ದೇವರೇ ಮಕ್ಕಳನ್ನು ಕೊಡೋವಾಗ ಬೇಡ ಅನ್ನೋಕೆ ನಾವ್ಯಾರು!


Team Udayavani, Jun 11, 2017, 11:15 AM IST

Gulzar-Khan.jpg

ಲಾಹೋರ್‌: “ದೇವರೇ ಮಕ್ಕಳನ್ನು ಕರುಣಿಸುತ್ತಿದ್ದಾನೆ. ಅವರನ್ನು ಹುಟ್ಟಿಸುವವನೂ ಅವನೇ. ಅವರಿಗೆ ಅನ್ನ ನೀರು ನೀಡುವವನು ಕೂಡ ಅವನೇ. ಎಲ್ಲವನ್ನೂ ಭಗವಂತನೇ ಮಾಡುತ್ತಿರುವಾಗ ಮಕ್ಕಳನ್ನು ಹುಟ್ಟಿಸುವುದಿಲ್ಲ ಎನ್ನಲು ನಾವ್ಯಾರು?’ 

ಇದು 36 ಮಕ್ಕಳ ತಂದೆ, 57ರ ಹರೆಯದ ಗುಲ್ಜಾರ್‌ ಖಾನ್‌ ಅವರ ಮಾತು. “ದೇವರು ಕೊಡುತ್ತಿದ್ದಾನೆ’ ಎಂದು ಬಿಡುವಿಲ್ಲದಂತೆ ಮಕ್ಕಳ ಹುಟ್ಟಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಖಾನ್‌ ಸಾಹೇಬರಿಗೆ ಮೂವರು ಪತ್ನಿಯರಿದ್ದಾರೆ. ಗುಲ್ಜಾರ್‌ ಖಾನ್‌ರನ್ನು ಕಂಡು ಪ್ರೇರಿತರಾದ ಅವರ ಸೋದರ ಮಸ್ತಾನ್‌ ಖಾನ್‌ ವಾಜಿರ್‌ ಕೂಡ 22 ಮಕ್ಕಳ ತಂದೆಯಾಗಿದ್ದಾರೆ. ಅಣ್ಣನಂತೆಯೇ ನಾನ್‌ಸ್ಟಾಪ್‌ ಮಕ್ಕಳ ಉತ್ಪಾದನೆಯಲ್ಲಿ ತೊಡಗಿ ವಂಶೋದ್ಧಾರ ಮಾಡುವ ಗುರಿ ಹೊಂದಿದ್ದಾರೆ.

ಪಾಕಿಸ್ಥಾನದ ಬನ್ನು ಎಂಬ ಬುಡಕಟ್ಟು ಜಿಲ್ಲೆಯಲ್ಲಿ ವಾಸವಿರುವ ಗುಲ್ಜಾರ್‌ ಖಾನ್‌, ಮಕ್ಕಳನ್ನು ಹುಟ್ಟಿಸುವ ವಿಚಾರದಲ್ಲಿ ಇಡೀ ಪ್ರಾಂತ್ಯಕ್ಕೇ ಪ್ರೇರಣೆಯಾಗಿದ್ದಾರೆ. ಇವರನ್ನು ಕಂಡ ಜಿಲ್ಲೆಯ ಹಲವು ಗಂಡಸರು ಮೂರು, ನಾಲ್ಕು ಮದುವೆ ಮಾಡಿಕೊಂಡು, ಈಗಾಗಲೇ 15ರಿಂದ 20 ಮಕ್ಕಳನ್ನು ಹುಟ್ಟಿಸಿರುವ ಸಾಧನೆ ಮಾಡಿದ್ದಾರೆ. ಇನ್ನು ಉತ್ತರ ವಾಝಿರಿಸ್ಥಾನ್‌ ಬುಡಕಟ್ಟು ಜಿಲ್ಲೆಯ ಜಾನ್‌ ಮೊಹಮ್ಮದ್‌ ಎಂಬವರಿಗೆ 38 ಮಕ್ಕಳಿದ್ದಾರೆ. ಈ ಸಾಧನೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಇವರಿಗೆ ಸೆಲೆಬ್ರಿಟಿ ಸ್ಥಾನಮಾನ ಲಭ್ಯವಾಗಿದೆ.

ಇವರಿಗೆ 100 ಮಕ್ಕಳ ತಂದೆಯಾಗುವ ಗುರಿ ಇದೆ. ಆದರೆ ಈ ಉದ್ದೇಶ ಈಡೇರಿಸಲು ನಾಲ್ಕನೇ ಪತ್ನಿಯಾಗಿ ಇವರನ್ನು ವರಿಸಲು ಯಾವ ಮಹಿಳೆಯೂ ಮುಂದೆ ಬರುತ್ತಿಲ್ಲ. ಅಂದಹಾಗೆ ಜಾನ್‌ ಅವರ ವಯಸ್ಸು ಬರೀ 70 ವರ್ಷ!

ಈ ಎಲ್ಲರೂ ಎಲೆಮರೆ ಕಾಯಿಗಳಂತೆ ಇಷ್ಟೊಂದು ದೊಡ್ಡ ಮಟ್ಟದ ಸಾಧನೆ ಮಾಡಿ, ಪಾಕಿಸ್ಥಾನದ ಜನಸಂಖ್ಯೆ ಹೆಚ್ಚಿಸುವಲ್ಲಿ ಮಹೋನ್ನತ ಕೊಡುಗೆ ನೀಡುತ್ತಿದ್ದರು. ಆದರೆ 19 ವರ್ಷಗಳ ನಂತರ ಪಾಕಿಸ್ಥಾನದಲ್ಲಿ ನಡೆದ ಜನಗಣತಿ ವೇಳೆ ಇವರೆಲ್ಲರ ಸಾಧನೆ ಬೆಳಕಿಗೆ ಬಂದಿದೆ. 1998ರ ಗಣತಿ ವೇಳೆ 135 ದಶಲಕ್ಷವಿದ್ದ ಜನಸಂಖ್ಯೆ ಈಗ 200 ದಶಲಕ್ಷಕ್ಕೇರಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.