“ಕೃತಕ ಮಂಗಳ’ನಲ್ಲಿ ಜೀವನ! ಹೋಗಲು ರೆಡೀನಾ?


Team Udayavani, Aug 7, 2021, 10:10 PM IST

“ಕೃತಕ ಮಂಗಳ’ನಲ್ಲಿ ಜೀವನ! ಹೋಗಲು ರೆಡೀನಾ?

ವಾಷಿಂಗ್ಟನ್‌: ಮಂಗಳ ಗ್ರಹದಲ್ಲಿ ಜೀವಿಸುವ ಮನುಷ್ಯರ ಮೇಲೆ ಅಲ್ಲಿನ ವಾತಾವರಣ ಬೀರುವ ಪ್ರಭಾವಗಳನ್ನು ಅಧ್ಯಯನ ಮಾಡುವ ಸಲುವಾಗಿ, ವಿಶ್ವದ ಎಲ್ಲಾ ಖಗೋಳ ವಿಜ್ಞಾನ ಪ್ರಿಯರಿಗೊಂದು ರೋಚಕ ಅವಕಾಶವೊಂದನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ) ಕಲ್ಪಿಸಿದೆ. ಭೂಮಿಯ ಮೇಲೆಯೇ ನಿರ್ಮಿಸಲಾಗುವ ಮಂಗಳನ ಪರಿಸರದ ಕೃತಕ ಅವತರಣಿಕೆಯಲ್ಲಿ ವರ್ಷ ಪೂರ್ತಿ ಜೀವಿಸಲು ಸಿದ್ಧವಿರುವ ಆಸಕ್ತರಿಂದ ಅರ್ಜಿಗಳನ್ನು ನಾಸಾ ಆಹ್ವಾನಿಸಿದೆ.

ಹೂಸ್ಟನ್‌ನಲ್ಲಿರುವ ಜಾನ್ಸನ್‌ ಸ್ಪೇಸ್‌ ಸೆಂಟರ್‌ನಲ್ಲಿ “ಮಾರ್ಸ್‌ ಡ್ನೂನ್‌ ಆಲ್ಫಾ’ ಎಂಬ ಸುಮಾರು 1,700 ಚದರ ಅಡಿ ವಿಸ್ತೀರ್ಣದ ಕೊಠಡಿಯಲ್ಲಿ ಮಂಗಳ ಗ್ರಹದ ಕೃತಕ ಪರಿಸರವನ್ನು ನಿರ್ಮಿಸಲಾಗಿದೆ. ನಾಸಾದಿಂದ ಆಯ್ಕೆಯಾಗುವ ನಾಲ್ಕು ಮಂದಿ ಈ ಪರಿಸರದಲ್ಲಿ ಒಂದು ವರ್ಷ ಜೀವಿಸಬೇಕಿದ್ದು, ಆ ಪರಿಸರದಲ್ಲಿ ಇವರು ಎದುರಿಸುವ ಸವಾಲುಗಳನ್ನು ಅಧ್ಯಯನ ಮಾಡಲಾಗುತ್ತದೆ.

ಎಲ್ಲ ಸವಾಲುಗಳೂ ಇಲ್ಲಿವೆ:

ಮಂಗಳನ ಪರಿಸರಕ್ಕೆ ಕಾಲಿಡುವ ಖಗೋಳ ವಿಜ್ಞಾನಿಗಳು ಅಲ್ಲಿ ಸಾಮಾನ್ಯವಾಗಿ, ಸೀಮಿತ ಮೂಲಸೌಕರ್ಯಗಳು, ಪರೀಕ್ಷಾ ಪರಿಕರಗಳ ವೈಫ‌ಲ್ಯ, ಮಂದಗತಿಯ ಸಂವಹನ ಹಾಗೂ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿರುತ್ತವೆ. ಅವೆಲ್ಲವನ್ನೂ ನಾಸಾ ರೂಪಿಸಿರುವ “ಕ್ರೂé ಹೆಲ್ತ್‌ ಆ್ಯಂಡ್‌ ಪರ್ಫಾಮನ್ಸ್‌ ಎಕ್ಸ್‌ಪ್ರೊರೇಷನ್‌ ಅನಲಾಗ್‌’ ಹೆಸರಿನಲ್ಲಿ ಇಲ್ಲಿಯೇ ಅಧ್ಯಯನ ಮಾಡಲು ನಿರ್ಧರಿಸಲಾಗಿದೆ. 30-55 ರೊಳಗಿನ ವಯೋಮಾನದವರು, ಇಂಗ್ಲಿಷ್‌ ಭಾಷೆ ಬಲ್ಲವರು, ಉತ್ತರ ದೈಹಿಕ ಆರೋಗ್ಯ ಇರುವವರು ಹಾಗೂ ಧೂಮಪಾನದ ಅಭ್ಯಾಸ ಇಲ್ಲದವರು ಮಾತ್ರವೇ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಲಾಗಿದೆ.

ಶಿಲೆಯ ಮಾದರಿ ಸಂಗ್ರಹಿಸುವಲ್ಲಿ ರೋವರ್‌ ವಿಫ‌ಲ:

ಮಂಗಳನ ಅಂಗಳದಲ್ಲಿರುವ ನಾಸಾದ ಪರ್ಸೆವೆರೆನ್ಸ್‌ ರೋವರ್‌, ಅಲ್ಲಿನ ಶಿಲೆಗಳ ಮಾದರಿಯನ್ನು ಸಂಗ್ರಹಿಸುವ ಮೊದಲ ಯತ್ನದಲ್ಲಿ ವಿಫ‌ಲವಾಗಿದೆ. ಮೇಲ್ಮೆಯನ್ನು ಕೊರೆದು ಶಿಲೆಯನ್ನು ತೆಗೆಯಲು ಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ. ರೊಬೋಟ್‌ವೊಂದು ಮಂಗಳನ ಮೇಲ್ಮೆ„ಯನ್ನು ಕೊರೆದಿರುವುದು ಇದೇ ಮೊದಲು. ಶಿಲೆಯ ಸಂಗ್ರಹ ಸಾಧ್ಯವಾಗಿದ್ದರೆ ಭವಿಷ್ಯದಲ್ಲಿ ವಿಜ್ಞಾನಿಗಳಿಗೆ ಈ ಗ್ರಹದ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುತ್ತಿತ್ತು. ಮುಂದಿನ ಯತ್ನಗಳಲ್ಲಾದರೂ ರೋವರ್‌ ಯಶಸ್ವಿಯಾಗಬಹುದು ಎಂಬ ವಿಶ್ವಾಸವನ್ನು ನಾಸಾ ವ್ಯಕ್ತಪಡಿಸಿದೆ. 2030ರೊಳಗಾಗಿ ಕಲ್ಲುಗಳ 30 ಮಾದರಿಗಳನ್ನು ಭೂಮಿಗೆ ತರಲು ನಾಸಾ ಉದ್ದೇಶಿಸಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.