ಮಾರುತಕ್ಕೆ ರೋವರ್‌ ಬಲಿ? ಸಂಪರ್ಕ ಕಡಿದುಕೊಂಡ ಮಂಗಳದಲ್ಲಿರುವ ನೌಕೆ


Team Udayavani, Aug 30, 2018, 10:15 AM IST

5-bb.jpg

ವಾಷಿಂಗ್ಟನ್‌: ಮಂಗಳದ ನೆಲದಲ್ಲಿ ಓಡಾಡುತ್ತಾ ಗ್ರಹದ ಸಂಶೋಧನೆ ನಡೆಸುತ್ತಿದ್ದ ನಾಸಾದ ಆಪರ್ಚುನಿಟಿ ರೋವರ್‌ ಅಲ್ಲಿನ ಭಾರೀ ಚಂಡಮಾರುತಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

15 ವರ್ಷಗಳ ಹಿಂದೆ, 2003ರ ಜೂನ್‌ನಲ್ಲಿ ಗಾಲ್ಫ್ ಕಾರ್ಟ್‌ ಗಾತ್ರದ ರೋಬೋ ಆಪರ್ಚುನಿಟಿಯನ್ನು ನಾಸಾ ಉಡಾಯಿಸಿತ್ತು. 2004ರ ಜನವರಿಯಲ್ಲಿ ಅದು ಮಂಗಳದಲ್ಲಿ ಇಳಿದಿತ್ತು. ಸೌರಶಕ್ತಿಯನ್ನು ಉಪಯೋಗಿಸಿಕೊಂಡು ಮಂಗಳ ಗ್ರಹದ ಮೇಲ್ಮೆ„ನಲ್ಲಿ ಓಡಾಡುತ್ತಾ ಈ ರೋಬೋ ನಾಸಾಕ್ಕೆ ಮಾಹಿತಿ ರವಾನಿಸುತ್ತಿತ್ತು.  

 ಎರಡು ತಿಂಗಳ ಹಿಂದೆ ಬೀಸಿದ ಧೂಳಿನ ಚಂಡಮಾರುತದಿಂದಾಗಿ ಈ ರೋವರ್‌ ಕೆಟ್ಟು ಹೋಗಿರುವ ಸಾಧ್ಯತೆಯಿದೆ. ಜೂ.10ರ ಅನಂತರ ಆಪರ್ಚುನಿಟಿ ನಾಸಾದೊಂದಿಗೆ ಸಂಪರ್ಕ ಸಾಧಿಸಿಲ್ಲ. ಎರಡು ವರ್ಷಗಳಿ ಗೊಮ್ಮೆ ಧೂಳಿನ ಚಂಡಮಾರುತ ಮಂಗಳ ಗ್ರಹದಲ್ಲಿ ಸಾಮಾನ್ಯವಾಗಿರುತ್ತದೆ. ಆದರೆ ಈ ಬಾರಿ ಹಿಂದೆಂದೂ ಆಗಿರದಷ್ಟು ತೀವ್ರ ಸ್ವರೂಪದಲ್ಲಿತ್ತು. ನಾವು ರೋವರ್‌ನೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂದು ವಿಜ್ಞಾನಿ ಸ್ಟೀವ್‌ ಸ್ಕ್ವೇರೆಸ್‌ ಹೇಳಿದ್ದಾರೆ.

ಮಂಗಳದಲ್ಲಿನ ತಾಪಮಾನ -100 ಡಿಗ್ರಿ ಫ್ಯಾ. ತನಕ ಹೋಗುತ್ತದೆ. ಕಡಿಮೆ ತಾಪಮಾನದಲ್ಲಿ ಎಲೆಕ್ಟ್ರಿಕ್‌ ಸರ್ಕ್ನೂಟ್‌ನಲ್ಲಿನ ಲೋಹಗಳು ಸಂಕುಚಿತಗೊಳ್ಳುತ್ತವೆ. ಆದರೆ ಚಂಡಮಾರುತದಿಂದಾಗಿ ರೋವರ್‌ನ ಸೌರ ಫ‌ಲಕದ ಮೇಲೆ ಧೂಳು ಕುಳಿತು ಬೆಳಕಿನ ಕಿರಣವನ್ನು ಅಡ್ಡಿಪಡಿ ಸುತ್ತಿರಬಹುದು, ಇದರಿಂದಾಗಿ ರೋವರ್‌ ಹಾನಿಗೀಡಾಗಿರಬಹುದು ಎಂದು ಅವರು ಅಂದಾಜಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.