ಈ ವರ್ಷದಿಂದ ಮಿಸ್ ಪನಾಮ ಸ್ಪರ್ಧೆಗೆ ತೃತೀಯ ಲಿಂಗಿಗಳಿಗೂ ಅವಕಾಶ..!


Team Udayavani, Mar 3, 2021, 1:13 PM IST

Miss Panama Allows Transgender Women To Compete In Beauty Pageant

ಪನಾಮ ಸಿಟಿ : ಮಿಸ್ ಪನಾಮ ಸಂಸ್ಥೆ ಈ ಬಾರಿಯಿಂದ ಮಿಸ್ ಯೂನಿವರ್ಸ್ (ಭುವನ ಸುಂದರಿ) ಆಯ್ಕೆ ಮಾಡುವ ಸ್ಪರ್ಧೆಗೆ ಎಲ್ಲಾ ಕಾನೂನು ಮತ್ತು ವೈದ್ಯಕೀಯ ಪ್ರಕ್ರಿಯಗಳನ್ನು ಪೂರೈಸಿದ ತೃತೀಯ ಲಿಂಗಿಗಳಿಗೂ ಕೂಡ ಅವಕಾಶವನ್ನು ಮಾಡಿಕೊಡಲಾಗಿದೆ ಎಂದು ಘೋಷಿಸಿದೆ.

ಮಿಸ್ ಯೂನಿವರ್ಸ್ ಸ್ಪರ್ಧೆಗೆ ದೇಶದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಈ ಸ್ಪರ್ಧೆಯು, ಹಲವಾರು ಸುತ್ತಿನ ಮಾತುಕತೆಗಳ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಓದಿ : ಸಿ.ಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ದೇಶದಲ್ಲಿ ಅಧಿಕೃತವಾಗಿ ಹಾಗೂ ಕಾನೂನು ಬದ್ಧವಾಗಿ ಗುರುತಿಸಲ್ಪಟ್ಟ ಮಹಿಳೆಗೆ ಮಿಸ್ ಪನಾಮ ಅನುಮತಿಸುತ್ತದೆ. ಆದರೇ, ಈ ಬಾರಿ ಹೊಸ ನಿರ್ಧಾರವನ್ನು ಕೈಗೊಂಡಿದ್ದು, ಕಾನೂನೀನ್ವಯ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರೈಸಿದ ತೃತೀಯ ಲಿಂಗಿಗಳಿಗೂ ಕೂಡ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶವನ್ನು ನೀಡಿದೆ.

“ಇದು ಸಂಸ್ಥೆಯ ವಿನೂತನ ನಡೆಯಾಗಿದೆ. ತೃತೀಯ ಲಿಂಗಿಗಳಲ್ಲಿಯೂ ಕೂಡ ಎಷ್ಟೋ ಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಬಯಸುತ್ತಾರೆ. ಅಂತವರಿಗೆ ಕಾನೂನು ಮತ್ತು ಒಂದಿಷ್ಟು ನಿರ್ಬಂಧಗಳೊಂದಿಗೆ ಅವಕಾಶವನ್ನು ಒದಗಿಸಿಕೊಡುತ್ತಿದ್ದೇವೆ ಎಂದು ಸಂಸ್ಥೆಯ ಅಧ್ಯಕ್ಷ ಸೀಸರ್ ಅನೆಲ್ ರೊಡ್ರಿಗಸ್  ಎ ಎಫ್ ಪಿ  ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತೃತೀಯ ಲಿಂಗಿಗಳು ಅವಕಾಶ ವಂಚಿತರಾಗಿರುವುದು ಮತ್ತು ಅವರ ಸಮಸ್ಯೆಗಳ ಬಗ್ಗೆ ನಾವು ಒಂದು ಹಂತದ ಪರಿಶೀಲನೆ ಮಾಡಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

2018 ರ ಪನಾಮ ಸಂಸ್ಥೆಯು ಆಯೋಜಿಸಿದ್ದ ಪನಾಮ ಸ್ಪರ್ಧೆಯಲ್ಲಿ, ಕನಿಷ್ಠ 10 ಮಂದಿ ತೃತೀಯ ಲಿಂಗಿಗಳಿಗೆ ಅವಕಾಶ ನೀಡಬೇಕು ಎಂದು ಘೋಷಿಸಿದ್ದರು.

ಸದ್ಯ, ಈ ಬಾರಿಯಿಂದ ಸ್ಪರ್ಧೆಗೆ ತೃತೀಯ ಲಿಂಗಿಗಳಿಗೆ ಅವಕಾಶವನ್ನು ಒದಗಿಸಿಕೊಡುತ್ತಿರವುದರೊಂದಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಕೂಡ ಪಾಲಿಸಬೇಕಾಗುತ್ತದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಓದಿ : ಐದು ಟೆಲಿಕಾಂ ವಲಯದಲ್ಲಿ ಸ್ಪೆಕ್ಟ್ರಮ್ ನನ್ನು ಖರೀದಿಸಿದ ವೊಡಾಫೋನ್ ಐಡಿಯಾ..!

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.