ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!


Team Udayavani, Apr 2, 2023, 8:15 AM IST

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಸುಮಾರು ಐವತ್ತು ವರ್ಷಗಳಗಿಂತಲೂ ಅಧಿಕವಾಗಿ ಯಾರ ಒಡನಾಟವಿಲ್ಲದೇ ನೀರಿನಲ್ಲೇ ಒಂಟಿಯಾಗಿ ಬಂಧಿಯಾಗಿರುವುದನ್ನು ಕಲ್ಪಿಸುವುದು ಕಷ್ಟವೇ. ಕೇವಲ ಮಾನವ ಜೀವಿಗೆ ಮಾತ್ರವಲ್ಲ, ಯಾವುದೇ ಜೀವಿಗಾದರೂ ಅದು ಅಸಾಧ್ಯವೆನಿಸಬಹುದು. ಈ ಬಂಧನದಿಂದ ಮುಕ್ತವಾಗಿ ಸ್ವತಂತ್ರವಾಗುವ ಘಳಿಗೆ ಅದೆಷ್ಟು
ಖುಷಿ ಕೊಡಬಹುದು….ಈಗ ಹೇಳ ಹೊರಟಿರುವುದು ಐವತ್ತು ವರ್ಷಗಳ ಹಿಂದೆ ಬಂಧಿಯಾಗಿ, ನಿರಂತರ ನೋಡ ಬಂದ ವೀಕ್ಷಕರಿಗೆಲ್ಲ ಮನರಂಜನೆಯ ನೀಡಿ ಸ್ವತಂತ್ರವಾಗುತ್ತಿರುವ ಲೋಲಿಟ ತಿಮಿಂಗಲದ ಬಗ್ಗೆ!

ಏನಿದು?
ಲೋಲಿಟ ತಿಮಿಂಗಲಗಳ ಪ್ರಬೇಧಗಳಲ್ಲೇ ಅತೀ ಅಪಾಯಕಾರಿ ತಿಮಿಂಗಲವಾದ ಆರ್ಕ್‌ ( Orch ) ಕುಟುಂಬಕ್ಕೆ ಸೇರಿದ್ದು. 1970ರಲ್ಲಿ ವಾಯುವ್ಯ ಫೆಸಿಫಿಕ್‌ ಸಮುದ್ರದಿಂದ 90 ತಿಮಿಂಗಲಗಳನ್ನು ಹಿಡಿಯಲಾಗಿತ್ತು. ಆಗ ಹಿಡಿದ 4 ವರ್ಷದ ಲೋಲಿಟಾವನ್ನು ಅಮೆರಿಕದ ಮಿಯಾಮಿ ಸೀಅಕ್ವೇರಿಯಂನಲ್ಲಿ ಇರಿಸಲಾಗಿತ್ತು. ಅದನ್ನು ಸೆರೆ ಹಿಡಿದಾಗಿಂದಲೂ ಅದರ ಬಿಡುಗಡೆಗೆ ಪ್ರಾಣಿ ಹಕ್ಕುಗಳ ರಕ್ಷಣೆಯ ಹೋರಾಟಗಾರರು ಪ್ರಯತ್ನಿಸುತ್ತಲೇ ಇದ್ದಾರೆ.

35ರಿಂದ 80 ಅಡಿಯ ಕೊಳ
ಆರ್ಕ್‌ ತಿಮಿಂಗಲಗಳು 90 ವರ್ಷದ ವರೆಗೂ ಬದುಕಬಹುದು ಎಂದು ಅಂದಾಜಿಸಲಾಗಿದೆ. ಲೋಲಿಟಾ ಜೀವಿತಾವಧಿಯ ಅರ್ಧ ಆಯಸ್ಸನ್ನು ಮೀರಿಯಾಗಿದೆ. ಅಂದಿನಿಂದ ಕಳೆದ ವರ್ಷದವರೆಗೂ ಲೋಲಿಟ ಸಾರ್ವಜನಿಕ ಪ್ರದರ್ಶನದಲ್ಲಿ ಭಾಗಿಯಾಗುತ್ತಲೇ ಬಂದಿದೆ. ಮಿಯಾಮಿ ಸೀಕ್ವೇರಿಯಂನಲ್ಲಿ ಕಳೆದ 50 ವರ್ಷಗಳಿಂದ ಸುಮಾರು 35ರಿಂದ 80 ಅಡಿಯಷ್ಟು ಜಾಗದ ನೀರಿನ ತೊಟ್ಟಿಯಲ್ಲಿ ಲೋಲಿಟ ಬದುಕು ಸವೆಸಿದೆ.
1970ರಲ್ಲಿ ಹಿಡಿಯಲಾದ 90 ತಿಮಿಂಗಲಗಳ ಪೈಕಿ ಈಗ ಉಳಿದಿರುವುದು ಲೋಲಿಟ ಒಂದೇ. ಇದೀಗ ಲೋಲಿಟಾಗೆ ಮರಳಿ ತನ್ನ ಮನೆಯನ್ನು ಸೇರುವ ಕಾಲ. ಮಿಯಾಮಿ ಸೀಕ್ವೇರಿಯಂನಿಂದ ಲೋಲಿಟಾವನ್ನು ಬಿಡುಗಡೆ ಗೊಳಿಸಲಾಗುತ್ತಿದೆ. ಲೋಲಿಟ ಮತ್ತೆ ತನ್ನ ಕುಟುಂಬವನ್ನು ಸೇರಲಿದೆ.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು