ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ
Team Udayavani, Apr 1, 2023, 6:48 AM IST
ಕರಾಚಿ: ಪಾಕಿಸ್ಥಾನದಲ್ಲಿ ಹಿಂದೂ ಬಾಲಕಿಯರು ಹಾಗೂ ಮಹಿಳೆಯರ ಅಪ ಹರಣ, ಬಲವಂತದ ಮತಾಂತರ ಮತ್ತು ಮದುವೆ ಖಂಡಿಸಿ ಅಲ್ಪಸಂಖ್ಯಾಕ ಹಿಂದೂ ಸಮುದಾಯುವು ಕರಾಚಿಯಲ್ಲಿ ಬೃಹತ್ ಪ್ರತಿ ಭಟನೆ ನಡೆಸಿತು.
ಹಿಂದೂ ಸಂಘಟನೆ ಯಾದ ಪಾಕಿಸ್ಥಾನ್ ದಾರಾವರ್ ಇತ್ತೇ ಹಾದ್(ಪಿಡಿಐ) ವತಿಯಿಂದ ಕರಾಚಿ ಪ್ರಸ್ ಕ್ಲಬ್ ಮತ್ತು ಸಿಂಧ್ ವಿಧಾನಸಭೆ ಎದುರು ಗುರುವಾರ ಪ್ರತಿ ಭಟನೆ ನಡೆಯಿತು. ಈ ವೇಳೆ ಮಾತ ನಾಡಿದ ಪಿಡಿಐ ನಾಯಕ, “ಹಾಡಹಗಲೇ 12, 13 ವರ್ಷದ ಹಿಂದೂ ಬಾಲಕಿ ಯರನ್ನು ಅಪಹರಣ ಮಾಡಲಾಗುತ್ತಿದೆ. ಅವರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ಅನಂತರ ವಯಸ್ಸಾದ ಪುರುಷನೊಂದಿಗೆ ಮದುವೆ ಮಾಡಲಾಗುತ್ತದೆ. ಹಿಂದೂ ಬಾಲಕಿಯರು, ಮಹಿಳೆಯರ ರಕ್ಷಣೆಗೆ ಪಾಕ್ ಸರಕಾರ ಕಠಿನ ಕಾನೂನು ಜಾರಿಗೆ ತರಬೇಕು,’ ಎಂದು ಆಗ್ರಹಿಸಿದ್ದಾರೆ.
ಹಿಂದೂ ವೈದ್ಯನ ಕೊಲೆ: ಹಿಂದೂಗಳನ್ನು ಗುರಿಯಾಗಿಸಿ ಕೊಂಡು ಪಾಕಿಸ್ಥಾನದಲ್ಲಿ ನಡೆಯುತ್ತಿ ರುವ ಹತ್ಯೆಗಳ ಸಂಖ್ಯೆ ಅಧಿಕವಾ ಗುತ್ತಿದೆ. ಆಸ್ಪತ್ರೆ ಯಿಂದ ಮನೆಗೆ ಮರಳು ತ್ತಿದ್ದ ಹಿಂದೂ ವೈದ್ಯರೊಬ್ಬ ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಗುರು ವಾರ ರಾತ್ರಿ ನಡೆದಿದೆ.
ಕರಾಚಿ ಮೆಟ್ರೋಪಾಲಿಟನ್ ಕಾರ್ಪೊರೇಶನ್(ಕೆಎಂಸಿ)ನ ಹಿರಿಯ ಆರೋಗ್ಯ ನಿರ್ದೇಶಕ ಹಾಗೂ ಕಣ್ಣಿನ ತಜ್ಞರಾಗಿರುವ ಡಾ| ಬೀರ್ಬಲ್ ಗೆನಾನಿ ಗುಲಾÏನ್ ಅವರನ್ನು ದುಷ್ಕರ್ಮಿ ಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ