ಮಂಗಳ ಸವಾಲಿಗೆ ನಾಸಾ ಸಿದ್ಧ


Team Udayavani, Oct 15, 2017, 7:45 AM IST

NASA.jpg

ನ್ಯೂಯಾರ್ಕ್‌: 2030ರೊಳಗೆ ಮಂಗಳ ಗ್ರಹಕ್ಕೆ ಮಾನವನನ್ನು ಕಳುಹಿಸುವ ಮಹತ್ವಾ ಕಾಂಕ್ಷೆ ಹೊತ್ತಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ) ತನ್ನ ಈ ಪ್ರಯತ್ನದಲ್ಲಿ ದೈತ್ಯವಾದ ಸವಾಲೊಂದಕ್ಕೆ ಉತ್ತರ ಹುಡುಕುವಲ್ಲಿ ನಿರತವಾಗಿದೆ. 

ಅಂತರಿಕ್ಷ ಯಾನ ಕೈಗೊಳ್ಳುವ ಯಾವುದೇ ಜೀವಿ ಭೂಕಕ್ಷೆ ದಾಟುತ್ತಲೇ ನಭದಲ್ಲಿ ಅವ್ಯಾಹತವಾಗಿ ಹರಡಿರುವ ಗ್ಯಾಲಾಸ್ಟಿಕ್‌ ಕಾಸ್ಮಿಕ್‌ ಕಿರಣಗಳಿಗೆ (ಜಿಸಿಆರ್‌) ತುತ್ತಾಗುವು ದರಿಂದ ಅವುಗಳಿಂದ ಯಾತ್ರಿಕರನ್ನು ಪಾರು ಮಾಡುವ ಕವಚಗಳ ರಚನೆಯಲ್ಲಿ ನಾಸಾದ ಹ್ಯೂಮನ್‌ ಎಕ್ಸ್‌ಪ್ಲೊರೇಷನ್‌ ಸ್ಟ್ರಾಟೆಜಿಕ್‌ ಅನಾಲಿಸಿಸ್‌ ವಿಭಾಗ ತೊಡಗಿದೆ.

ಏನು ಈ ವಿಕಿರಣ?: ಭೂಮಿಯ ಕಕ್ಷೆ ದಾಟುತ್ತಲೇ ಎದುರಾಗುವ ಜಿಸಿಆರ್‌, ಸೋಲಾರ್‌ ಪಾರ್ಟಿಕಲ್‌ ಇವೆಂಟ್ಸ್‌ (ಎಸ್‌ಪಿಇ) ಹಾಗೂ ವ್ಯಾನ್‌ ಅಲ್ಲೆನ್‌ ಬೆಲ್ಟ್$Õ (ವಿಎಬಿ)ಗಳನ್ನು  ಒಳಗೊಂಡಿರುತ್ತವೆ. ಭೂಮಿಯಲ್ಲಿ ಯಾವುದೇ ವಿಕಿರಣ ಸೂಸುವ ವಸ್ತುವಿನ ಹೊರಬರುವ ವಿಕಿರಣಗಳಿಗಿಂತ ಅತ್ಯಂತ ಶಕ್ತಿಶಾಲಿಯಾಗಿರುತ್ತವೆ ಜಿಸಿಆರ್‌.  

ಗಾಢ ಪರಿಣಾಮಗಳು: ಈ ವಿಕಿರಣಗಳ ಪರಿಣಾಮಗಳ ಬಗ್ಗೆ ವಿವರಿಸಿರುವ ನಾಸಾ ಸ್ಪೇಸ್‌ ರೇಡಿಯೇಷನ್‌ ಎಲಿಮೆಂಟ್‌ ವಿಜ್ಞಾನಿ ಲೀಸಾ ಸೈಮನ್ಸನ್‌, ಅಂತರಿಕ್ಷದ ವಿಕಿರಣಗಳು ಖಗೋಳ ಯಾತ್ರಿಕರ ಅಣುಅಣುವನ್ನೂ ಅವರ ಅರಿವಿಲ್ಲದಂತೆ ಬೇಧಿಸಿ ಸಾಗುವುದರಿಂದ, ಅವರ ಡಿಎನ್‌ಎ ಮಾದರಿಗಳೇ ಬದಲಾಗುತ್ತವೆ. ಇದು, ಅನೇಕ ಗುಣ ಪಡಿ ಸಲಸಾಧ್ಯ ಎನ್ನುವಂಥ ಮಾರಕ ರೋಗ ಗಳಿಗೆ ಅವರನ್ನು ಒಳಪಡಿಸುತ್ತದೆ ಎಂದಿದ್ದಾರೆ.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.