ನ್ಯೂಯಾರ್ಕಿನಲ್ಲಿ ಕೋವಿಡ್ 19 ಮೃತರ ಸಾಮೂಹಿಕ ದಫ‌ನ


Team Udayavani, Apr 11, 2020, 12:45 PM IST

ನ್ಯೂಯಾರ್ಕಿನಲ್ಲಿ ಕೋವಿಡ್ 19 ಮೃತರ ಸಾಮೂಹಿಕ ದಫ‌ನ

ಕೋವಿಡ್ 19 ಸಾವಿನ ಸಂಖ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್‌ನಲ್ಲಿ ಮೃತರನ್ನು
ಸಾಮೂಹಿಕ ದಫ‌ನ ಮಾಡಲಾಗುತ್ತಿದೆ.

ಕೋವಿಡ್ 19 ನಿಂದಾಗಿ ಮೃತಪಟ್ಟವರನ್ನು ಗರಿಷ್ಠ ಸುರಕ್ಷತೆಯಲ್ಲಿ ದಫ‌ನ ಮಾಡಬೇಕು. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಿರುವುದರಿಂದ ಎಲ್ಲ ಹೆಣಗಳಿಗೆ ಸಕಾಲಕ್ಕೆ ಅಂತ್ಯಕ್ರಿಯೆ ನೆರವೇರಿಸಲು ಜನರು ಸಿಗುತ್ತಿಲ್ಲ. ತೀರಾ ಹತ್ತಿರದ ಸಂಬಂಧಿಕರಿಗೂ ದಫ‌ನ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಕೆಲವು ಕುಟುಂಬಗಳು ಅಂತ್ಯಕ್ರಿಯೆ ನಡೆಸುವಷ್ಟು ಸಂಪನ್ಮೂಲಗಳನ್ನು ಹೊಂದಿಲ್ಲ. ಈ ಎಲ್ಲ ಕಾರಣದಿಂದ ಆಡಳಿತವೇ ಸಾಮೂಹಿಕ ದಫ‌ನ ಕಾರ್ಯಕ್ಕೆ ಮುಂದಾಗಿದೆ.

ಒಂದೊಂದು ಗೋರಿಯಲ್ಲಿ 30ರಿಂದ 40 ಮೃತದೇಹಗಳನ್ನು ದಫ‌ನ ಮಾಡಲಾಗುತ್ತದೆ. ಗುರುವಾರ ಒಂದೇ ದಿನ 40 ಮೃತದೇಹಗಳನ್ನು ದಫ‌ನ ಮಾಡಲಾಗಿದೆ. ಹಾರ್ಟ್‌ ಐಲ್ಯಾಂಡ್‌ನಲ್ಲಿ ಇಂಥ ಹಲವಾರು ಗೋರಿಗಳಿವೆ ಎಂದು ಬಿಬಿಸಿ ವರದಿ ಮಾಡಿದೆ.ಡ್ರೋನ್‌ ಮೂಲಕ ಸೆರೆಹಿಡಿದಿರುವ ಇಂಥ ಕೆಲವು ಗೋರಿಗಳ ಚಿತ್ರಗಳನ್ನು ಬಿಬಿಸಿ ಬಿಡುಗಡೆ ಮಾಡಿದೆ.

ಕೋವಿಡ್ 19 ಪಿಡುಗು ನಿಯಂತ್ರಣಕ್ಕೆ ಬರುವ ತನಕ “ತಾತ್ಕಾಲಿಕ ದಫ‌ನ ಪದ್ಧತಿ’ ಅನಿವಾರ್ಯ ಎಂದು ಕಳೆದ ವಾರವಷ್ಟೇ ನ್ಯೂಯಾರ್ಕ್‌ ಮೇಯರ್‌ ಬಿಲ್‌ ಡೆ º$Éಸಿಯೊ ಹೇಳಿದ್ದರು. ನ್ಯೂಯಾರ್ಕ್‌ನಲ್ಲಿ ಬುಧವಾರಕ್ಕಾಗುವಾಗ ಸುಮಾರು 800 ಮಂದಿ ಕೋವಿಡ್ 19 ವೈರಸ್‌ಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.