ಮೋದಿಗೆ ನೀರು ಶುದ್ಧೀಕರಣ ಜೀಪ್‌ ಗಿಫ್ಟ್


Team Udayavani, Jan 5, 2018, 7:00 AM IST

modi.jpg

ಜೆರುಸಲೇಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು 14ರಂದು ಭಾರತಕ್ಕೆ ಆಗಮಿಸಲಿದ್ದು, ನೀರು ಶುದ್ಧೀಕರಣ ವಾಹನವನ್ನು ಪ್ರಧಾನಿ ಮೋದಿಗೆ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಇಸ್ರೇಲ್‌ಗೆ ಪ್ರಯಾಣಿಸಿದ್ದಾಗ ನೆತನ್ಯಾಹು ಜತೆಗೆ ಇದೇ ಜೀಪ್‌ನಲ್ಲಿ ಮೆಡಿಟರೇನಿಯನ್‌ ಸಮುದ್ರದಲ್ಲಿ ಪ್ರಯಾಣಿಸಿದ್ದರು. ನೇತನ್ಯಾಹು 4 ದಿನಗಳ ಭಾರತ ಭೇಟಿಗೆ ಆಗಮಿಸಲಿದ್ದು, ಈಗಾಗಲೇ ಈ ಜೀಪ್‌ ಭಾರತಕ್ಕೆ ಹೊರಟಿದೆ. ಅವರು ಆಗಮಿಸುವ ವೇಳೆಗೆ ಇದು ಭಾರತಕ್ಕೆ ತಲುಪಿರಲಿದೆ. ಈ ಜೀಪ್‌ನ ಮಾರುಕಟ್ಟೆ ಬೆಲೆ ಸುಮಾರು 70 ಲಕ್ಷ ರೂ. ಆಗಿರಲಿದೆ. ಗಾಲ್‌ ಮೊಬೈಲ್‌ ಜೀಪ್‌ ಒಂದು ಸ್ವತಂತ್ರ, ಸಮಗ್ರ ನೀರು ಶುದ್ಧೀಕರಣ ವಾಹನವಾಗಿದೆ. ಇದು ಉತ್ತಮ ಗುಣಮಟ್ಟದ ನೀರನ್ನು ಶುದ್ಧೀಕರಿಸಬಲ್ಲದು. ನೈಸರ್ಗಿಕ ವಿಪತ್ತಿನ ವೇಳೆ ಇದು ಅತ್ಯಂತ ಉಪಯುಕ್ತ. ಪ್ರವಾಹ, ಭೂಕಂಪವಾದಾಗ ಕುಡಿಯುವ ನೀರಿನ ಕೊರತೆ ಎದುರಾದಾಗ ಈ ಜೀಪ್‌ನಿಂದ ನೀರು ಒದಗಿಸಬಹುದಾಗಿದೆ. ಅಷ್ಟೇ ಅಲ್ಲ, ಇದು ಸೇನೆಯ ಬಳಕೆಗೂ ಅನುಕೂಲವಾಗಿದೆ. ಒಂದು ದಿನಕ್ಕೆ ಇದು 20 ಸಾವಿರ ಲೀ. ಸಮುದ್ರ ನೀರನ್ನು ಶುದ್ಧೀಕರಿಸಬಲ್ಲದು.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.