PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

ಇಟಲಿ-ಇಂಡಿಯಾ ಗೆಳೆತನ ಚಿರಾಯುವಾಗಲಿ ಎಂದ ಪ್ರಧಾನಿ ಮೋದಿ

Team Udayavani, Jun 16, 2024, 6:30 AM IST

1-aaaaa

ಬರಿ(ಇಟಲಿ): ಪ್ರಧಾನಿ ನರೇಂದ್ರ ಮೋದಿ ಜತೆಗಿನ ಸೆಲ್ಫಿ ವೀಡಿಯೋವೊಂದನ್ನು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಎಕ್ಸ್‌ನಲ್ಲಿ ಹಂಚಿ ಕೊಂಡಿದ್ದು, ಭಾರೀ ವೈರಲ್‌ ಆಗಿದೆ. ಈ ವೀಡಿ ಯೋ ವನ್ನು ಪ್ರಧಾನಿ ಮೋದಿ ಅವರು ಮರು ಹಂಚಿಕೆ ಮಾಡಿಕೊಂಡಿದ್ದು, “ಇಂಡಿಯಾ-ಇಟಲಿ ಗೆಳೆತನ ಚಿರಾಯುವಾಗಲಿ’ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಜತೆಗಿನ 5 ಸೆಕೆಂಡ್‌ನ‌ ಸೆಲ್ಫಿ ವೀಡಿಯೋ ವನ್ನು ಮೆಲೋನಿ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಮೆಲೋನಿ ಹಿಂದೆ ಮೋದಿ ನಗುತ್ತಿರುವುದನ್ನು ಕಾಣಬಹುದು. ಇದಕ್ಕೂ ಮೊದಲು ಇಬ್ಬರು ನಾಯಕರ ಸೆಲ್ಫಿ ಪೋಟೋ ಕೂಡ ವೈರಲ್‌ ಆಗಿತ್ತು.

ಈ ಮಧ್ಯೆ, ಉಭಯ ನಾಯಕರು ಭಾರತ-ಮಧ್ಯ ಪ್ರಾಚ್ಯ ಪೂರ್ವ-ಯುರೋಪ್‌ ಎಕಾನಿಕ್‌ ಕಾರಿಡಾರ್‌ ಸೇರಿದಂತೆ ದ್ವಿಪಕ್ಷೀಯ ಸಹಕಾರ ಪ್ರಗತಿಯ ಕುರಿತು ಮಾತುಕತೆಗಳನ್ನು ನಡೆಸಿದರು.

ಜಿ7 ಶೃಂಗದಲ್ಲಿ ಗ್ಲೋಬಲ್‌ ಸೌತ್‌ ಪರ ಮೋದಿ ಧ್ವನಿ
ಪ್ರಪಂಚಾದ್ಯಂತ ಅನಿಶ್ಚಿತತೆಗಳು ಮತ್ತು ಒತ್ತಡಗಳ ಭಾರವನ್ನು ಗ್ಲೋಬಲ್‌ ಸೌತ್‌ ರಾಷ್ಟ್ರಗಳು ಹೊರುತ್ತಿವೆ. ಹಾಗಾಗಿ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಗ್ಲೋಬಲ್‌ ಸೌತ್‌ ರಾಷ್ಟ್ರಗಳ ಆತಂಕಗಳು ಮತ್ತು ಆದ್ಯತೆಗಳನ್ನು ಪ್ರಸ್ತುತಪಡಿಸುವುದು ಭಾರತವು ತನ್ನ ಜವಾಬ್ದಾರಿ ಎಂದು ಭಾವಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಇಟಲಿಯಲ್ಲಿ ಆಯೋಜಿಸಲಾಗಿರುವ ಜಿ-7 ಶೃಂಗಸಭೆಯಲ್ಲಿ ಮಾತನಾ ಡಿದ ಪ್ರಧಾನಿ ಮೋದಿ ಅವರು, ಈ ಪ್ರಯತ್ನಗಳಲ್ಲಿ ನಾವು ಆಫ್ರಿಕಾಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದೇವೆ. ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಗ್ರೂಪ್‌ಗೆ ಆಫ್ರಿಕಾ ಒಕ್ಕೂಟವನ್ನು ಶಾಶ್ವತ ಸದಸ್ಯವನ್ನಾಗಿಸಿದ್ದಕ್ಕೆ ಭಾರತವು ಹೆಮ್ಮೆ ಪಡುತ್ತದೆ ಎಂದರು.
ಕೃತಕ ಬುದ್ಧಿಮತ್ತೆ ಸಹಿತ ತಂತ್ರಜ್ಞಾನ ಕ್ಷೇತ್ರದಲ್ಲಿನ ಏಕಸ್ವಾಮ್ಯತೆ ತೊಡೆದು ಹಾಕಬೇಕು ಎಂದು ಹೇಳಿದ ಮೋದಿ ಅವರು, ತಂತ್ರಜ್ಞಾನವನ್ನು ವಿನಾಶದ ಬದಲಿಗೆ ಸೃಜನಾತ್ಮಕವಾಗಿ ರೂಪಿಸ ಬೇಕು. ತಂತ್ರಜ್ಞಾನ ಏಕಸ್ವಾಮ್ಯತೆ ತಡೆಯುವುದಕ್ಕಾಗಿಯೇ ಕೃತಕ ಬುದ್ಧಿಮತ್ತೆ ಕುರಿತು ಕಾರ್ಯತಂತ್ರ ರೂಪಿಸಲಾದ ಐದು ರಾಷ್ಟ್ರಗಳಲ್ಲಿ ಭಾರತವು ಒಂದಾಗಿದೆ ಎಂದರು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Block CEO Jack Dorsey Developing of an app that sends messages without the Internet!

Jack Dorsey: ಇಂಟರ್ನೆಟ್‌ ಇಲ್ಲದೇ ಮೆಸೆಜ್‌ ಕಳುಹಿಸುವ ಆ್ಯಪ್‌ ಅಭಿವೃದ್ಧಿ!

Trump imposes tariffs on 12 countries again: Myanmar is the highest!

Trump tariffs: 12 ದೇಶಕ್ಕೆ ಮತ್ತೆ ಟ್ರಂಪ್‌ ಸುಂಕ ಬರೆ: ಮ್ಯಾನ್ಮಾರ್‌ಗೆ ಅತಿ ಹೆಚ್ಚು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.