23 ಬಾರಿ ಮೌಂಟ್ ಎವರೆಸ್ಟ್ ತುತ್ತ ತುದಿ ಏರಿ ದಾಖಲೆ ಬರೆದ ನೇಪಾಳದ ಶೆರ್ಪಾ!


Team Udayavani, May 15, 2019, 1:11 PM IST

Sherpa

ನವದೆಹಲಿ:ಹಿಮಾಲಯದ ಪರ್ವತಶ್ರೇಣಿಯಲ್ಲಿರುವ 29 ಸಾವಿರ ಅಡಿ ಎತ್ತರದ ಮೌಂಟ್ ಎವರೆಸ್ಟ್ ಪರ್ವತವನ್ನು ನೇಪಾಳದ ಪರ್ವತಾರೋಹಿ 50ರ ಹರೆಯದ ಕಾಮಿ ರಿಟಾ ಶೆರ್ಪಾ ಅವರು 23 ಬಾರಿ ಮೌಂಟ್ ಎವರೆಸ್ಟ್ ನ ತುತ್ತ ತುದಿಯನ್ನು ಹತ್ತಿದ ಮೊದಲ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮಾರ್ಚ್ ನಿಂದ ಮೇ ತಿಂಗಳವರೆಗೆ ಮೌಂಟ್ ಎವರೆಸ್ಟ್ ಪರ್ವತ ಹತ್ತುವ ಕಾಲವಾಗಿದೆ. ಕಾಮಿ ರಿಟಾ ಶೆರ್ಪಾ ಅವರು ನೇಪಾಳ ಭಾಗದಿಂದ ಪರ್ವತ ಹತ್ತಿದ್ದರು. ಮೌಂಟ್ ಎವರೆಸ್ಟ್ ತುತ್ತ ತುದಿಗೇರಲು ಎರಡು ಮಾರ್ಗಗಳಿವೆ. ಒಂದು ನೇಪಾಳ, ಇನ್ನೊಂದು ಟಿಬೆಟ್ ಭಾಗದಿಂದ ಎಂದು ವರದಿ ತಿಳಿಸಿದೆ.

ನೇಪಾಳದಲ್ಲಿ ಶೆರ್ಪಾಗಳು ಬಹು ಜನಪ್ರಿಯ. ಯಾಕೆಂದರೆ ಹಿಮಾಲಯ ಪರ್ವತ ಹತ್ತುವ ವಿದೇಶಿಯರಿಗೆ ಗೈಡ್ ಆಗಿ ಕಾರ್ಯನಿರ್ವಹಿಸುವವರು ಇವರೇ. ಕಾಮಿ ರಿಟಾ ಶೆರ್ಪಾ ಸೇರಿದಂತೆ ಎಂಟು ಮಂದಿ ನೇಪಾಳಿ ಪರ್ವತಾರೋಹಿಗಳು ಮಂಗಳವಾರ ಮೌಂಟ್ ಎವರೆಸ್ಟ್ ತುದಿಯನ್ನು ಏರಿದ್ದರು.

“ನಮಗೆ ಈ ವರ್ಷ ತುಂಬಾ ಕಷ್ಟವಾಯ್ತು. ಇದರಿಂದಾಗಿ ನಮಗೆ ಚಿಂತೆಯಾಗಿತ್ತು. ಆದರೆ ಕೊನೆಗೂ ಹವಾಮಾನ ನಿಧಾನಕ್ಕೆ ನಮಗೆ ಅನುಕೂಲವಾಗಿದ್ದರಿಂದ ನಾವು ಎಂಟು ಮಂದಿ ಮೌಂಟ್ ಎವರೆಸ್ಟ್ ತುತ್ತ ತುದಿ ತಲುಪಲು ಸಾಧ್ಯವಾಯಿತು ಎಂದು ಹಿಮಾಲಯ ಗೈಡ್ ಐಶ್ವರಿ ಪೌಡೆಲ್ ಎಎಫ್ ಪಿ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ಹಲವು ತಂಡಗಳು ಮೌಂಟ್ ಎವರೆಸ್ಟ್ ತುತ್ತ ತುದಿ ಏರಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪೌಡೆಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವರ್ಷ ಮೌಂಟ್ ಎವರೆಸ್ಟ್ ಏರಲು ನೇಪಾಳ 378 ಪರ್ವತಾರೋಹಿಗಳಿಗೆ ಅನುಮತಿ ನೀಡಿದೆ. ಪ್ರತಿಯೊಬ್ಬ ಪರ್ವತಾರೋಹಿ 11 ಸಾವಿರ ಡಾಲರ್ ಹಣ ಪಾವತಿಸಬೇಕಾಗಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.