![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಲಯನ್ ವಿಮಾನ ಪತನ: ಸಮುದ್ರದಲ್ಲಿ ತೇಲುತ್ತಿರುವ ಅಂಗಾಂಗಳು
Team Udayavani, Oct 30, 2018, 11:23 AM IST
![lion-600.jpg](https://www.udayavani.com/wp-content/uploads/2018/10/30/lion-600.jpg)
ಜಕಾರ್ತಾ : 189 ಪ್ರಯಾಣಿಕರನ್ನು ಒಯ್ಯುತ್ತಿದ್ದ ವೇಳೆ ನಿನ್ನೆ ಸಮುದ್ರದಲ್ಲಿ ಪತನಗೊಂಡಿದ್ದ ಲಯನ್ ಏರ್ ಜೆಟ್ ವಿಮಾನ ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರನ್ನು ಹುಡುಕಾಡುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಇಂಡೋನೇಶ್ಯದ ರಕ್ಷಣಾ ತಂಡಕ್ಕೆ ಇಂದು ಹಲವಾರು ಮೃತ ದೇಹಗಳ ಅಂಗಾಂಗಳು ಪತನ ತಾಣದಲ್ಲಿ ತೇಲುತ್ತಿದ್ದುದು ಕಂಡು ಬಂತು.
ನತದೃಷ್ಟ ಬೋಯಿಂಗ್ 737 ಮ್ಯಾಕ್ಸ್ ವಿಮಾನವು ಯಾವುದೋ ಒಂದು ಅತೀ ಮುಖ್ಯ ಉಪಕರಣ ಕೆಟ್ಟು ಹೋದ ಕಾರಣ ದುರಂತಕ್ಕೆ ಗುರಿಯಾಗಿ ಜಾವಾ ಸಮುದ್ರದಲ್ಲಿ ಪ್ನನಗೊಂಡಿತ್ತು. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಾಕ್ಷಣ ಅದನ್ನು ಮರಳಿ ವಿಮಾನ ನಿಲ್ದಾಣಕ್ಕೆ ತರಲು ಸೂಚಿಸಲಾಗಿತ್ತು; ಆದರೆ ವಿಫಲಗೊಂಡು ಸಮುದ್ರದಲ್ಲಿ ಪತನಗೊಂಡಿತು.
ಈ ತನಕ ಸುಮಾರು 15 ಚೀಲಗಳಲ್ಲಿ ಮೃತ ದೇಹಗಳ ಭಾಗಗಳನ್ನು ತುಂಬಿಸಲಾಗಿದ್ದು ಇವುಗಳಲ್ಲಿ ಒಂದು ಮಗುವಿನ ಆಂಗಾಂಗಗಳು ಕೂಡ ಸೇರಿವೆ ಇವುಗಳನ್ನು ಜಕಾರ್ತಕ್ಕೆ ಡಿಎನ್ಎ ಪರೀಕ್ಷೆಗಾಗಿ ಕಳುಹಿಸಲಾಗುವುದು ಎಂದು ರಾಷ್ಟ್ರೀಯ ಡೆಪ್ಯುಟಿ ಪೊಲೀಸ್ ಮುಖ್ಯಸ್ಥ ಆ್ಯರಿ ದೋನೋ ಸುಕಮಾಂತೋ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.