ಪಾಕ್, ಚೀನಾ ಆಯ್ತು ಈಗ ನೇಪಾಳದ ಸರದಿ!ನೂತನ ನಕ್ಷೆಗೆ ನೇಪಾಳ ಸಂಸತ್ ಅಸ್ತು, ಏನಿದು ವಿವಾದ?

ಮಸೂದೆಯ ಪ್ರಸ್ತಾಪಕ್ಕೆ ನೇಪಾಳ ಸಂಸತ್ ನ ಮೇಲ್ಮನೆಯ ಎಲ್ಲಾ 57 ಸದಸ್ಯರು ಮತ ಚಲಾಯಿಸಿರುವುದಾಗಿ ವರದಿ ವಿವರಿಸಿದೆ.

Team Udayavani, Jun 18, 2020, 2:43 PM IST

ಪಾಕ್, ಚೀನಾ ಆಯ್ತು ಈಗ ನೇಪಾಳದ ಸರದಿ!ನೂತನ ನಕ್ಷೆಗೆ ನೇಪಾಳ ಸಂಸತ್ ಅಸ್ತು, ಏನಿದು ವಿವಾದ?

ಕಾಠ್ಮಂಡು/ನವದೆಹಲಿ: ಈವರೆಗೆ ಪಾಕ್, ಚೀನಾ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದ್ದರೆ ಇದೀಗ ನೆರೆಯ ನೇಪಾಳ ಕೂಡಾ ಉದ್ದೇಶಪೂರ್ವಕವಾಗಿ ಕ್ಯಾತೆ ತೆಗೆಯಲು ಆರಂಭಿಸಿದ್ದು, ಭಾರತದ ಕೆಲವು ಭೂಭಾಗ ಸೇರಿದಂತೆ ಭೌಗೋಳಿಕ ಹಾಗೂ ರಾಜಕೀಯ ನಕ್ಷೆಯ ಬದಲಾಯಿಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ನೇಪಾಳ ಸಂಸತ್ ಅವಿರೋಧ ಸಮ್ಮತಿ ನೀಡಿರುವುದಾಗಿ ವರದಿ ತಿಳಿಸಿದೆ.

ನೂತನ ನಕ್ಷೆಯ ತಿದ್ದುಪಡಿ ಮಸೂದೆಯ ಪ್ರಸ್ತಾಪಕ್ಕೆ ನೇಪಾಳ ಸಂಸತ್ ನ ಮೇಲ್ಮನೆಯ ಎಲ್ಲಾ 57 ಸದಸ್ಯರು ಮತ ಚಲಾಯಿಸಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಭಾರತದ ಭೂಪ್ರದೇಶಗಳಿಗೆ ನೇಪಾಲ ಕ್ಯಾತೆ

ಪಾಕ್, ಚೀನಾ ಆಯ್ತು ಈಗ ನೇಪಾಳದ ಸರದಿ!ನೂತನ ನಕ್ಷೆಗೆ ನೇಪಾಳ ಸಂಸತ್ ಅಸ್ತು, ಏನಿದು ವಿವಾದ?

ಭಾನುವಾರ ನೇಪಾಳ ಸಂಸತ್ ಭಾರತದ ಮೂರು ಪ್ರಮುಖ ಸ್ಥಳಗಳನ್ನು ಸೇರಿಸಿ ದೇಶದ ನೂತನ ರಾಜಕೀಯ ನಕ್ಷೆಗೆ ಅಂಗೀಕಾರ ಪಡೆಯಲು ಪ್ರಸ್ತಾಪವನ್ನಿಟ್ಟಿತ್ತು. ಭಾರತದ ಭೂಪ್ರದೇಶವಾದ ಲಿಫುಲೇಖ್, ಕಾಲಾಪಾನಿ ಮತ್ತು ಲಿಂಪಿಯಾಥುರಾ ಸೇರಿದಂತೆ ಮೂರು ಸ್ಥಳಗಳು ತನ್ನ ಭೂಪ್ರದೇಶ ಎಂದು ನೇಪಾಳ ವಾದಿಸಿತ್ತು.

ಇದನ್ನೂ ಓದಿ:ಭಾರತದ ಬಗ್ಗೆ ನೇಪಾಲದ ಅಪಸ್ವರ ವಿವಾದ ಬಗೆಹರಿಯಲಿ

ಇದನ್ನೂ ಓದಿ:ಚೀನಾ ಕುಮ್ಮಕ್ಕು: ಬಿಹಾರ ಗಡಿಯಲ್ಲಿ ನೇಪಾಳ ಸೇನೆಯಿಂದ ಗುಂಡಿನ ದಾಳಿ, ಓರ್ವ ರೈತ ಸಾವು

ಅಷ್ಟೇ ಅಲ್ಲ ಶನಿವಾರ ಲಿಫುಲೇಖ್, ಕಾಪಾಪಾನಿ ಮತ್ತು ಲಿಂಪಿಯಾಥುರಾ ಪ್ರದೇಶವನ್ನು ಒಳಗೊಂಡಂತೆ ನೂತನ ರಾಜಕೀಯ ಭೂಪಟ ಪ್ರದರ್ಶಿಸುವ ಮಸೂದೆಗೆ ನೇಪಾಳ ಸಂಸತ್ ನ ಕೆಳಮನೆ ಅಂಗೀಕರಿಸಿತ್ತು. ಇದೊಂದು ಕೃತಕವಾದ ವಾದವಾಗಿದೆ. ಇದಕ್ಕೆ ಯಾವುದೇ ಆಧಾರ ಇಲ್ಲ ಎಂದು ಭಾರತ ತಿರುಗೇಟು ನೀಡಿತ್ತು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.