ಸುಡಾನ್ನಲ್ಲಿ ಸೇನಾ ದಂಗೆ
Team Udayavani, Apr 12, 2019, 6:00 AM IST
ಖಾತೊಮ್: ಸುಡಾನ್ನಲ್ಲಿ ಕಳೆದ ಮೂರು ದಶಕಗಳಿಂದಲೂ ಆಡಳಿತ ನಡೆಸುತ್ತಿದ್ದ ಉಮರ್ ಅಲ್ ಬಶಿರ್ ಸರಕಾರವನ್ನು ಅಲ್ಲಿನ ಸೇನೆ ಉರುಳಿಸಿದೆ. ಕಳೆದ ಕೆಲವು ತಿಂಗಳುಗಳಿಂದಲೂ ಬಶೀರ್ ಸರಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ದೇಶಾದ್ಯಂತ ನಡೆಯುತ್ತಿತ್ತು. ಸರಕಾರವನ್ನು ವಶಪಡಿಸಿಕೊಂಡು, ಬಶೀರ್ರನ್ನು ಸುರಕ್ಷಿತ ಪ್ರದೇಶದಲ್ಲಿ ಇಡಲಾಗಿದೆ ಎಂದು ರಕ್ಷಣಾ ಸಚಿವ ಅವದ್ ಇಬೌ°ಫ್ ಹೇಳಿದ್ದಾರೆ. 1989ರಲ್ಲಿ ಸೇನಾ ದಂಗೆಯ ಮೂಲಕವೇ ಬಶೀರ್ ಅಧಿಕಾರಕ್ಕೇರಿದ್ದರು. ಯುದ್ಧ ಹಿಂಸೆ ಹಾಗೂ ನರಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇವರ ವಿರುದ್ಧ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾಗಿದೆ. ಕಳೆದ ಡಿಸೆಂಬರ್ನಲ್ಲಿ ಬ್ರೆಡ್ ಬೆಲೆಯನ್ನು ಮೂರು ಪಟ್ಟು ಹೆಚ್ಚಿಸಿದ್ದರಿಂದ ಆರಂಭವಾದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು