ಕಾಂಗೋದಲ್ಲಿ ಎಬೊಲಾ ಪ್ರಕರಣ ಪತ್ತೆ


Team Udayavani, Apr 13, 2020, 12:19 AM IST

ಕಾಂಗೋದಲ್ಲಿ ಎಬೊಲಾ ಪ್ರಕರಣ ಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾಷಿಂಗ್ಟನ್‌: ಜಗತ್ತೇ ಕೋವಿಡ್ 19 ವೈರಸ್ ದುಃಸ್ವಪ್ನದಲ್ಲಿ ಮುಳುಗಿರುವ ನಡುವೆಯೇ, ಈ ಹಿಂದೆಯೇ ವಿಶ್ವದೆಲ್ಲೆಡೆ ನಡುಕ ಹುಟ್ಟಿಸಿದ್ದ ಮಹಾಮಾರಿಯೊಂದು ಮತ್ತೂಮ್ಮೆ ಸದ್ದು ಮಾಡಿದೆ. ಒಂದು ಕಾಲದಲ್ಲಿ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಗೆ ಕಾರಣವಾಗಿದ್ದ, ಭಯಾನಕ ಎಬೋಲಾ ವೈರಸ್‌ನ ಹೊಸ ಪ್ರಕರಣ ಪೂರ್ವ ಕಾಂಗೋದಲ್ಲಿ ಶನಿವಾರ ಪತ್ತೆಯಾಗಿದೆ. ಈ ದೇಶವು ಎಬೊಲಾ ಮುಕ್ತ ಎಂದು ಘೋಷಿಸಲು ಕೇವಲ ಮೂರು ದಿನ ಬಾಕಿಯಿದ್ದಾಗಲೇ ಈ ಘಟನೆ ನಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಎಬೊಲಾದ 2ನೇ ಕೇಂದ್ರಸ್ಥಾನ ಎಂದೇ ಕುಖ್ಯಾತಿ ಗಳಿಸಿರುವ ಬೇನಿ ಎಂಬ ಪ್ರದೇಶದಲ್ಲೇ ಈ ಪ್ರಕರಣ ಪತ್ತೆಯಾಗಿದೆ. ಕಳೆದ 42 ದಿನಗಳಿಂದ ಯಾವುದೇ ಪ್ರಕರಣವೂ ಇಲ್ಲಿ ಪತ್ತೆಯಾಗದ ಕಾರಣ, ಈಗ ಕಾಂಗೋ ಎಬೊಲಾ ಮುಕ್ತ ಎಂದು ಸೋಮವಾರ ಘೋಷಿಸಲು ನಿರ್ಧರಿಸಲಾಗಿತ್ತು.

ಆದರೆ, ಈಗಿನ ಸ್ಥಿತಿ ನೋಡಿದರೆ ಬಹಳ ಬೇಸರವಾಗುತ್ತದೆ. ಈ ಪ್ರಕರಣದಿಂದಾಗಿ ಇನ್ನೆಷ್ಟು ಮಂದಿಗೆ ಹರಡುತ್ತದೋ ಎಂಬ ಭಯ ಮೂಡಿದೆ ಎಂದು ಡಬ್ಲ್ಯೂಎಚ್‌ಒ ಮುಖ್ಯಸ್ಥ ಟೆಡ್ರೋ ಸ್‌ ಗೆಬ್ರೆಯೇಸಸ್‌ ಹೇಳಿದ್ದಾರೆ. ಇದೇ ವೇಳೆ, ಬೇನಿಯಲ್ಲಿ ಈಗಗಲೇ 2 ಕೋವಿಡ್ ವೈರಸ್‌ ಪ್ರಕರಣವೂ ಪತ್ತೆಯಾಗಿದೆ.

2014-16ರ ಅವಧಿಯಲ್ಲಿ ಪಶ್ಚಿಮ ಆಫ್ರಿಕಾದಲ್ಲಿ ತಲೆಎತ್ತಿದ್ದಎಬೊಲಾವು ನಂತರದಲ್ಲಿ ಕಣ್ಮರೆಯಾಗಿತ್ತು. 2018ರ ಆಗಸ್ಟ್‌ನಲ್ಲಿ ಕಾಂಗೋದಲ್ಲಿ ಈ ವೈರಸ್‌ ಪ್ರತ್ಯಕ್ಷವಾಗಿ, 2260
ಮಂದಿಯನ್ನು ಬಲಿಪಡೆದುಕೊಂಡಿತ್ತು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.