ ಈಗ ಟೆನ್ನಿಸ್ ಮತ್ತು ಸಿನಿಮಾ ಕೂಡಾ ನಮ್ಮ ಒಂದು ಮಾಡುತ್ತಿದೆ. ನಾವು ಭಿನ್ನ ರೀತಿಯಲ್ಲಿ ಆಹಾರ ತಯಾರಿ ಮಾಡುತ್ತಿರಬಹುದು ಆದರೆ ಮಾಸ್ಟರ್ ಚೆಫ್ ನಮ್ಮನ್ನು ಕನೆಕ್ಟ್ ಮಾಡುತ್ತಿದೆ’ ಎಂದು ಮೋದಿ ಹೇಳಿದರು.

ಇದನ್ನೂ ಓದಿ:Missing Fisherman: ಪಾಕ್‌ ಜೈಲಿನಲ್ಲಿ ಕೊನೆಯುಸಿರೆಳೆದ ನಾಪತ್ತೆಯಾಗಿದ್ದ ಕೇರಳದ ಮೀನುಗಾರ

ಉಭಯ ದೇಶಗಳ ನಡುವಿನ ಸಂಬಂಧವು 3C ಗಳನ್ನು ಮೀರಿದೆ – ಕಾಮನ್‌ವೆಲ್ತ್, ಕ್ರಿಕೆಟ್ ಮತ್ತು ಕರಿ, 3Dಗಳು- ಡೆಮಾಕ್ರಸಿ, ಡಯಾಸ್ಪೊರಾ ಮತ್ತು ದೋಸ್ತಿ (ಸ್ನೇಹ) ಮತ್ತು 3Eಗಳು – ಎನರ್ಜಿ, ಎಕಾನಮಿ ಮತ್ತು ಎಜುಕೇಶನ್. ಇದು “ಪರಸ್ಪರ ನಂಬಿಕೆಯ” ಮತ್ತು “ಪರಸ್ಪರ ಗೌರವ”ದ ಮೇಲೆ ಆಧಾರಿತವಾಗಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.