ಆಸ್ಪತ್ರೆಯ ಊಟದ ಡಬ್ಬಿಯಲ್ಲಿ ಇಲಿಯ ತಲೆ ಪತ್ತೆ! ತಿಂಗಳಲ್ಲೇ ಪತ್ತೆಯಾದ ಎರಡನೇ ಪ್ರಕರಣ


Team Udayavani, Jun 28, 2023, 3:51 PM IST

ಚೀನಾ ಆಸ್ಪತ್ರೆಯ ಊಟದ ಡಬ್ಬಿಯಲ್ಲಿ ಇಲಿಯ ತಲೆ ಪತ್ತೆ! ತಿಂಗಳಲ್ಲೇ ಪತ್ತೆಯಾದ ಎರಡನೇ ಪ್ರಕರಣ

ಚೀನಾ: ಚೀನಾದಲ್ಲಿ ಮತ್ತೊಮ್ಮೆ ಆಹಾರದಲ್ಲಿ ಇಲಿಯ ತಲೆ ಪತ್ತೆಯಾದ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಚೀನಾ ಡೈಲಿ ವರದಿ ಪ್ರಕಾರ, ಚೀನಾದ ಕೆಫೆಟೇರಿಯಾದ ಊಟದ ಬಾಕ್ಸ್‌ನಲ್ಲಿ ಇಲಿಯ ತಲೆಯೊಂದು ಪತ್ತೆಯಾಗಿದೆ.

ಒಂದು ತಿಂಗಳಲ್ಲಿ ಚೀನಾದಲ್ಲಿ ಇಂತಹ ಸುದ್ದಿ ಬರುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಚೀನಾದಲ್ಲಿ ಆಹಾರ ಭದ್ರತೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಪ್ರಾರಂಭವಾದಂತಾಗಿದೆ.

ಚೀನಾದ ಕ್ಸಿಯುಶನ್ ಕೌಂಟಿಯಲ್ಲಿರುವ ಆಸ್ಪತ್ರೆಯ ಕೆಫೆಟೇರಿಯಾದಲ್ಲಿ ಆರ್ಡರ್ ಮಾಡಿದ ಊಟದಲ್ಲಿ ಇಲಿಯ ತಲೆ ಪತ್ತೆಯಾಗಿದ್ದು, ವ್ಯಕ್ತಿಯೊಬ್ಬರು ಹೋಟೆಲ್ ನಲ್ಲಿ ಊಟವನ್ನು ಆರ್ಡರ್ ಮಾಡಿದ್ದಾರೆ ಆದರೆ ಊಟದ ಬಾಕ್ಸ್ ತೆರೆದಾಗ ಅದರೊಳಗೆ ಇಲಿಯ ತಲೆ ಪತ್ತೆಯಾಗಿದೆ ಎಂದು ಗ್ರಾಹಕ ದೂರಿದ್ದಾರೆ.

ಕೆಫೆಟೇರಿಯಾದ ಸಿಬ್ಬಂದಿ ಆರಂಭದಲ್ಲಿ ಇದನ್ನು ಬಾತುಕೋಳಿ ಮಾಂಸ ಎಂದು ಹೇಳಿದ್ದಾರೆ. ಆದರೆ ವಿದ್ಯಾರ್ಥಿ ಇಲಿಯ ಹಲ್ಲುಗಳನ್ನು ತೋರಿಸಿ ಬಾತುಕೋಳಿಗೆ ಹಲ್ಲುಗಳು ಇರುತ್ತವೆಯೇ ಎಂದು ಪ್ರಶ್ನೆ ಮಾಡಿದ್ದಾನೆ.

ತೀವ್ರ ಟೀಕೆಗಳ ನಂತರ, ಈ ಆಹಾರವನ್ನು ತಮ್ಮ ಕೆಫೆಟೇರಿಯಾದಲ್ಲಿ ತಯಾರಿಸಲಾಗಿಲ್ಲ ಎಂದು ಆಸ್ಪತ್ರೆ ಹೇಳಿದೆ. ಅವರ ಕ್ಯಾಂಟೀನ್‌ನಲ್ಲಿ ಸಿಗುವ ಆಹಾರ ಹೊರಗುತ್ತಿಗೆಯಿಂದ ತರಿಸುವಂತದ್ದು ಎಂದು ಆಸ್ಪತ್ರೆ ತಿಳಿಸಿದೆ.

ತಿಂಗಳ ಮೊದಲ ವಾರದಲ್ಲಿ ಆಹಾರದಲ್ಲಿ ಇಲಿಯ ತಲೆ ಪತ್ತೆಯಾಗಿತ್ತು, ವಿದ್ಯಾರ್ಥಿ ಇದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ ಇದು ಎರಡನೇ ಪರಾಕಾರಣವಾಗಿದ್ದು ಸಂಬಂಧ ಪಟ್ಟ ಆಹಾರ ಇಲಾಖೆ ಅಧಿಕಾರಿಗಳು ರೆಸ್ಟೋರೆಂಟ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಕಾದಾಟ… ಆಫ್ರಿಕನ್ ಚೀತಾ ‘ಅಗ್ನಿ’ಗೆ ಗಾಯ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.