ಭಾರತ, ಜರ್ಮನಿ ಸಂಬಂಧ ವೃದ್ಧಿ ಬಗ್ಗೆ ಚರ್ಚೆ: ಮೋದಿ


Team Udayavani, Apr 22, 2018, 6:00 AM IST

12.jpg

ಬರ್ಲಿನ್‌: ಶುಕ್ರವಾರ ಜರ್ಮನಿ ಪ್ರಧಾನಿ ಏಂಜೆಲಾ ಮರ್ಕೆಲ್‌ ಜತೆ ತಾವು ನಡೆಸಿದ ಮಾತುಕತೆ ವೇಳೆ, ಭಾರತ ಮತ್ತು ಜರ್ಮನಿ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಇತರ ಜಾಗತಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ತಮ್ಮ ಹಾಗೂ ಮರ್ಕೆಲ್‌ ಭೇಟಿ ಅಮೋಘವಾಗಿತ್ತೆಂದು ಬಣ್ಣಿಸಿದ್ದಾರೆ. 

ಯುನೈಟೆಡ್‌ ಕಿಂಗ್‌ಡಮ್‌ (ಯು.ಕೆ), ಸ್ವೀಡನ್‌ ಹಾಗೂ ಜರ್ಮನಿ ಪ್ರವಾಸಕ್ಕೆ ಮೋದಿ ತೆರಳಿದ್ದರು. ಈ ವೇಳೆ, ಯುಕೆಯಲ್ಲಿ ಕಾಮನ್ವೆಲ್ತ್‌ ರಾಷ್ಟ್ರಗಳ ಮುಖ್ಯಸ್ಥರ ಸಭೆಯಲ್ಲಿ (ಸಿಎಚ್‌ಒಜಿಎಂ) ಪಾಲ್ಗೊಂಡಿದ್ದರು. ಪ್ರವಾಸದ ಕೊನೆಯ ಹಂತದಲ್ಲಿ ಬರ್ಲಿನ್‌ಗೆ ಬಂದಿಳಿದಿದ್ದ ಅವರು, ಅಲ್ಲಿನ ಪ್ರಧಾನಿ ಏಂಜೆಲಾ ಮರ್ಕೆಲ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌, “”ಉಭಯ ನಾಯಕರ ಮಾತುಕತೆ ವೇಳೆ, ಭಾರತ ಹಾಗೂ ಜರ್ಮನಿ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಗೊಳಿಸುವ ಬಗ್ಗೆ ಸುದೀರ್ಘ‌ವಾಗಿ ಚರ್ಚಿಸಲಾಯಿತು” ಎಂದಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.