ಚೀನದ ಅಲಿಪೇ, ವೀಚ್ಯಾಟ್‌ ಡಿಜಿಟಲ್‌ ವ್ಯಾಲೆಟ್‌ ನಿಷೇಧಿಸಿದ ನೇಪಾಲ


Team Udayavani, May 21, 2019, 5:11 PM IST

Wechat-Alipay-730

ಕಾಠ್ಮಂಡು : ನೇಪಾಲಕ್ಕೆ ಭೇಟಿ ನೀಡುವ ಸಹಸ್ರಾರು ಚೀನಿ ಪ್ರವಾಸಿಗರಿಂದ ಭಾರೀ ಪ್ರಮಾಣದ ವಿದೇಶೀ ಕರೆನ್ಸಿ ಆದಾಯ ನಷ್ಟವಾಗುವ ಭೀತಿಯಲ್ಲಿ ನೇಪಾಲದ ಸೆಂಟ್ರಲ್‌ ಬ್ಯಾಂಕ್‌ ಚೀನದ ಆಲಿಪೇ ಮತ್ತು ವೀಚ್ಯಾಟ್‌ ಎಂಬೆರಡು ಡಿಜಿಟಲ್‌ ವ್ಯಾಲೆಟ್‌ ಗಳನ್ನು ನಿಷೇಧಿಸಿದೆ.

ನೇಪಾಲದ ಹೊಟೇಲುಗಳಲ್ಲಿ, ರೆಸ್ಟೋರೆಂಟ್‌ಗಳು ಮತ್ತು ಅಂಗಡಿಗಳಲ್ಲಿ ವ್ಯಾಪಕವಾಗಿ ಪ್ರವಾಸಿಗರು ಬಳಸುವ ಚೀನದ ಜನಪ್ರಿಯ ಡಿಜಿಟಲ್‌ ಪೇಮೆಂಟ್‌ ವೇದಿಕೆಗಳನ್ನು ತಾನು ನಿಷೇಧಿಸಿರುವುದಾಗಿ ನೇಪಾಲ ರಾಷ್ಟ್ರ ಬ್ಯಾಂಕ್‌ ಅಧಿಕೃತ ಪ್ರಕಟನೆ ಹೊರಡಿಸಿದೆ.

ನೇಪಾಲ ಸೆಂಟ್ರಲ್‌ ಬ್ಯಾಂಕಿನ ಅನುಮತಿ ಇಲ್ಲದೆ ಚೀನದ ಈ ಎರಡು ಡಿಜಿಟಲ್‌ ವ್ಯಾಲೆಟ್‌ಗಳನ್ನು ಬಳಸುವುದು ಕಾನೂನು ಬಾಹಿರ ಎಂದು ಬ್ಯಾಂಕಿನ ವಕ್ತಾರ ಲಕ್ಷ್ಮೀ ಪ್ರಪನ್ನ ನಿರೋಲಾ ಹೇಳಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.