ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್

ಬಹುಪತ್ನಿತ್ವ ಕುಟುಂಬದಲ್ಲಿ ವಾಸಿಸುವ ಬಗ್ಗೆ ಹದಿಹರೆಯದವರ ಅನುಭವ  ವೈರಲ್

Team Udayavani, Jan 24, 2021, 12:07 PM IST

My father has 27 wives, 150 children: Teen’s revelation about living in polygamous family goes viral

ಬ್ರಿಟಿಷ್ ಕೊಲಂಬಿಯಾ : ದೊಡ್ಡ ಕುಟುಂಬ ಅಂದರೇ, ನೀವು ಎಷ್ಟು ಮಂದಿ ಇರುವ ಕುಟುಂಬವನ್ನು ನೋಡಿದ್ದೀರಿ..?  ಹತ್ತು ಮಂದಿ..? 20 ಮಂದಿ..? ಅಥವಾ 50 ಮಂದಿ..? ಅಷ್ಟೇನಾ..? ನಾವೊಂದು ಕುಟುಂಬದ ಬಗ್ಗೆ ಹೇಳುತ್ತೇವೆ ನಿಮಗೆ ನಿಜಕ್ಕೂ ಆಶ್ಚರ್ಯವಾಗುತ್ತದೆ.

ಹತ್ತಿಪ್ಪತ್ತು ಮಂದಿ ಇರುವ ಕುಟುಂಬವನ್ನೇ ದೊಡ್ಡ ಕುಟುಂಬವೆಂದು ನೀವು ಭಾವಿಸಿದರೇ, ಅದನ್ನು ಸುಳ್ಳು ಮಾಡುವ ವಿಷಯೊಂದನ್ನು ನಾವು ನಿಮಗೆ ತಿಳಿಸುತ್ತೇವೆ. ಈ ಕುಟುಂಬದ ಬಗ್ಗೆ ಕೇಳಿ ನೀವು ಆಘಾತಕ್ಕೊಳಗಾಗಬಹುದು.

ಕೆನಡಾದ ವಿನ್ ಸ್ಟನ್ ಬ್ಲ್ಯಾಕ್ಮೋರ್ ಎಂಬ ವ್ಯಕ್ತಿ 27 ಮಂದಿ ಹೆಂಡಂದಿರು ಮತ್ತು 150 ಮಕ್ಕಳೊಂದಿಗೆ ಬ್ರಿಟಿಷ್ ಕೊಲಂಬಿಯಾದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ : ‘ಜೈ ಶ್ರೀರಾಮ್’ ಘೋಷಣೆಗೆ ನುಸ್ರತ್ ಖಂಡನೆ

ಹೌದು, ಬ್ಲ್ಯಾಕ್ಮೋರ್ ಅವರ ಮಗ ಮೆರ್ಲಿನ್ ತಮ್ಮ ಜನ್ಮದಿನದಂದು ಈ ದೊಡ್ಡ ಕುಟುಂಬದ ಬಗ್ಗೆ ಹೇಳಿಕೊಂಡಿರುವುದು ಈಗ ವೈರಲ್ ಆಗಿದೆ.

ಬ್ಲ್ಯಾಕ್ಮೋರ್ ನ 27 ಹೆಂಡಂದಿರಲ್ಲಿ ಕೇವಲ 22 ಮಂದಿಗೆ ಮಕ್ಕಳಿದ್ದಾರೆ. ಬ್ಲ್ಯಾಕ್ಮೋರ್ ಪುತ್ರರಲ್ಲಿ ಒಬ್ಬರಾದ ಮೆರ್ಲಿನ್ ಬ್ಲ್ಯಾಕ್ಮೋರ್ ಇತ್ತೀಚೆಗೆ ಟಿಕ್‌ ಟಾಕ್ ವೀಡಿಯೊವೊಂದರಲ್ಲಿ ಈ ತುಂಬು ಕುಟುಂಬದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೇ, 19 ವರ್ಷದ ಇಬ್ಬರು ಸಹೋದರರಾದ ವಾರೆನ್ ಮತ್ತು ಮುರ್ರೆ ಸಹ ತಮ್ಮ ತಂದೆಯ ಬಹುಪತ್ನಿತ್ವದ ಕುಟುಂಬದೊಂದಿಗೆ ವಾಸಿಸುವ ಅನುಭವದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : 150ಕ್ಕೂಹೆಚ್ಚು ಶಿಕ್ಷಕಿಯರಿಗೆ ಕ್ಯಾನ್ಸರ್‌ ತಪಾಸಣೆ

ಮೆರ್ಲಿನ್ ಮತ್ತು ಅವರ ಸಹೋದರರು ತಮ್ಮ ಕುಟುಂಬದ ಬಗ್ಗೆ ಮಾತನಾಡಲು ಏನು ಹಿಂಜರಿಯುವುದಿಲ್ಲ. ಆದರೇ, ಸದ್ಯಕ್ಕೆ ಅವರು ತಮ್ಮ ತುಂಬು ಕುಟುಂಬದಿಂದ ದೂರವಿದ್ದು ಅಮೆರಿಕದಲ್ಲಿ ವಾಸವಿದ್ದಾರೆ. ವೀಡಿಯೊದಲ್ಲಿ, ಏಳು ಒಡಹುಟ್ಟಿದವರನ್ನು ಹೊಂದಿರುವ ಮೆರ್ಲಿನ್, ‘ನಾನೂ ಕೂಡ ನಮ್ಮ ಕುಟುಂಬದ ಬಗ್ಗೆ ಮಾತಾಡಲು ಬಯಸಿದ್ದೆ. ಆದರೇ, ಅದರಿಂದ ನನಗೇನಾದರೂ ಆಗಬಹುದು ಎಂಬ ಭಯದಿಂದ ನಾನು ನಮ್ಮ ಕುಟುಂಬದ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈಗ, ನಾನೂ ಕೂಡ ನನ್ನ ಕುಟುಂಬದ ಬಗ್ಗೆ ಜಗತ್ತಿಗೆ ಹೇಳಿಕೊಳ್ಳಬಹುದು’ ಅಂದಿದ್ದಾರೆ.

ತಮ್ಮ ಕುಟುಂಬದ ಬಗ್ಗೆ ವಿವರಿಸಿದ ಮೆರ್ಲಿನ್, ಕುಟುಂಬದ ಎಲ್ಲ ಮಕ್ಕಳು ತಾಯಿಯನ್ನು ‘ಅಮ್ಮ’ ಮತ್ತು ಅವರ ಮಲತಾಯಿಗಳನ್ನು ‘ತಾಯಿ’ ಎಂದು ಕರೆಯುತ್ತಾರೆ. ನಮ್ಮ ನಡುವೆ ಯಾವುದೇ ಆಚರಣೆಗಳಲ್ಲಿ ಭಿನ್ನ ಅಭಿಪ್ರಾಯಗಳಿಲ್ಲ. ನಮ್ಮದು 150 ಸಹೋದರರ ದೊಡ್ಡ ಕುಟುಂಬವಾಗಿದ್ದರೂ, ತಮ್ಮ  ಒಡಹುಟ್ಟಿದವರು ಮತ್ತು ಆಪ್ತರು ಮಾತ್ರ ಜನ್ಮದಿನದಂದು ಹಾಜರಿದ್ದರು ಎಂದು ಹೇಳಿರುವುದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಇದನ್ನೂ ಓದಿ : ಜ.27 ಕ್ಕೆ ಶ್ರೀಲಂಕಾ ತಲುಪಲಿದೆ ಭಾರತದ ಕೋವಿಡ್ ಲಸಿಕೆ

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.