ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!


Team Udayavani, Apr 16, 2021, 11:57 AM IST

nasa-released-milky-way-galaxy-images-taken-from-international-space-station

ವಾಷಿಂಗ್ಟನ್ : ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲಾದ ಮಿಲ್ಕಿ ವೇ ಗೆಲಾಕ್ಸಿಯ ಚಿತ್ರವೊಂದನ್ನು ನಾಸಾ (NASA – National Aeronautics and Space Administration) ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ. ನಾಸಾ ಬಿಡುಗಡೆಗೊಳಿಸಿದ ಈ ಕುತೂಹಲಕಾರಿ ಚಿತ್ರ ಲಕ್ಷಾಂತರ ಮಂದಿಯ ಗಮನ ಸೆಳೆದಿದೆ.

ಓದಿ : ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

ನಾವು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲ್ಪಟ್ಟ ಮಿಲ್ಕಿ ವೇ ಗ್ಯಾಲಕ್ಸಿಯ ಚಿತ್ರವನ್ನು ನಾವು ಇಲ್ಲಿ ಪ್ರಕಟಿಸಿದ್ದೇವೆ. ಈ ಚಿತ್ರ ಎಲ್ಲವನ್ನೂ ವರ್ಣಿಸುತ್ತದೆ. ನಾವು ವಾಸಿಸುವ ಭೂಮಿಯೂ ಇದೇ ಮಿಲ್ಕಿ ವೇ ನಲ್ಲಿದೆ. ಎಂದು ನಾಸಾ ಅಡಿ ಟಿಪ್ಪಣಿಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದೆ.

ಇನ್ನು, ಕ್ಷೀರಪಥವು ನಮ್ಮ ಸೌರವ್ಯೂಹವನ್ನು ಒಳಗೊಂಡಿರುವ ಒಂದು  ನೀಹಾರಿಕೆ ಅಥವಾ  ಗ್ಯಾಲಕ್ಸಿ. ‘ಮಿಲ್ಕೀ ವೇ ಪದ ಲ್ಯಾಟಿನ್ ನ ‘ವಿಯಾ ಲಾಕ್ಟಿಯಾ’ ಎಂಬ ಪದದಿಂದ ಬಂದಿದೆ. ಈ ಗ್ಯಾಲಕ್ಸಿಯ ಆಕಾಶದಲ್ಲಿ ಅದರ ಗೋಚರತೆಯನ್ನು ನೋಡಿ, ಮಂದವಾಗಿ ಪ್ರಜ್ವಲಿಸುವ ಅದರ ಪಟ್ಟಿಯನ್ನು ಅನುಸರಿಸಿ ಕ್ಷೀರಪಥ ಅಥವಾ ಹಾಲು-ದಾರಿ/ಹಾಲಿನ ದಾರಿ, ಎಂಬ ಹೆಸರು ಎಂದು ಹೇಳಲಾಗುತ್ತದೆ.

ಭಾರತದಲ್ಲಿ ಅದನ್ನು “ಆಕಾಶಗಂಗೆ” ಎಂದು ಕರೆಯುವ ರೂಢಿಯೂ ಕೂಡ ಇದೆ. ಆಕಾಶದಿಂದ ಭೂಮಿಗೆ ಇಳಿಯುತ್ತಿರುವ ಗಂಗಾನದಿ /ಗಂಗಾಮಾತೆ ಎಂದು ಪ್ರಾಚೀನರು ಭಾವಿಸಿದ್ದರು. ಪೌರಾಣಿಕ ಕಥೆಯಲ್ಲಿ ಗಂಗೆಯು ವಿಷ್ಣುಸ್ವರೂಪ ತ್ರಿವಿಕ್ರಮನ ಪಾದದಲ್ಲಿ ಹುಟ್ಟಿ ಸ್ವರ್ಗದಲ್ಲಿ ಹರಿಯುವಳು. ನಂತರ ಬ್ರಹ್ಮನ ಕಲಶಸೇರಿ, ಕೈಲಾಸ ವಾಸಿಯಾದ ಶಿವನ ಜಟೆಯಲ್ಲಿದ್ದು, ನಂತರ ಭಗೀರಥನ ಪ್ರಯತ್ನದಿಂದ ಭೂಮಿಗೆ ಹರಿಯುವಳು. ಹಾಗಾಗಿ ಭಾರತದ ಪ್ರಾಚೀನರು ಈ ನಕ್ಷತ್ರಲೋಕದ ಬೆಳಕಿನ ಪಟ್ಟಿಯನ್ನು ಆಕಾಶಗಂಗೆ ಎಂದು ಕರೆದರು ಎಂದು ಹೇಳಲಾಗುತ್ತದೆ.

ಓದಿ : ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.