ಲಯನ್‌ ವಿಮಾನ ಪತನ: ಸಮುದ್ರದಲ್ಲಿ ತೇಲುತ್ತಿರುವ ಅಂಗಾಂಗಳು


Team Udayavani, Oct 30, 2018, 11:23 AM IST

lion-600.jpg

ಜಕಾರ್ತಾ : 189 ಪ್ರಯಾಣಿಕರನ್ನು ಒಯ್ಯುತ್ತಿದ್ದ ವೇಳೆ ನಿನ್ನೆ ಸಮುದ್ರದಲ್ಲಿ ಪತನಗೊಂಡಿದ್ದ ಲಯನ್‌ ಏರ್‌ ಜೆಟ್‌ ವಿಮಾನ ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರನ್ನು ಹುಡುಕಾಡುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಇಂಡೋನೇಶ್ಯದ ರಕ್ಷಣಾ ತಂಡಕ್ಕೆ ಇಂದು ಹಲವಾರು ಮೃತ ದೇಹಗಳ ಅಂಗಾಂಗಳು ಪತನ ತಾಣದಲ್ಲಿ ತೇಲುತ್ತಿದ್ದುದು ಕಂಡು ಬಂತು. 

ನತದೃಷ್ಟ ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನವು ಯಾವುದೋ ಒಂದು ಅತೀ ಮುಖ್ಯ ಉಪಕರಣ ಕೆಟ್ಟು ಹೋದ ಕಾರಣ ದುರಂತಕ್ಕೆ ಗುರಿಯಾಗಿ ಜಾವಾ ಸಮುದ್ರದಲ್ಲಿ ಪ್ನನಗೊಂಡಿತ್ತು. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಾಕ್ಷಣ ಅದನ್ನು ಮರಳಿ ವಿಮಾನ ನಿಲ್ದಾಣಕ್ಕೆ ತರಲು ಸೂಚಿಸಲಾಗಿತ್ತು; ಆದರೆ ವಿಫ‌ಲಗೊಂಡು ಸಮುದ್ರದಲ್ಲಿ ಪತನಗೊಂಡಿತು.

ಈ ತನಕ ಸುಮಾರು 15 ಚೀಲಗಳಲ್ಲಿ ಮೃತ ದೇಹಗಳ ಭಾಗಗಳನ್ನು ತುಂಬಿಸಲಾಗಿದ್ದು ಇವುಗಳಲ್ಲಿ ಒಂದು ಮಗುವಿನ ಆಂಗಾಂಗಗಳು ಕೂಡ ಸೇರಿವೆ ಇವುಗಳನ್ನು ಜಕಾರ್ತಕ್ಕೆ ಡಿಎನ್‌ಎ ಪರೀಕ್ಷೆಗಾಗಿ ಕಳುಹಿಸಲಾಗುವುದು ಎಂದು ರಾಷ್ಟ್ರೀಯ ಡೆಪ್ಯುಟಿ ಪೊಲೀಸ್‌ ಮುಖ್ಯಸ್ಥ  ಆ್ಯರಿ ದೋನೋ ಸುಕಮಾಂತೋ ತಿಳಿಸಿದ್ದಾರೆ. 

Ad

ಟಾಪ್ ನ್ಯೂಸ್

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

ಬ್ರಿಕ್ಸ್‌ ರಾಷ್ಟ್ರಗಳಿಗೆ 10% ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಬೆದರಿಕೆ

Dubai: 2024ರಲ್ಲಿ ಸೌದಿ ಅರೇಬಿಯಾದಲ್ಲಿ 345 ಮಂದಿಗೆ ಗಲ್ಲು ಶಿಕ್ಷೆ: ದಾಖಲೆ

Dubai: 2024ರಲ್ಲಿ ಸೌದಿ ಅರೇಬಿಯಾದಲ್ಲಿ 345 ಮಂದಿಗೆ ಗಲ್ಲು ಶಿಕ್ಷೆ: ದಾಖಲೆ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.