ಲವ್‌ ಜೆಹಾದ್‌ ವಿರುದ್ಧ ಪಾಕ್‌ ನಲ್ಲಿ ಚಳವಳಿ


Team Udayavani, Mar 12, 2021, 8:31 AM IST

ಲವ್‌ ಜೆಹಾದ್‌ ವಿರುದ್ಧ ಪಾಕ್‌ ನಲ್ಲಿ ಚಳವಳಿ

ಸಾಂದರ್ಭಿಕ ಚಿತ್ರ

ಇಸ್ಲಾಮಾಬಾದ್‌: “ನಮ್ಮ ಮಗಳನ್ನು ರಕ್ಷಿಸಿ’, “ನಮ್ಮನ್ನು ಕಾಪಾಡಿ’- ಮಾ.8ರ ಮಹಿಳಾ ದಿನದಂದು ಇಂಥ ಫ‌ಲಕಗಳನ್ನು ಹಿಡಿದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌, ಸಿಕ್ಖ್  ಜನಾಂಗದ ನೂರಾರು ಮಂದಿ ಪಾಕಿಸ್ಥಾನದ ಲಾಹೋರ್‌ ಪ್ರಸ್‌ಕ್ಲಬ್‌ ಮುಂದೆ ಜಮಾಯಿಸಿದ್ದರು. ಅವರೆಲ್ಲರ ಧ್ವನಿ ಒಂದೇ… “ಮದುವೆಗಾಗಿ ಲವ್‌ ಜೆಹಾದಿ ನಿಲ್ಲಿಸಿ’! ಇದು ಪಾಕ್‌ನಲ್ಲಿ ತೀವ್ರಗೊಂಡಿರುವ “ಸಹಿಷ್ಣುತೆಗಾಗಿ ಹೋರಾಟ’ದ (ರಾದಾರಿ ಟೆಹ್ರಿಕ್‌) ಒಂದು ಝಲಕ್‌. ಈ ಚಳವಳಿಗೆ ರಾಷ್ಟ್ರೀಯ ಶಾಂತಿ ಸಮಿತಿ ಸೇರಿದಂತೆ ಹತ್ತು ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ. “ಮುಸ್ಲಿಮ್‌ ಯುವಕರು, ಮುಸ್ಲಿಮೇತರ ಯುವತಿಯರನ್ನು ಪ್ರೀತಿಯ ಹೆಸರಿನಲ್ಲಿ ಮೋಸದಿಂದ ವಂಚಿಸಿ, ಮತಾಂತರ ಮಾಡುತ್ತಿದ್ದಾರೆ. ಪೋಷಕರ ಒಪ್ಪಿಗೆ ಪಡೆಯದೇ ವಿವಾಹಕ್ಕಾಗಿ ಇಂಥ ದುಷ್ಕೃತ್ಯಗಳು ನಡೆಯುತ್ತಿವೆ’ ಎಂದು ಚಳವಳಿ ನೇತಾರ ಸ್ಯಾಮ್ಸನ್‌ ಸಲಾಮತ್‌ ತಿಳಿಸಿದ್ದಾರೆ.

ಶೇ.54 ಹಿಂದೂ ಧರ್ಮೀಯರು!: ಲಾಹೋರ್‌ನ ಸಾಮಾಜಿಕ ನ್ಯಾಯ ಕೇಂದ್ರದ ಮಾಹಿತಿಯಂತೆ, 2013-2020ರ ನಡುವೆ 162 ಅಪ್ರಾಪ್ತೆಯರ ಮತಾಂತರ ಪ್ರಶ್ನಾರ್ಹವೆನ್ನಿಸಿದೆ. ಇದರಲ್ಲಿ ಶೇ.54 ಸಂತ್ರಸ್ತೆಯರು ಹಿಂದೂ, ಶೇ.44 ಮಂದಿ ಕ್ರಿಶ್ಚಿಯನ್‌ ಧರ್ಮಕ್ಕೆ ಸೇರಿದವರಾಗಿದ್ದಾರೆ.   ಸಂತ್ರಸ್ತೆಯರ ಪೈಕಿ ಶೇ.46 ಮಂದಿ ಅಪ್ರಾಪ್ತೆಯರು, ಅದರಲ್ಲೂ ಶೇ.33 ಮಂದಿ 11-15 ವಯಸ್ಸಿನವರಾಗಿದ್ದಾರೆ. ಶೇ.17 ಮಂದಿ ಮಾತ್ರವೇ 18 ವರ್ಷಕ್ಕಿಂತ  ಮೇಲ್ಪಟ್ಟವರಾಗಿದ್ದಾರೆ.

13 ವರ್ಷದ ಬಾಲಕಿ ಕಿಡ್ನ್ಯಾಪ್‌ :

ಅಪ್ಪನ ಕಣ್ಣೆದುರೇ 13 ವರ್ಷದ ಬಾಲಕಿಯನ್ನು ಅಪಹರಿಸಿ, ವಿವಾಹಕ್ಕಾಗಿ ಬಲವಂತದಿಂದ ಮತಾಂತರಿಸಿದ ಪ್ರಕರಣ ಮಹಿಳಾ ದಿನದಂದೇ ಪಾಕ್‌ನಲ್ಲಿ ಜರಗಿದೆ. ಸಿಂಧ್‌ ಪ್ರಾಂತ್ಯದ ಬಹಲ್ರಾನಿ ಬುಡಕಟ್ಟು ಜನಾಂಗದ ಬಾಲಕಿ ಕವಿತಾ ಬಾಯಿಯನ್ನು ಇಸ್ಲಾಂ ಮೌಲ್ವಿಯೊಬ್ಬ ಮತಾಂತರಿಸುತ್ತಿರುವ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಈಕೆಯನ್ನು ಅಪಹರಣಕಾರನಿಗೇ ಕೊಟ್ಟು ಮದುವೆ ಮಾಡಲಾಗಿದೆ. ಮಾ.8ರಂದು ಐವರು ಶಸ್ತ್ರಧಾರಿಗಳು, ಬಾಲಕಿ ಮನೆಗೆ ನುಗ್ಗಿ, ಅಪಹರಿಸಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.