ಗಂಟೆಗೆ 57,240ಕಿ.ಮೀ ವೇಗ! ಫೆ.15ರಂದು ಭೂಮಿಗೆ ಅಪ್ಪಳಿಸಲಿದೆಯಾ ಬೃಹತ್ ಗಾತ್ರದ ಆಕಾಶಕಾಯ?

ಪಿಝಡ್39 ಅನ್ನು ನಿಗೂಢ ಅಪಾಯಕಾರಿ ವಸ್ತು(ಪಿಎಚ್ ಒ) ಎಂದು ನಾಸಾ ವರದಿ ತಿಳಿಸಿದೆ.

Team Udayavani, Feb 14, 2020, 12:59 PM IST

Astronoid-Nasa

ವಾಷಿಂಗ್ಟನ್: ಬೃಹತ್ ಗಾತ್ರದ ಆಕಾಶಕಾಯವೊಂದು ಭೂಮಿಯತ್ತ ವೇಗವಾಗಿ ಧಾವಿಸುತ್ತಿರುವುದಾಗಿ ಅಮೆರಿಕದ ಬಾಹ್ಯಾಕಾಶ ಏಜೆನ್ಸಿ ನಾಸಾ ತಿಳಿಸಿದ್ದು, ಇದು ಫೆಬ್ರುವರಿ 15ರಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಿದೆ.

ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ, ನಾಸಾ ವಿಜ್ಞಾನಿಗಳ ತಂಡಕ್ಕೆ ಭೂಕಕ್ಷೆಯ ಸಮೀಪ ಬೃಹತ್ ಗಾತ್ರದ ಆಕಾಶಕಾಯ ಬರುತ್ತಿರುವುದನ್ನು ಪತ್ತೆ ಹಚ್ಚಿರುವುದಾಗಿ ತಿಳಿಸಿದೆ. ಈ ಆಕಾಶಕಾಯಕ್ಕೆ 2002 PZ39 ಎಂದು ಹೆಸರಿಸಲಾಗಿದೆ.

ಈ ಕ್ಷುದ್ರಗ್ರಹ ಗಂಟೆಗೆ 57,240 ಕಿಲೋ ಮೀಟರ್ ಅತೀ ವೇಗದಲ್ಲಿ ಧಾವಿಸುತ್ತಿರುವುದಾಗಿ ನಾಸಾ ವಿವರಿಸಿದೆ. ಈ ಬೃಹತ್ ಗಾತ್ರದ ಆಕಾಶಕಾಯದ ಗಾತ್ರದ ಬಗ್ಗೆ ಅಂದಾಜಿಸಿರುವ ನಾಸಾ, ಇದು 3,280 ಅಡಿ ಸುತ್ತಳತೆಯಷ್ಟು ಅಗಲವಾಗಿರುವುದಾಗಿ ತಿಳಿಸಿದೆ. ಇದು ಇಡೀ ವಿಶ್ವದಲ್ಲಿಯೇ ಮಾನವ ನಿರ್ಮಿತ ಬೃಹತ್ ಗಾತ್ರದ ರಚನೆಗಿಂತ ದೊಡ್ಡದಾಗಿದೆ ಎಂದು ನಾಸಾ ಹೇಳಿದೆ.

ಪಿಝಡ್39 ಅನ್ನು ನಿಗೂಢ ಅಪಾಯಕಾರಿ ವಸ್ತು(ಪಿಎಚ್ ಒ) ಎಂದು ನಾಸಾ ವರದಿ ತಿಳಿಸಿದೆ. ಈ ಬೃಹತ್ ಗಾತ್ರದ ಆಕಾಶಕಾಯ ಭೂಮಿಗೆ ಅಪ್ಪಳಿಸಿದರೆ 60ಮೆಗಾ ಟನ್ ನಷ್ಟು ಸ್ಫೋಟಕ್ಕೆ ಸಮನಾಗಿರುತ್ತದೆ. 66 ದಶಲಕ್ಷ ವರ್ಷಗಳ ಹಿಂದೆ ಹೀಗೆ ಭೂಮಿಗೆ ಬೃಹತ್ ಗಾತ್ರದ ಕ್ಷುದ್ರಗ್ರಹ ಅಪ್ಪಳಿಸಿದ ಪರಿಣಾಮ ಡೈನೋಸಾರ್ಸ್ ಸಂತತಿ ನಾಶವಾಗಲು ಕಾರಣವಾಗಿರಬಹುದು ಎಂಬುದು ವಿಜ್ಞಾನಿಗಳ ಅಭಿಪ್ರಾಯ.

ಫೆಬ್ರವರಿ 15ರಂದು ಭೂಮಿಯತ್ತ ಸಮೀಪಿಸುವ ಈ ಬೃಹತ್ ಆಕಾಶಕಾಯ ಅಪ್ಪಳಿಸುವ ಸಾಧ್ಯತೆ ತುಂಬಾ ಕಡಿಮೆ ಎಂದು ನಾಸಾ ಹೇಳಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.