ಕರ್ತಾಪುರ್ ಗುರುದ್ವಾರ ಭೇಟಿ-ಭಾರತೀಯ ಯಾತ್ರಿಗಳಿಗೆ ಪಾಸ್ ಪೋರ್ಟ್ ಬೇಕಾಗಿಲ್ಲ;ಇಮ್ರಾನ್ ಖಾನ್
Team Udayavani, Nov 1, 2019, 12:41 PM IST
ಇಸ್ಲಾಮಾಬಾದ್: ನಾರೋವಾಲ್ ಜಿಲ್ಲೆಯಲ್ಲಿರುವ ಕರ್ತಾಪುರ್ ಗುರುದ್ವಾರ ದರ್ಬಾರ್ ಸಾಹಿಬ್ ಗೆ ಭೇಟಿ ನೀಡಲಿರುವ ಭಾರತೀಯ ಯಾತ್ರಾರ್ಥಿಗಳ ಮೇಲೆ ವಿಧಿಸಿರುವ ಕೆಲವು ಷರತ್ತುಗಳಿಗೆ ವಿನಾಯ್ತಿ ನೀಡಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಘೋಷಿಸಿದ್ದಾರೆ.
ನವೆಂಬರ್ 12ರಂದು ಸಿಖ್ಖ್ ರ ಧರ್ಮ ಗುರು ಗುರು ನಾನಕ್ ಅವರ 550ನೇ ಜಯಂತಿ ಹಿನ್ನೆಲೆಯಲ್ಲಿ ನವೆಂಬರ್ 9ರಂದು ಪಾಕಿಸ್ತಾನದ ಕರ್ತಾಪುರ್ ಸಾಹಿಬ್ ಅನ್ನು ಸಂಪರ್ಕಿಸುವ ಕಾರಿಡಾರ್ ಯೋಜನೆ ಉದ್ಘಾಟನೆಯಾಗಲಿದೆ.
ಕರ್ತಾಪುರ್ ಭೇಟಿಯ ಬಗ್ಗೆ ಟ್ವೀಟ್ ಮಾಡಿರುವ ಖಾನ್, ಯಾತ್ರಾರ್ಥಿಗಳಿಗೆ ಪಾಸ್ ಪೋರ್ಟ್ ಅಗತ್ಯವಿಲ್ಲ. ಆದರೆ ಗುರುತು ಪತ್ರ ಕಡ್ಡಾಯವಾಗಿದೆ. ಹತ್ತು ದಿನದ ಮೊದಲೇ ಭೇಟಿಯ ಬಗ್ಗೆ ರಿಜಿಸ್ಟರ್ ಮಾಡಬೇಕಾಗಿಲ್ಲ. ಕರ್ತಾಪುರ್ ಕಾರಿಡಾರ್ (ನ.9) ಉದ್ಘಾಟನೆ ದಿನ ಮತ್ತು ಗುರುನಾನಕ್ ಜಯಂತಿ(ನ.12) ದಿನ ಮಾತ್ರ 20 ಅಮೆರಿಕನ್ ಡಾಲರ್ ಸೇವಾ ಶುಲ್ಕವನ್ನು ಮನ್ನಾ ಮಾಡಲಾಗಿದೆ. ಉಳಿದ ದಿನ ಹಣ ಪಾವತಿಸಬೇಕು ಎಂದು ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ