ಭವಿಷ್ಯದ ಅಪಾಯಕಾರಿ ವೈರಸ್‌ ಬಗ್ಗೆ ವಾರ್ನಿಂಗ್‌!


Team Udayavani, Jan 29, 2022, 7:35 AM IST

ಭವಿಷ್ಯದ ಅಪಾಯಕಾರಿ ವೈರಸ್‌ ಬಗ್ಗೆ ವಾರ್ನಿಂಗ್‌!

ಬೀಜಿಂಗ್‌/ಹೊಸದಿಲ್ಲಿ: ಕೊರೊನಾ ಸೋಂಕಿನ ರೂಪಾಂತರಿಗಳ ಕಾಟದಿಂದ ನಲುಗಿರುವ ಜಗತ್ತಿಗೆ ಚೀನದ ವುಹಾನ್‌ನ ವಿಜ್ಞಾನಿಗಳು ಹೊಸ ಶಾಕ್‌ ಕೊಟ್ಟಿದ್ದಾರೆ.

ದ.ಆಫ್ರಿಕಾದಲ್ಲಿ ಬಾವಲಿಗಳಲ್ಲಿ ಕಂಡುಬರುವ “ನಿಯೋಕೋವ್‌’ ಎಂಬ ಕೊರೊನಾ ವೈರಸ್‌ ಭವಿಷ್ಯದಲ್ಲಿ ಮನುಷ್ಯರಿಗೆ ಹಬ್ಬುವ ಸಾಧ್ಯತೆಯಿದೆ. ಅದು ಅತ್ಯಂತ ಅಪಾಯಕಾರಿ ರೂಪಾಂತರಿಯಾಗಿ ಪರಿಣಮಿಸಲಿದ್ದು, ಈ ಸೋಂಕು ತಗಲಿದ ಮೂವರಲ್ಲಿ ಒಬ್ಬರು ಸಾವಿಗೀಡಾಗುವ ಸಾಧ್ಯತೆಯಿದೆ ಎಂದು ವುಹಾನ್‌ ಸಂಶೋಧಕರ ವರದಿ ಹೇಳಿದೆ.

ಸದ್ಯಕ್ಕೆ ನಿಯೋಕೋವ್‌ ವೈರಸ್‌ ರೂಪಾಂತರಗೊಂಡಿಲ್ಲ. ಈವರೆಗೆ ಅದು ಬಾವಲಿಗಳಲ್ಲಿ ಮಾತ್ರ ಹಬ್ಬಿರುವುದು ಕಂಡುಬಂದಿದೆ. ಒಂದು ವೇಳೆ, ಈ ವೈರಸ್‌ನಲ್ಲಿ ಒಂದು ರೂಪಾಂತರವಾದರೂ ಅದು ಮನುಷ್ಯನಿಗೆ ಹಬ್ಬಬಹುದು. ಆಗ ಸಾವಿನ ಪ್ರಮಾಣ, ಸೋಂಕು ವ್ಯಾಪಿಸುವಿಕೆ ತೀವ್ರಗತಿಯಲ್ಲಿರಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ:“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಮೂಗಿನ ಲಸಿಕೆ ಪ್ರಯೋಗಕ್ಕೆ ಅಸ್ತು: ಭಾರತ್‌ ಬಯೋಟೆಕ್‌ ಸಂಶೋಧಿಸಿ, ಅಭಿ ವೃದ್ಧಿಪಡಿಸಿರುವ ಮೂಗಿನ ಮೂಲಕ ನೀಡುವ ಲಸಿಕೆಯ ಪ್ರಯೋಗಕ್ಕೆ ಭಾರ ತೀಯ ಔಷಧ ಮಹಾನಿರ್ದೇಶನಾಲಯ  ಶುಕ್ರವಾರ ಅನುಮತಿ ನೀಡಿದೆ. ಬೂಸ್ಟರ್‌ ಡೋಸ್‌ ನೀಡಲು ಇದನ್ನು ಬಳಸಬಹುದೇ ಎಂಬ ಬಗ್ಗೆ ಪರೀಕ್ಷೆ ನಡೆಯಲಿದೆ. 9 ಕಡೆ ಪ್ರಯೋಗ ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ, ಗುರುವಾರದಿಂದ ಶುಕ್ರವಾರಕ್ಕೆ ದೇಶದಲ್ಲಿ 2.5 ಲಕ್ಷ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 627 ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.