ಸಂಪ್ರದಾಯವಂತೆ..: ಮೊಸಳೆಯನ್ನು ಮದುವೆಯಾದ ಮೇಯರ್| ವಿಡಿಯೋ ನೋಡಿ


Team Udayavani, Jul 3, 2022, 9:21 AM IST

Mexico mayor marries alligator dressed as a bride

ಓಕ್ಸಾಕಾ: ತನ್ನನ್ನು ತಾನೇ ವಿವಾಹವಾದವಳ ಕಥೆಯನ್ನು ಇತ್ತೀಚೆಗಷ್ಟೇ ಓದಿದ್ದೀರಿ. ಇದೀಗ ಇಲ್ಲೋರ್ವ ಮಹಾಶಯ ಮೊಸಳೆಯನ್ನು ವಧುವಿನಂತೆ ಸಿಂಗರಿಸಿ ವಿವಾಹವಾಗಿದ್ದಾನೆ. ಅಲ್ಲದೆ ನವ ವಧು ಮೊಸಳೆಗೆ ಚುಂಬವನ್ನೂ ನೀಡಿದ್ದಾನೆ. ಆದರೆ ಈ ಸಮಯದಲ್ಲಿ ಮೊಸಳೆಯ ಬಾಯಿಯನ್ನು ಹಗ್ಗದಲ್ಲಿ ಕಟ್ಟಿಹಾಕಲಾಗಿತ್ತು ಎನ್ನುವುದು ಗಮನಿಸಬೇಕಾದ ವಿಚಾರ.

ಇದೆಲ್ಲಾ ನಡೆದಿದ್ದು ಮೆಕ್ಸಿಕೋದಲ್ಲಿ. ಅಲ್ಲಿನ ಓಕ್ಸಾಕಾ ಎಂಬ ಸಣ್ಣ ಮೀನುಗಾರಿಕಾ ಹಳ್ಳಿಯ ಮೇಯರ್ ವಧುವಿನಂತೆ ಧರಿಸಿರುವ ಮೊಸಳೆಯನ್ನು ವಿವಾಹವಾದರು, ಅದರ ವಿಡಿಯೋ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ:ಹಂತಕರಿಗೆ ಪಾಕ್‌ ಸಂದೇಶ: ಪಾಕಿಸ್ಥಾನದ ಸಲ್ಮಾನ್‌ ಭಾಯಿ ಎಂಬ ವ್ಯಕ್ತಿಯಿಂದ ಸೂಚನೆ: ಎನ್‌ಐಎ

ಸ್ಯಾನ್ ಪೆಡ್ರೊ ಹುಮೆಲುಲಾ ನಗರದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ ಎಂಬಾತನೇ ಮೊಸಳೆಯನ್ನು ವಿವಾಹವಾದಾತ. ಒಕ್ಸಾಕಾ ರಾಜ್ಯದ ಚೊಂಟಾಲ್ ಮತ್ತು ಹುವಾವ್ ಸ್ಥಳೀಯ ಸಮುದಾಯಗಳಲ್ಲಿ ಈ ಸಂಪ್ರದಾಯವು ಶತಮಾನಗಳ ಹಿಂದಿನ ಹಿಸ್ಪಾನಿಕ್ ಕಾಲದ್ದು ಎನ್ನಲಾಗಿದೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರಾರ್ಥನೆಯಂತೆ ರೂಪದಲ್ಲಿ ಇದನ್ನು ಮಾಡಲಾಗುತ್ತದೆ. “ನಾವು ಸಾಕಷ್ಟು ಮಳೆಗಾಗಿ, ಸಾಕಷ್ಟು ಆಹಾರಕ್ಕಾಗಿ, ನದಿಯಲ್ಲಿ ಮೀನುಗಳನ್ನು ಹೊಂದಲು ಪ್ರಕೃತಿಯನ್ನು ಪ್ರಾರ್ಥಿಸುತ್ತೇವೆ” ಎಂದು ಸೋಸಾ ಹೇಳಿದರು.

ಈ ಆಚರಣೆಯು ಮೊಸಳೆಯನ್ನು ಬಿಳಿ ಮದುವೆಯ ಡ್ರೆಸ್ ಜೊತೆಗೆ ಇತರ ವರ್ಣರಂಜಿತ ಉಡುಪುಗಳಲ್ಲಿ ಧರಿಸುವುದನ್ನು ಒಳಗೊಂಡಿರುತ್ತದೆ. ಪುಟ್ಟ ರಾಜಕುಮಾರಿ ಎಂದು ಕರೆಯಲ್ಪಡುವ ಸರೀಸೃಪವು ಭೂಮಿ ತಾಯಿಯನ್ನು ಪ್ರತಿನಿಧಿಸುವ ದೇವತೆ ಎಂದು ನಂಬಲಾಗಿದೆ. ಅಲ್ಲದೆ ಮೇಯರ್‌ ನೊಂದಿಗಿನ ಅವಳ ವಿವಾಹವು ಮಾನವರು ದೈವಿಕವಾಗಿ ಸೇರುವುದನ್ನು ಸಂಕೇತಿಸುತ್ತದೆ ಎಂದು ರಾಯ್ಟರ್ಸ್ ವರದಿ ಮಾಡಿದೆ.

ಮದುವೆಯನ್ನು ಬಹಳ ಸಂಭ್ರಮದಿಂದ ನೆರವೇರಿಸಲಾಯಿತು. ಹಬ್ಬದ ರೀತಿಯಲ್ಲಿ ಹಿನ್ನೆಲೆಯಲ್ಲಿ ಕಹಳೆ ಮತ್ತು ಡೋಲು ಮೊಳಗುತ್ತಿದ್ದಂತೆ ಸ್ಥಳೀಯರು ಮೊಸಳೆ ವಧುವನ್ನು ತಮ್ಮ ತೋಳುಗಳಲ್ಲಿ ಹೊತ್ತು ತಂದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASTEROID

Asteroid: ಭೂಮಿಗೆ ಬಂತು ಕ್ಷುದ್ರಗ್ರಹ ಸ್ಯಾಂಪಲ್‌

vivek ramaswamy

USA: ವಿವೇಕ್‌ ಜತೆ ಊಟಕ್ಕೆ 41 ಲಕ್ಷ ರೂ !

CIGERETTE

Britain: ಸಿಗರೇಟ್‌ ನಿಷೇಧಕ್ಕೆ ಬ್ರಿಟನ್‌ ಚಿಂತನೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

UNGA; “ಜಮ್ಮು ಕಾಶ್ಮೀರ ನಮ್ಮದೇ..”: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಖಡಕ್ ಉತ್ತರ

UNGA; “ಜಮ್ಮು ಕಾಶ್ಮೀರ ನಮ್ಮದೇ..”: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಖಡಕ್ ಉತ್ತರ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.