ಶುಕ್ರವಾರ ಮಂಗಳನ ಅಂಗಳಕ್ಕಿಳಿಯಲಿದೆ ನಾಸಾ’ದ ರೋವರ್ ಮಿಷನ್..!

ಮಂಗಳ ಗ್ರಹದ ಮೇಲಿನ ಖಗೋಳವಿಜ್ಞಾನ ಸೇರಿದಂತೆ ಏನ್ಶಿಯಂಟ್ ಸೂಕ್ಷ್ಮಜೀವಿಗಳ ವಾಸದ ಗುರುತುಗಳ ಹುಡುಕಾಟ ಮಾಡಲಿದೆ ಮಾರ್ಸ್ ರೋವರ್

Team Udayavani, Feb 17, 2021, 2:13 PM IST

NASA’s Perseverance rover to land on Mars, study signs of ancient microbial life on the red planet

ನವ ದೆಹಲಿ : ನಾಸಾ(NASA) ಬಾಹ್ಯಾಕಾಶ ಸಂಸ್ಥೆ ಕೈಗೊಂಡ ಅತ್ಯಂತ ಮಹತ್ವಾಕಾಂಕ್ಷೆಯ ಮಾರ್ಸ್ ರೋವರ್ ಮಿಷನ್, ಭಾರತದ ಕಾಲಮಾನದ ಪ್ರಕಾರ ಶುಕ್ರವಾರ (ಫೆ. 19) ಮಂಗಳ ಗ್ರಹದ ಮೇಲ್ಮೈಗೆ ಇಳಿಯಲಿದೆ.

ಈ ಬೇಸಿಗೆಯಲ್ಲಿ ಉಡಾವಣೆಯಾದ ರೋವರ್ ಮಂಗಳದ ಮೇಲ್ಮೈಯಲ್ಲಿರುವ ಪ್ರಾಚೀನ ಡೆಲ್ಟಾದ ಜೆಜೆರೊ ಕ್ರೇಟರ್ನಲ್ಲಿ ಶುಕ್ರವಾರ ಮುಂಜಾನೆ 2:25 ಕ್ಕೆ ಸ್ಪರ್ಶಿಸಲಿದೆ ಎಂದು ನಾಸಾ ದೃಢಪಡಿಸಿದೆ.

ಓದಿ : ಸುದ್ದಿ ಮಾಡುತ್ತಿದೆ ವಾಯ್ಸ್ ಚಾಟ್ ಆ್ಯಪ್ Clubhouse…!

ರೋವರ್ ಮಂಗಳದ ಭೂಪ್ರದೇಶದಲ್ಲಿ ಹಲವಾರು ತನಿಖೆಗಳನ್ನು ನಡೆಸಲಿದ್ದು,  MOXIE (Mars Oxygen In-Situ Resource Utilization Experiment) ಎಂಬ ಉಪಕರಣವನ್ನು ಸಹ ಹೊತ್ತೊಯ್ಯುತ್ತದೆ, ಇದು ಗ್ರಹದಲ್ಲಿ ಆಮ್ಲಜನಕವನ್ನು ಉತ್ಪಾದಿಸುತ್ತದೆ.

ಈ  ಹಿಂದೆ ಮಂಗಳ ಗ್ರಹದಲ್ಲಿ ಜೀವಿಗಳ ವಾಸ ಇದ್ದಿತ್ತೇ ಎಂಬುವುದರ ಬಗ್ಗೆ  ತಿಳಿಯಲು ವೈಜ್ಞಾನಿಕವಾಗಿ ಕೇಂದ್ರೀಕರಿಸಲಾಗಿತ್ತು ”ಎಂದು ವಾಷಿಂಗ್ಟನ್‌ ನ ನಾಸಾ ಪ್ರಧಾನ ಕಚೇರಿಯಲ್ಲಿರುವ ಸೈನ್ಸ್ ಮಿಷನ್ ನಿರ್ದೇಶನಾಲಯದ ಸಹಾಯಕ ಆಡಳಿತಾಧಿಕಾರಿ ಥಾಮಸ್ ಜುರ್ಬುಚೆನ್ ಹೇಳಿದ್ದಾರೆ.

ಮಂಗಳ ಗ್ರಹದ ಮೇಲಿನ ಖಗೋಳವಿಜ್ಞಾನ ಸೇರಿದಂತೆ ಏನ್ಶಿಯಂಟ್ ಸೂಕ್ಷ್ಮಜೀವಿಗಳ ವಾಸದ ಗುರುತುಗಳ ಹುಡುಕಾಟ ಇದರ ಪ್ರಮುಖ ಉದ್ದೇಶವಾಗಿದೆ ಎಂದು ನಾಸಾ ತಿಳಿಸಿದೆ.

ಓದಿ : ನನ್ನ ಸಾಂವಿಧಾನಿಕ ನೈತಿಕ ಜವಾಬ್ದಾರಿ ಪವಿತ್ರ ಕರ್ತವ್ಯ : ಕಿರಣ್ ಬೇಡಿ

 

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.