ಚೀನ ವಿವಿಗಳಲ್ಲಿ ವೈದ್ಯ ಕೋರ್ಸ್‌ ಕಷ್ಟ: ಬೀಜಿಂಗ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಸುತ್ತೋಲೆ

ಸ್ಥಳೀಯ ಭಾಷೆ ಕಲಿಕೆ ಅನಿವಾರ್ಯತೆ ವಿವರಿಸಿದ ಕೇಂದ್ರ

Team Udayavani, Sep 11, 2022, 7:35 AM IST

thumb-4

ಬೀಜಿಂಗ್‌: ಚೀನದ ವಿವಿಗಳಲ್ಲಿ ಎಂಬಿಬಿಎಸ್‌ ಕಲಿಯಲು ತೆರಳುವ ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಮಾರ್ಗಸೂಚಿಯನ್ನು ಬೀಜಿಂಗ್‌ನಲ್ಲಿ ಇರುವ ದೇಶದ ರಾಯಭಾರ ಕಚೇರಿ ಭಾನುವಾರ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ವಿದ್ಯಾರ್ಥಿಗಳು ಎದುರಿಸುವ ಸಮಸ್ಯೆಗಳನ್ನು ಅದರಲ್ಲಿ ವಿವರಿಸಲಾಗಿದೆ.

2015-21ರ ಅವಧಿಯಲ್ಲಿ ಚೀನಾದಲ್ಲಿ ವೈದ್ಯಕೀಯ ಪದವಿ ಪಡೆದ ಭಾರತೀಯರಲ್ಲಿ ಕೇವಲ ಶೇ.16 ವೈದ್ಯರು ಮಾತ್ರ ಭಾರತದಲ್ಲಿ ಅಭ್ಯಾಸಕ್ಕೆ ಅವಕಾಶ ಪಡೆದಿದ್ದಾರೆ. ಇದೇ ಅವಧಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ವಿದೇಶಿ ವೈದ್ಯಕೀಯ ಪದವೀಧರರ(ಎಫ್ಎಂಜಿ) ಪರೀಕ್ಷೆಯನ್ನು 40,417 ವಿದ್ಯಾರ್ಥಿಗಳು ಬರೆದಿದ್ದು, ಅದರಲ್ಲಿ ಕೇವಲ 6,387 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಚೀನದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ 5 ವರ್ಷದ ವೈದ್ಯಕೀಯ ಪದವಿ ಮತ್ತು 1 ವರ್ಷ ಅಭ್ಯಾಸ ನಡೆಸಲು ಚೀನಾ ಸರ್ಕಾರವೇ 45 ವೈದ್ಯಕೀಯ ಕಾಲೇಜುಗಳನ್ನು ಗುರುತಿಸಿದೆ. ಈ ಕಾಲೇಜುಗಳನ್ನು ಹೊರತುಪಡಿಸಿ ಬೇರೆ ಕಾಲೇಜುಗಳಿಗೆ ಸೇರುವಂತಿಲ್ಲ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಸಲಾಗಿದೆ.

ಭಾಷೆ ಕಲಿಕೆ ಕಡ್ಡಾಯ:

ಚೀನದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಬೇಕೆಂದರೆ ಪ್ಯುಟೋಂಗುವಾ ಭಾಷೆ ಕಲಿಯುವುದು ಕಡ್ಡಾಯವಾಗಿದೆ. ಒಂದು ವೇಳೆ ವಿದ್ಯಾರ್ಥಿಗಳು ಭಾಷೆಯಲ್ಲಿ ಕೌಶಲ್ಯ ತೋರಿಸದೇ ಹೋದರೆ ಅವರಿಗೆ ವೈದ್ಯಕೀಯ ಪದವಿ ಕೊಡಲಾಗುವುದಿಲ್ಲ ಎಂದು ಎಚ್ಚರಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ಚೀನ ವೀಸಾಗಳು ನಿಷೇಧವಾಗಿರುವ ಹಿನ್ನೆಲೆ ಚೀನದಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ನಡೆಸುತ್ತಿದ್ದ ವಿದ್ಯಾರ್ಥಿಗಳು ಭಾರತದಲ್ಲೇ ಇರುವಂತಾಗಿದೆ. ಚೀನ ಕೆಲವು ವಿದ್ಯಾರ್ಥಿಗಳಿಗೆ ವೀಸಾ ಕೊಡಲು ಆರಂಭಿಸಿದೆಯಾದರೂ ಚೀನಕ್ಕೆ ನೇರವಾಗಿ ವಿಮಾನ ಸಂಪರ್ಕ ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ.

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.