ರಸ್ತೆಯಿಂದ ಕಣಿವೆಗೆ ಉರುಳಿದ ಯಾತ್ರಾರ್ಥಿಗಳದ್ದ ಬಸ್: 14 ಜನರ ದುರ್ಮರಣ
Team Udayavani, Dec 15, 2019, 1:16 PM IST
ಕಾಠ್ಮಂಡು: ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್ ಕಮರಿಗೆ ಉರುಳಿ ಬಿದ್ದು ಸುಮಾರು 14 ಜನರು ಮೃತಪಟ್ಟ ಘಟನೆ ನೇಪಾಳದ ಕಾಠ್ಮಂಡುವಿನಲ್ಲಿ ನಡೆದಿದೆ.
ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ ಸುಮಾರು 80 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.
ಯಾತ್ರಾರ್ಥಿಗಳು ಪ್ರಸಿದ್ಧ ಹಿಂದೂ ಕಲಿಂಚೌಕ್ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಬರುವಾಗ ಈ ದುರ್ಘಟನೆ ನಡೆದಿದೆ.
ಘಟನೆಯಲ್ಲಿ 18ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಚಾಲಕನಿಗೆ ದಾರಿಯ ಬಗ್ಗೆ ಅರಿವಿರದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ