ಆದಿತ್ಯನ ಅಂತರಂಗ ಬಹಿರಂಗ! ; ನಾಸಾದ ಆಕಾಶಕಾಯ ಪಾರ್ಕರ್‌ನಿಂದ ಮಾಹಿತಿ


Team Udayavani, Dec 6, 2019, 6:01 AM IST

Sun-730

ವಾಷಿಂಗ್ಟನ್‌: ಸೂರ್ಯನ ಅಧ್ಯಯನಕ್ಕಾಗಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಕಳುಹಿಸಿದ್ದ ‘ಪಾರ್ಕರ್‌’, ಮಾನವ ನಿರ್ಮಿತ ಯಾವುದೇ ಆಕಾಶಕಾಯ ಈವರೆಗೆ ತಲುಪದಿರುವ ಸೂರ್ಯನ ಸಮೀಪಕ್ಕೆ ತಲುಪಿದೆ. ಅಷ್ಟು ಹತ್ತಿರದಿಂದ ಅಮೂಲ್ಯ ಮಾಹಿತಿಗಳನ್ನು ರವಾನಿಸಿರುವ ಆ ಆಕಾಶಕಾಯ, ಸೂರ್ಯನ ವಾತಾವರಣ, ಅಲ್ಲಿನ ಅಗಾಧ ಉಷ್ಣಾಂಶ, ಸೋಲಾರ್‌ ವಿಂಡ್‌ ಮತ್ತಿತರ ಮಾಹಿತಿಗಳುಳ್ಳ ಅನೇಕ ದತ್ತಾಂಶಗಳನ್ನು ನಾಸಾಕ್ಕೆ ರವಾನಿಸಿದೆ.

ಇದು ವಿಜ್ಞಾನಿಗಳಿಗೆ ಖುಷಿ ತಂದಿದ್ದು, ಸೂರ್ಯನ ಬಗ್ಗೆ ಶತಮಾನಗಳಿಂದ ಇರುವ ಕೆಲವು ಮೂಲಭೂತ ಪ್ರಶ್ನೆಗಳಿಗೆ ಪಾರ್ಕರ್‌ ಕಳುಹಿಸಿರುವ ದತ್ತಾಂಶಗಳು ಉತ್ತರ ನೀಡುತ್ತವೆ ಎಂದು ಹೇಳಿದ್ದಾರೆ.

ನೇಚರ್‌ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ಮಾಹಿತಿಯಂತೆ, ಪಾರ್ಕರ್‌ ಕಳುಹಿಸಿರುವ ದತ್ತಾಂಶಗಳು ಸೂರ್ಯನ ಮೇಲ್ಮೈಯಾದ ಕರೋನಾದಲ್ಲಿ ಸೂರ್ಯನ ಒಡಲಿನಲ್ಲಿನ ಉಷ್ಣಾಂಶಕ್ಕಿಂತ ನೂರಾರು ಪಟ್ಟು ಹೆಚ್ಚು ಏಕೆ, ಸೂರ್ಯನ ಮೇಲ್ಮೈ ಮೇಲೆ ಉಂಟಾಗುವ ‘ಸೋಲಾರ್‌ ವಿಂಡ್‌’ ಗಳ ಹಿಂದಿನ ಕಾರಣವೇನು ಎಂಬ ಪ್ರಶ್ನೆಗಳಿಗೆ ಉತ್ತರ ನೀಡಲಿದೆ.

ಅವುಗಳ ವಿಶ್ಲೇಷಣೆಯಿಂದ ಸೂರ್ಯನ ಮೇಲ್ಮೈ ಮೇಲಿನ ಕಣಗಳ ವೇಗ, ಅವುಗಳ ರಚನೆ ಮುಂತಾದ ವಿಚಾರಗಳ ಬಗ್ಗೆ ಖಚಿತ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ. ಈ ಆಕಾಶಕಾಯವನ್ನು 2018ರ ಆಗಸ್ಟ್‌ನಲ್ಲಿ ಸೂರ್ಯನಲ್ಲಿಗೆ ಕಳುಹಿಸಲಾಗಿತ್ತು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.