ದುಬೈ: ಹಬ್ಬದ ದಿನ ಜನನ, ಕುಟುಂಬದ ಸಂಭ್ರಮ ದುಪ್ಪಟ್ಟು


Team Udayavani, Aug 11, 2019, 11:26 PM IST

Child-a

ದುಬೈ: ಈದ್ ಅಲ್ ಅಜ್ಹಾ ಯುನೈಡೆಟ್ ಅರಬ್ ರಾಷ್ಟ್ರದಲ್ಲಿ ಈ ವರ್ಷ ತುಸು ಹೆಚ್ಚೇ ರಂಗೇರಿದೆ. ಅತೀ ಹೆಚ್ಚು ಮುಸ್ಲಿಂ ಸಮುದಾಯದ ಬಾಂಧವರು ವಾಸಿಸುತ್ತಿರುವ ಯುಎಇನಲ್ಲಿ ರವಿವಾರ ಹಬ್ಬ ಆಚರಿಸಲಾಗುತ್ತಿದೆ. ಅಲ್ಲಿ ರವಿವಾರ ಹಬ್ಬ ಆರಂಭಗೊಂಡು ಸೋಮವಾರ ಮುಗಿಯುತ್ತದೆ.

ಯುಎಇನ ಸಂಪ್ರದಾಯದಂತೆ ಈದ್ ಅಲ್ ಅಜ್ಹಾ ದಿನ ಮನೆಯಲ್ಲಿ/ಕುಟುಂಬದಲ್ಲಿ ಮಗು ಜನಿಸಿದರೆ ಹಬ್ಬಕ್ಕೆ ಮತ್ತಷ್ಟು ಕಳೆ ಬರುತ್ತದೆ ಎಂಬ ನಂಬಿಕೆ ಇದೆ. ಒಂದು ಕಡೆ ಹಬ್ಬ ಜತೆಗೆ ಕುಟುಂಬಕ್ಕೆ ನೂತನ ಸದಸ್ಯನ ಆಗಮನದ ಸುದ್ದಿ ಸಂಭ್ರಮಕ್ಕೆ ಮತ್ತಷ್ಟು ರಂಗು ತರುತ್ತದೆ. ಇಂತಹ ಅಪರೂಪದ ಸಂದರ್ಭದಲ್ಲಿ ಹಬ್ಬದ ಸಂಭ್ರಮ ದುಪ್ಪಟ್ಟಾಗುತ್ತದೆ. ರವಿವಾರ ಯುಎಇನ ಹಲವು ಆಸ್ಪತ್ರೆಗಳಲ್ಲಿ ಮಗುವಿನ ಜನನಗಳು ಆಗಿವೆ. ಆ ಕುಟುಂಬಗಳು ಸಂಭ್ರಮದ ಕಡಲಿನಲ್ಲಿ ತೇಳುತ್ತಿವೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಹಬ್ಬದ ದಿನದ ಮೊದಲ ಜನನಕ್ಕೆ ಅಬುದಾಬಿಯ ಬುರ್ಜೀಲ್ ಹಾಸ್ಪಿಟಲ್ ಸಾಕ್ಷಿಯಾಗಿದೆ. ಬಳಿಕ ಎನ್ಎಂಸಿಯಲ್ಲಿ ಮತ್ತೂಂದು ಕುಟುಂಬ ಮಗುವಿಗೆ ಜನ್ಮ ನೀಡಿದೆ. ಮೂರನೇ ಕುಟುಂಬ ಆರ್ಎಕೆ ಆಸ್ಪತ್ರೆಯಲ್ಲಿ ಜನ್ಮ ನೀಡಿದೆ. ಹೀಗೆ ಯುಎಇನ ಬಹುತೇಕ ಆಸ್ಪತ್ರೆಗಳಲ್ಲಿ ಜನನ ಸಂಖ್ಯೆ ಹೆಚ್ಚಾಗಿದೆ. ಬೆಳಗ್ಗೆ ಹಬ್ಬದ ದಿನ ವಿಶೇಷ ಪ್ರಾರ್ಥನೆಗಳು ಮಸೀದಿಗಳಲ್ಲಿ ನಡೆಯುತ್ತದೆ. ಈ ಸಂದರ್ಭ ಮಗು ಜನನವಾದರೆ ಅದನ್ನು ವಿಶೇಷ ಎಂದು ಭಾವಿಸಲಾಗುತ್ತದೆ.

ಈ ಹಬ್ಬದ ದಿನ ಹೆರಿಗೆ ಮಾಡಿಸಿಕೊಂಡ ಕುಟುಂಬಗಳ ಜತೆ ಆಸ್ಪತ್ರೆಗಳೂ ವಿಶೇಷ ಸಂಭ್ರಮ ಪಡುತ್ತದೆ. ಇನ್ನು ಭಾರತೀಯ ಮೂಲದ ದಿನೇಶ್ ಮತ್ತು ಪ್ರಿಶಾ ದಂಪತಿ ತಮ್ಮ ಎರಡನೇ ಮಗುವಿಗೆ ದುಬೈನ ಪ್ರೈಮ್ ಆಸ್ಪತ್ರೆಯಲ್ಲಿ ರವಿವಾರ ಜನ್ಮ ನೀಡಿದ್ದಾರೆ. ಮಗು 2.3 ಕೆ.ಜಿ. ತೂಕ ಇದೆ ಎಂದು ಆಸ್ಪತ್ರೆ ತಿಳಿಸಿದೆ. ಹೀಗೆ ಯುಎಇನಲ್ಲಿ ನೆಲೆಸಿರುವ ಹಲವು ವಿದೇಶಿಗಳು ರವಿವಾರ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಯುಎಇನ ಕುಟುಂಬಗಳಷ್ಟು ಸಂಭ್ರಮ ಇವರಲ್ಲಿ ಇಲ್ಲ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.