ನಿದ್ದೆಯಲ್ಲೂ ಮೆಸೇಜ್‌ ಮಾಡ್ತಾರೆ!


Team Udayavani, Dec 11, 2018, 6:00 AM IST

d-129.jpg

ವಾಷಿಂಗ್ಟನ್‌: ಮೊಬೈಲ್‌ ಜೇಬಿನಲ್ಲಿದ್ದಾಗ ಅಕಸ್ಮಾತ್‌ ಯಾರಿಗೋ ಕಾಲ್‌ ಹೋಗಿ, ಅವರು ಹಲೋ ಹಲೋ ಎಂದು ಹೇಳಿ ಬೈದು ಕೊಳ್ಳೋದು, ಯಾರ್ಯಾರಿಗೋ ಏನೇನೋ ಸಂದೇಶ ಕಳುಹಿಸಿ, ಬಳಿಕ “ಸಾರಿ’ ಕೇಳ್ಳೋದು ಸರ್ವೆ ಸಾಮಾನ್ಯ. ಆದರೆ, ನಿದ್ದೆಗಣ್ಣಿನಲ್ಲಿ ಸಂದೇಶ ಕಳುಹಿಸಿ, ಬೆಳಗೆ ಎದ್ದಾಗ ಮುಜುಗರಕ್ಕೊಳಗಾಗುವ ಘಟನೆಗಳು ಇತ್ತೀಚೆಗಿನ ದಿನಗಳಲ್ಲಿ ಜಾಸ್ತಿಯಾಗುತ್ತಿವೆಯಂತೆ. ಇದೊಂದು ಮನೋರೋಗ ಎಂದು ಅಭಿಪ್ರಾಯ ಪಟ್ಟಿರುವ ಅಧ್ಯಯನ ತಂಡವೊಂದು, ಕಾಲೇಜು ವಿದ್ಯಾರ್ಥಿಗಳನ್ನು ಈ ಸಮಸ್ಯೆ ಮಿತಿಮೀರಿ ಕಾಡುತ್ತಿದೆ ಎಂದು ಹೇಳಿದೆ.

ಅಮೆರಿಕದ ವಿಲ್ಲಾನೋವಾ ವಿಶ್ವವಿದ್ಯಾಲಯದ ತಂಡ ನಡೆಸಿದ ಅಧ್ಯಯನ ವರದಿಯಲ್ಲಿ ಈ ಬಗ್ಗೆ ಉಲ್ಲೇಖೀಸಲಾಗಿದೆ. ಸದಾ ಕಾಲ ಮೊಬೈಲ್‌ ಹಿಡಿದಿರುವ ಬಹುತೇಕ ಯುವಕ-ಯುವತಿಯರು, ಅದ ರಲ್ಲೂ ಕಾಲೇಜು ವಿದ್ಯಾರ್ಥಿಗಳು ಮಲಗುವ ವೇಳೆಯಲ್ಲೂ ಮೊಬೈಲ್‌ ಬಿಟ್ಟಿರುವುದಿಲ್ಲ. ನಿದ್ದೆಗಣ್ಣಿನಲ್ಲಿಯೂ ಮೊಬೈಲ್‌ ಕೈಗೆತ್ತಿಕೊಂಡು ಸಾಮಾಜಿಕ ಜಾಲ ತಾಣಗಳನ್ನು ಬಳಸುವ ಖಯಾಲಿ ಬೆಳೆಸಿಕೊಂಡಿರುತ್ತಾರೆ. ಇದರ ಪರಿಣಾಮ ಅವರ ನಿದ್ದೆಯ ಮೇಲೆ ಆಗುತ್ತಿದ್ದು, ನಿದ್ದೆಯಲ್ಲೇ ಏನೇನೋ ಸಂದೇಶ ರವಾನಿಸುತ್ತಿದ್ದಾರೆ. ಆದರೆ ನಿದ್ದೆಗಣ್ಣಿನಲ್ಲಿ ಅವರಿಂದಾದ ಯಾವ ಕ್ರಿಯೆಯ ಅರಿವೂ ಬೆಳಗ್ಗೆ ಎದ್ದಾಗ ಅವರಿಗಿರುವುದಿಲ್ಲ ಎಂದು ಈ ವರದಿ ಹೇಳಿದೆ.

ಅಚ್ಚರಿ ಎಂದರೆ, ಗಾಢ ನಿದ್ರೆಯಲ್ಲೂ ಮೊಬೈಲ್‌ ಮೂಲಕ ಸಂದೇಶ ರವಾನಿಸುವ ಘಟನೆಗಳು ಜಾಸ್ತಿಯಾಗುತ್ತಿವೆ ಎಂಬ ಆತಂಕಕಾರಿ ಅಂಶವನ್ನು ವರದಿಯಲ್ಲಿ ದಾಖಲಿಸಲಾಗಿದೆ.

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.