ಬಾಯ್ತೆರದ ಭೂಮಿ… ಚಿಲಿಯಲ್ಲಿ ಭಾರೀ ಗಾತ್ರದ ನಿಗೂಢ ಕಂದಕ ಸೃಷ್ಟಿ: ವಿಡಿಯೋ ನೋಡಿ


Team Udayavani, Aug 5, 2022, 12:07 PM IST

thumb 1 gdzjh

ಚಿಲಿ: ಮಾನವ ಈ ಭೂಮಿಯ ಮೇಲೆ ಎಷ್ಟೆಲ್ಲಾ ಸಂಶೋಧನೆಗಳನ್ನು ಮಾಡಿದರೂ, ಭೂಮಿ ತನ್ನದೇ ಆದ ರೀತಿಯಲ್ಲಿ ಮಾನವನಿಗೆ ಬೆರಗು ಮೂಡಿಸುತ್ತದೆ. ಇದೀಗ ಚಿಲಿ ದೇಶದಲ್ಲಿ ಕಂಡು ಬಂದ ಹೊಸ ನಿಗೂಢ ರಚನೆಯು ವಿಶ್ವಾದ್ಯಂತ ಭೂವಿಜ್ಞಾನಿಗಳ ಕುತೂಹಲವನ್ನು ಹೆಚ್ಚಿಸುತ್ತಿದೆ.

ಚಿಲಿಯ ಗಣಿಗಾರಿಕೆ ಪಟ್ಟಣವಾದ ಟಿಯೆರಾ ಅಮರಿಲ್ಲಾದಲ್ಲಿ ಸುಮಾರು 656 ಅಡಿ ಆಳದ ನಿಗೂಢ ಕಂದಕ (ಸಿಂಕ್ ಹೋಲ್) ಸೃಷ್ಟಿಯಾಗಿದೆ. ವಿಶೇಷವೆಂದರೆ ಈ ಸಿಂಕ್ ಹೋಲ್ ಮತ್ತಷ್ಟು ಬೆಳೆಯುತ್ತಿದೆ. ಇದರ ಬಗ್ಗೆ ಅಧ್ಯಯನ ನಡೆಸಲು ಚಿಲಿ ಸರ್ಕಾರವು ತಂಡ ರಚನೆ ಮಾಡಿದೆ.

656 ಅಡಿ ಆಳದ ಸಿಂಕ್ ಹೋಲ್ 98 ಅಡಿ ವ್ಯಾಸ ಹೊಂದಿದೆ ಎಂದು ರಾಷ್ಟ್ರೀಯ ಭೂವಿಜ್ಞಾನ ಮತ್ತು ಗಣಿ ಇಲಾಖೆ ಅಂದಾಜು ಮಾಡಿದೆ. ಟಿಯೆರಾ ಅಮರಿಲ್ಲಾ ನಗರಪಾಲಿಕೆಯ ಈ ಬೃಹತ್ ಕಂದಕದ ಸುತ್ತ ನೂರು ಮೀಟರ್ ರಕ್ಷಣಾ ಪರಿಧಿ ಹಾಕಿದೆ. ಕೆನಡಾದ ಲುಂಡಿನ್ ಮೈನಿಂಗ್ ಸಂಸ್ಥೆಯು ನಿರ್ವಹಿಸುತ್ತಿರುವ ಅಲ್ಕಾಪರ್ರೋಸಾ ಗಣಿ ಬಳಿ ಈ ಸಿಂಕ್ ಹೋಲ್ ಸೃಷ್ಟಿಯಾಗಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಆಸ್ತಿಹಾನಿಯಾಗಿಲ್ಲ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:ಮಂಕಿಪಾಕ್ಸ್ ಪ್ರಕರಣ ಹೆಚ್ಚಳ: ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ಅಮೆರಿಕ

ಸ್ಯಾಂಟಿಯಾಗೊ ನಗರದಿಂದ ಸುಮಾರು 800 ಕಿ.ಮೀ ದೂರದಲ್ಲಿ ಈ ನಿಗೂಢ ಕಂದಕ ರಚನೆಯಾಗಿದೆ. ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಕಾಪರ್ರೋಸಾ ಗಣಿಯ ಕೆಲಸಗಳನ್ನು ನಿಲ್ಲಿಸಲಾಗಿದೆ. ಚಿಲಿ ದೇಶವು ವಿಶ್ವದ ಅತ್ಯಂತ ಹೆಚ್ಚಿನ ತಾಮ್ರ ಉತ್ಪಾದಕ ದೇಶವಾಗಿದೆ. ವಿಶ್ವದೆಲ್ಲೆಡೆ ಸರಬರಾಜಾಗುವ ತಾಮ್ರದಲ್ಲಿ ಕಾಲು ಭಾಗದಷ್ಟು ತಾಮ್ರ ಚಿಲಿಯಲ್ಲೇ ಗಣಿಗಾರಿಕೆ ಮಾಡಲಾಗುತ್ತದೆ.

“ಈ ಕಂದಕವು ಸಾಕಷ್ಟು ಆಳವಾಗಿದೆ. ಅಂದಾಜು 200 ಮೀಟರ್ ನಷ್ಟಿದೆ. ಇದುವರೆಗೆ ಅದರಡಿಯಲ್ಲಿ ಯಾವುದೇ ವಸ್ತುವನ್ನು ಪತ್ತೆ ಮಾಡಿಲ್ಲ. ಆದರೆ ಅಲ್ಲಿ ಸಾಕಷ್ಟು ನೀರು ಇರುವುದು ನಮಗೆ ಕಂಡು ಬಂದಿದೆ” ಎಂದು ರಾಷ್ಟ್ರೀಯ ಭೂ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡೇವಿಡ್ ಮಾಂಟೆನೆಗ್ರೊ ಹೇಳಿದ್ದಾರೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.